ಭಾರತದ ಆರ್ಥಿಕತೆಗೆ ಗ್ರೀನ್ ಫೈನಾನ್ಸ್ ಸವಾಲು..!?

ಭಾರತವು ಸುಮಾರು  8 ಬಿಲಿಯನ್ ಮೌಲ್ಯದ ಬಾಂಡ್‌ ಗಳನ್ನು ಹೊಂದಿದೆ ಎಂದು ಆರ್‌ ಬಿ ಐ ತಿಳಿಸಿದೆ

Team Udayavani, Apr 13, 2021, 5:30 PM IST

The green finance challenge for the Indian economy

ವಾಷಿಂಗ್ಟನ್ :  ಟ್ರಂಪ್ ಆಡಳಿತಾವಧಿಯ ನಂತರ, ಅಮೆರಿಕಾದ ನೂತನ ಅಧ್ಯಕ್ಷ ಜೋ ಬೈಡನ್ ಹವಾಮಾನ ಬದಲಾವಣೆಯ ಕುರಿತ ಕಾರ್ಯಸೂಚಿಯನ್ನು ಮರುರೂಪಿಸಲು ಮುಂದಿನ ವಾರ ನಡೆಯಲಿರುವ ವಿಶ್ವ ನಾಯಕರ ವಿಶೇಷ ಸಭೆಯಲ್ಲಿ ಜಾಗತಿಕವಾಗಿ ಹಸಿರು ವಲಯದ ಬಂಡವಾಳ ಹೂಡಿಕೆ ಬಗ್ಗೆ ಗಮನ ಹರಿಸಲು ನಿರ್ಧರಿಸಿದ್ದಾರೆ. ಅಮೆರಿಕಾ ಆಡಳಿತವು ಹವಾಮಾನ ಬದಲಾವಣೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುತ್ತಿದೆ.

ಭಾರತಕ್ಕೆ, ಇದು ಸವಾಲು ಮತ್ತು ಅವಕಾಶವಾಗಿದೆ.  ಹವಾಮಾನ  ಬೇಡಿಕೆಗಳ ನಡುವೆ  ಮತ್ತು ಕಾರ್ಬನ್ ಲೈಟ್ ಫ್ಯೂಚರ್ ಬಗ್ಗೆ ಬದ್ಧತೆಯನ್ನು ತೋರಿಸಬೇಕಾದ ಅಗತ್ಯತೆಯ ನಡುವೆ ಭಾರತವು ದಿಟ್ಟವಾಗಿ ನಡೆದುಕೊಳ್ಳಬೇಕಾಗುತ್ತದೆ.

ಸಿಪಿಐ ವರದಿಯ ಪ್ರಕಾರ, 2016-18ರ ಅವಧಿಯಲ್ಲಿ ಒಟ್ಟು ಹಸಿರು ಹಣಕಾಸುಗಳಲ್ಲಿ ಸುಮಾರು ಶೇಕಡಾ 80 ವಿದ್ಯುತ್ ಉತ್ಪಾದನಾ ವಲಯದತ್ತ ನಿರ್ದೇಶಿಸಲ್ಪಟ್ಟಿದೆ. ಇದು ಜಾಗತಿಕ ಪ್ರವೃತ್ತಿಗಳಿಗೆ ಅನುಗುಣವಾಗಿದೆ. ಮುಂದಿನ ಉಪ-ವಲಯ ವರ್ಗೀಕರಣವು ಎರಡು ವರ್ಷಗಳ ಅವಧಿಯಲ್ಲಿ ಸೌರ ವಿದ್ಯುತ್ ಯೋಜನೆಗಳು ಎಲ್ಲಾ ನಿಧಿಗಳಲ್ಲಿ ಸುಮಾರು ಶೇಕಡಾ 41 ರಷ್ಟು ಹಣವನ್ನು ಪಡೆದುಕೊಂಡಿವೆ ಮತ್ತು ಪವನ ಶಕ್ತಿ ಉತ್ಪಾದನೆಯು ಶೇಕಡಾ 23 ರಷ್ಟಿದೆ ಎಂದು ತಿಳಿಸಿದೆ.

ಓದಿ : ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ

ಈ ನಿಧಿಗಳಲ್ಲಿ ಸುಮಾರು ಶೇಕಡಾ 8 ರಷ್ಟು ಹಣವನ್ನು ಮೆಟ್ರೋ ರೈಲಿನಂತಹ ಮಾಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ಸ್ (ಎಂ ಆರ್ ಟಿ ಎಸ್) ಯೋಜನೆಗಳತ್ತ ನಿರ್ದೇಶಿಸಲಾಗಿದೆ.

ಆದಾಗ್ಯೂ, ಸಿಪಿಐ ವರದಿಯು ಸಾರಿಗೆ ಯೋಜನೆಗಳ ವಿಷಯದಲ್ಲಿ ಪರಿಶೀಲಿಸಿದ ಎರಡು ಹಣಕಾಸಿನ ವರ್ಷಗಳು ಮಹತ್ವದ್ದಾಗಿರಲಿಲ್ಲವಾದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಂ ಆರ್‌ ಟಿ ಎಸ್ ವ್ಯವಸ್ಥೆಗಳ ಮೇಲಿನ ಬಂಡವಾಳ ವೆಚ್ಚದಲ್ಲಿ ಮೇಲ್ಮುಖ ಪ್ರವೃತ್ತಿಯನ್ನು ಹೊಂದಿವೆ ಮತ್ತು ಈ ವಲಯದಲ್ಲಿ ಹೆಚ್ಚಿನ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ.

ಹಸಿರು ವಲಯದ ಮೇಲಿನ ಹೂಡಿಕೆಗಳ ಕಡೆಗೆ ಹಣಕಾಸು ಚುಕ್ಕಾಣಿ ಹಿಡಿಯುವಲ್ಲಿ ಕೇಂದ್ರೀಯ ಬ್ಯಾಂಕ್ ಪ್ರಮುಖ ಪಾತ್ರ ವಹಿಸುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ ಬಿ ಐ) ತನ್ನ ಹಸಿರು ಹಣಕಾಸು ಉಪಕ್ರಮದ ಭಾಗವಾಗಿ, 2015 ರಲ್ಲಿ ಆದ್ಯತೆಯ ವಲಯದ ಸಾಲದಡಿಯಲ್ಲಿ ಸಣ್ಣ ನವೀಕರಿಸಬಹುದಾದ ಇಂಧನ ಕ್ಷೇತ್ರವನ್ನು ಒಳಗೊಂಡಿತ್ತು. ಮುಂಬರುವ ವರ್ಷಗಳಲ್ಲಿ ನವೀಕರಿಸಬಹುದಾದ ಶಕ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವುದರಿಂದ ಈ ಅನುಪಾತವು ಸುಧಾರಿಸುತ್ತದೆ ಎಂದು ಆರ್‌ ಬಿ ಐ ನಿರೀಕ್ಷಿಸುತ್ತದೆ.

ಹಸಿರು ಬಾಂಡ್‌ ಗಳು ಹಸಿರು ವಲಯದ ಹಣಕಾಸು ಸಂಗ್ರಹಿಸುವ  ವಿಧಾನವಾಗಿದೆ. ಜನವರಿ 2018 ರಿಂದ, ಭಾರತವು ಸುಮಾರು  8 ಬಿಲಿಯನ್ ಮೌಲ್ಯದ ಬಾಂಡ್‌ ಗಳನ್ನು ಹೊಂದಿದೆ ಎಂದು ಆರ್‌ ಬಿ ಐ ನ ಜನವರಿಯ ಮಾಸಿಕ ಬುಲೆಟಿನ್ ನ ವರದಿ ತಿಳಿಸಿದೆ. ಆದರೂ, ಇದು ಭಾರತದಲ್ಲಿ ನೀಡಲಾಗುವ ಎಲ್ಲಾ ಬಾಂಡ್‌ ಗಳಲ್ಲಿ ಕೇವಲ 0.7 ರಷ್ಟಿದೆ ಎಂದು ಆರ್ ‌ಬಿ ಐ ವರದಿ ಹೇಳಿದೆ.

ಓದಿ : ಇಂದಿನಿಂದ ರಂಜಾನ್ ಉಪವಾಸ: ಹೊಸ ಗೈಡ್ ಲೈನ್ಸ್ ಪ್ರಕಟಿಸಿದ ಸರ್ಕಾರ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.