ಬಿಜೆಪಿಗೆ ಸೋಲಿನ ಭೀತಿ: ಕೃಷ್ಣಮೂರ್ತಿ


Team Udayavani, Apr 14, 2021, 2:45 PM IST

ಬಿಜೆಪಿಗೆ ಸೋಲಿನ ಭೀತಿ: ಕೃಷ್ಣಮೂರ್ತಿ

ಹುಬ್ಬಳ್ಳಿ: ಬಿಜೆಪಿ ಉಪ ಚುನಾವಣೆ ಸೋಲಿನ ಭೀತಿಯಿಂದಾಗಿ ತೆಲುಗು ಗಾಯಕಿಯನ್ನು ಪ್ರಚಾರಕ್ಕೆ ಕರೆ ತರುತ್ತಿದೆ. ಇದರಿಂದ ರಾಜ್ಯದಲ್ಲಿನ ಬಿಜೆಪಿ ಸರಕಾರದ ದುರಾಡಳಿತ ಎಷ್ಟೆಂಬುದು ಗೊತ್ತಾಗುತ್ತದೆ. ಮತದಾರರು ಮೂರು ಪಕ್ಷಗಳಿಗೂ ತಕ್ಕ ಪಾಠ ಕಲಿಸಬೇಕು ಎಂದು ಬಿಎಸ್‌ಪಿ ರಾಜ್ಯಾಧ್ಯಕ್ಷ ಡಾ| ಕೃಷ್ಣಮೂರ್ತಿ ಎಂ. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಉತ್ತಮ ಆಡಳಿತ ನಡೆಸಿದ್ದರೆ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಮಂಡಲ ಉಪ ಚುನಾವಣೆ ಪ್ರಚಾರಕ್ಕೆಹೋಗುವ ಅಗತ್ಯವಿರಲಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರಗಳು ದುರಾಡಳಿತ ನಡೆಸುತ್ತಿವೆ.ಇವುಗಳ ಜನಪ್ರಿಯತೆ ಎಷ್ಟು ಪಾತಾಳಕ್ಕೆ ಹೋಗಿದೆ ಎಂಬುದಕ್ಕೆ ಗಾಯಕಿ ಮಂಗ್ಲಿ ಪ್ರಚಾರಕ್ಕೆ ಕರೆಸಿರುವುದೇ ಉದಾಹರಣೆ ಎಂದರು.

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರದಿಂದ ಜನಸಾಮಾನ್ಯರು ತೀವ್ರ ಸಮಸ್ಯೆಅನುಭವಿಸುತ್ತಿದ್ದಾರೆ. ನೌಕರರ ಬೇಡಿಕೆ ಸಮಂಜಸವಾಗಿದ್ದು, ಅದನ್ನು ಈಡೇರಿಸಬೇಕು.ಆದರೆ ಸರಕಾರಕ್ಕೆ ಉಪ ಚುನಾವಣೆಯೇ ಮುಖ್ಯವಾಗಿದೆ. ಸಾರ್ವಜನಿಕರ ಸಮಸ್ಯೆಬಗೆಹರಿಸುವ ಚಿಂತೆಯಿಲ್ಲ. ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್‌, ಜೆಡಿಎಸ್‌,ಬಿಜೆಪಿಗೆ ಜನರ ಸಮಸ್ಯೆಗಿಂತ ತಮ್ಮ ಉದ್ಧಾರವೇ ಮುಖ್ಯವಾಗಿದೆ. ಮತದಾರರು ಈಉಪ ಚುನಾವಣೆಯಲ್ಲಿ ಅವರಿಗೆ ತಕ್ಕ ಉತ್ತರ ನೀಡಬೇಕು. ಅವರನ್ನು ತಿರಸ್ಕರಿಸಬೇಕು ಎಂದರು. ಮುಂಬರುವ ತಾಪಂ, ಜಿಪಂ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ

ಪಕ್ಷದಿಂದ ಶೇ. 50ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಆ ನಿಟ್ಟಿನಲ್ಲಿಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಾರ್ಡ್‌ ಕಮಿಟಿ ರಚಿಸಲಾಗಿದೆ. ಇದುವರೆಗೆಸ್ಥಳೀಯ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಗ್ರಾಪಂನಿಂದಲೇ ಮಹತ್ವ ನೀಡಲಾಗುತ್ತಿದೆ. ಗ್ರಾಪಂ ಚುನಾವಣೆಯಲ್ಲಿ 506 ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಬೆಂಬಲಿತದ ಅಭ್ಯರ್ಥಿಗಳು ಸ್ಪ ರ್ಧಿಸಿದ್ದರು. ಅದರಲ್ಲಿ 250ಕ್ಕೂ ಹೆಚ್ಚು ಸದಸ್ಯರು ಆಯ್ಕೆಯಾಗಿದ್ದಾರೆ. ಹು-ಧಾ ಮಹಾನಗರ ಪಾಲಿಕೆಗೂ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪಿ.ಆರ್‌. ತೊರವಿ, ಕಲ್ಲಪ್ಪ ದೊಡ್ಡಮನಿ, ಪ್ರೇಮನಾಥ ಚಿಕ್ಕತುಂಬಳ, ಇಮ್ತಿಯಾಜ್‌ ಬಿಜಾಪುರ, ಮಂಜುನಾಥ ಆರೇರ ಇದ್ದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.