ಮದುಮಗಳಿಗೆ ಒಡವೆಗಳೇ ವೈಯ್ಯಾರ : ಚೆಂದನೆಯ ಆಭರಣ ಆಯ್ಕೆಗೆ ಇಲ್ಲಿವೆ ಕೆಲವು ಟಿಪ್ಸ್


Team Udayavani, Apr 14, 2021, 5:20 PM IST

fcngfgdfxgdf

ಮದುವೆ ಸಮಾರಂಭದಲ್ಲಿ ಎಲ್ಲರ ಕಣ್ಣುಗಳು ಮದುಮಗಳ ಮೇಲೆಯೇ ನೆಟ್ಟಿರುತ್ತವೆ. ಅದರಲ್ಲೂ ಹೆಂಗಳೆಯರು ಹಸೆಮಣೆ ಏರುತ್ತಿರುವ ಚಲುವೆಯ ಉಡುಗೆ-ತೊಡುಗೆ, ಆಕೆ ಧರಿಸಿರುವ ಆಭರಣಗಳ ಬಗ್ಗೆಯೇ ಗುಸು-ಗುಸು,ಪಿಸು-ಪಿಸು ಮಾತನಾಡುತ್ತಿರುತ್ತಾರೆ.

ವಿವಾಹ ಸಮಾರಂಭದಲ್ಲಿ ಅಂದ-ಚೆಂದದ ಒಡವೆಗಳು ಮದುಮಗಳ ಸೌಂದರ್ಯದ ಮೆರೆಗು ಹೆಚ್ಚುವಂತೆ ಮಾಡುತ್ತವೆ ಎನ್ನುವುದು ಎಲ್ಲರೂ ಒಪ್ಪುವಂತಹ ಮಾತು. ಹೀಗಾಗಿ ಮದುವೆ ಮುಂಚೆಯೇ ಹಲವು ಜುವೆಲ್ಲರಿ ಅಂಗಡಿಗಳಿಗೆ ಅಲೆದು, ಅಳೆದು ತೂಗಿ, ಹಲವಾರು ಡಿಸೈನ್‍ಗಳನ್ನು ಪರಿಶೀಲಿಸಿ, ಕೊನೆಗೆ ಎಲ್ಲರಿಗೂ ಇಷ್ಟವಾಗುವಂತಹ ಆಭರಣಗಳನ್ನು ಖರೀದಿಸಲಾಗುತ್ತದೆ.

ಆಭರಣಗಳ ಆಯ್ಕೆಗೆ ಕೆಲವೊಂದು ಟಿಪ್ಸ್ ಇಲ್ಲಿವೆ ನೋಡಿ :

ಆಭರಣಗಳ ಆಯ್ಕೆಯಲ್ಲಿ ಎಡವಿದ್ರೆ ನಿಮ್ಮ ಸಂಪೂರ್ಣ ಲುಕ್ ಹಾಳಾಗಿ ಹೋಗುತ್ತೆ. ಆಭರಣಗಳ ಆಯ್ಕೆ ಸರಿಯಾಗಿದ್ರೆ ನಿಮ್ಮ ವ್ಯಕ್ತಿತ್ವಕ್ಕೂ ಹೊಸದೊಂದು ಕಳೆ ಬರುತ್ತೆ. ಅದ್ರಲ್ಲೂ ಮದುಮಗಳಿಗಂತೂ ಆಭರಣವೇ ಭೂಷಣ.

ಬಂಗಾರ, ಪಚ್ಚೆ, ಹಸಿರು ರತ್ನದ ಆಭರಣಗಳು ವಧುವಿನ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತವೆ. ನಿಮ್ಮ ಮದುವೆಯ ಉಡುಪು ಕೆಂಪು ಬಣ್ಣದ್ದಾಗಿದ್ದರೆ ಈ ಆಭರಣಗಳು ಅದಕ್ಕೆ ಚೆನ್ನಾಗಿ ಹೊಂದಿಕೆಯಾಗುತ್ತವೆ.

ರಿಸೆಪ್ಷನ್ ನ ಸುಂದರ ಸಂಜೆಗಾಗಿ ಮದುಮಗಳಿಗೆ ವೈಟ್ ಗೋಲ್ಡ್ ಆಭರಣಗಳಿದ್ದರೆ ಚೆನ್ನ. ಸುತ್ತ ಮುತ್ತ ವಜ್ರ, ಮಧ್ಯದಲ್ಲಿ ದೊಡ್ಡದೊಂದು ಪಚ್ಚೆ ಇರುವ ಹಾರ ಆ ಸಮಾರಂಭಕ್ಕೆ ಹೇಳಿ ಮಾಡಿಸಿದಂತಿರುತ್ತದೆ. ಕಾಕ್ಟೈಲ್ ರಿಂಗ್ ಗಳನ್ನು ಕೂಡ ಧರಿಸಬಹುದು.

ನೀಲಿ ಬಣ್ಣದ ಧಿರಿಸಿಗೆ ಹಸಿರು ಬಣ್ಣದ ಆಭರಣಗಳು ಸೂಟ್ ಆಗುತ್ತವೆ. ನೀಲಿ ಬಣ್ಣದ ರತ್ನಗಳಿರುವ ಹಸಿರು ಆಭರಣ ಕೂಡ ಚೆನ್ನ. ನೀಲಿ ಹಾಗೂ ಹಸಿರು ಬಣ್ಣದ ಕಾಂಬಿನೇಷನ್ ಸಹಜವಾಗಿಯೇ ಎಲ್ಲರನ್ನೂ ಆಕರ್ಷಿಸುತ್ತದೆ.

ಹಸಿರು ಬಣ್ಣದ ರತ್ನಗಳಿರುವ ಆಭರಣ, ಕೆಂಪು, ಗುಲಾಬಿ, ಹಳದಿ ಮತ್ತು ನೀಲಿ ಬಣ್ಣದ ಸೀರೆ ಅಥವಾ ಇತರ ಮದುವೆ ಧಿರಿಸಿನ ಮೇಲೆ ಚೆನ್ನಾಗಿ ಹೊಂದಿಕೆಯಾಗುತ್ತದೆ. ನೀಲಿ ರತ್ನಾಭರಣ ಕಪ್ಪು ಬಣ್ಣದ ಉಡುಪಿಗೂ ಚೆನ್ನಾಗಿ ಕಾಣುತ್ತದೆ. ಆಭರಣಕ್ಕೆ ತಕ್ಕಂತಹ ಉಡುಪುಗಳನ್ನೇ ಆಯ್ಕೆ ಮಾಡಿಕೊಳ್ಳಿ. ಆಗ ಮಾತ್ರ ಮದುವೆಯ ಲುಕ್ ಪರ್ಫೆಕ್ಟ್ ಎನಿಸುತ್ತದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.