ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ


Team Udayavani, Apr 14, 2021, 7:26 PM IST

ಪಣಂಬೂರು: ಹಡಗಿಗೆ ಕೇರಳ ನೋಂದಣಿಯ ಮೀನುಗಾರಿಕಾ ದೋಣಿ ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ

ಪಣಂಬೂರು : ನವಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರ ಸಮುದ್ರದಲ್ಲಿ ಎ.13ರಂದು ನಸುಕಿನ ವೇಳೆ ನಡೆದ ದೊಡ್ಡ ದುರಂತವೊಂದರಲ್ಲಿ ನವೀ ಮುಂಬೈ ಕಡೆಗೆ ಕಂಟೈನರ್ ಸಾಗಾಟ ನಡೆಸುತ್ತಿದ್ದ ಸಿಂಗಾಪುರ ಧ್ವಜ ಹೊಂದಿದ ಹಡಗೊಂದು ಕೇರಳ ನೋಂದಣಿ ಹೊಂದಿದ್ದ ಮೀನುಗಾರಿಕಾ ದೋಣಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, 9 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಸುನಿಲ್ ದಾಸ್ ಮತ್ತು ತಮಿಳ್ನಾಡಿನ ವೆಲು ಮುರುಗನ್ ರಾಮಲಿಂಗನ್ ಎಂಬವರನ್ನು ರಕ್ಷಿಸಲಾಗಿದೆ. ಮೃತರಲ್ಲಿ ಪೈಕಿ ಮಾಣಿಕ್ಯದಾಸ್ ಮತ್ತು ಅಲೆಗ್ಸಾಂಡರ್ ಎಂಬವರ ಗುರುತು ಹಿಡಿಯಲಾಗಿದ್ದು,ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.

ತಮಿಳುನಾಡಿನ ರಾಮನಾಥಪುರದ ಪಳನಿ, ಪಾಲಮುರುಗನ್, ಮಾಣಿಕ್ಯವೇಣು, ಪಶ್ಚಿಮ ಬಂಗಾಳದ ತೆಂನ್ಸನ್ ಎಂದು ತಿಳಿದು ಬಂದಿದ್ದು ಉಳಿದವರ ಮಾಹಿತಿ ಕಲೆ ಹಾಕಲಾಗುತ್ತಿದೆ.

ರಭಾ ಹೆಸರಿನ ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ಬಂದರಿನಿಂದಎ.11ರಂದು ಆಳ ಸಮುದ್ರ ಮೀನುಗಾರಿಕೆಗೆ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು.

ಇದನ್ನೂ ಓದಿ :ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

ಘಟನೆ ಮಾಹಿತಿ ಪಡೆದ ತಕ್ಷಣ ಇಂಡಿಯನ್ ಕೋಸ್ಟ್ ಗಾರ್ಡ್ ತನ್ನ ಪಡೆಗಳನ್ನು ಕಾರ್ಯಾಚರಣೆಗೆ ಇಳಿಸಿದ್ದು,ನೌಕಾ ಪಡೆಯ ತಿಲ್ಲಂಗ್ಚಾಂಗ್, ಕಲ್ಪೆನಿ ಹಡುಗಳು, ಸುಭದ್ರಾ ಹಡಗುಗಳೊಂದಿಗೆ ತಜ್ಞ ಮುಳುಗಾರರು, ಡಾನ್ಛ್ಯರ್ ವಿಮಾನವನ್ನು ಶೋಧಕ್ಕಾಗಿ ದುರಂತಕ್ಕೀಡಾದ ಪ್ರದೇಶಕ್ಕೆ ಕಳಿಸಿತ್ತು. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.

ಕರಾವಳಿ ಕಾವಲು ಪಡೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ

ಟಾಪ್ ನ್ಯೂಸ್

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.