ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ: ಮೂವರ ಸೆರೆ
Team Udayavani, Apr 15, 2021, 3:29 PM IST
ಹುಣಸೂರು: ಸಾರಿಗೆ ನೌಕರರ ಮುಷ್ಕರದ ನಡುವೆಕೆಲಸಕ್ಕೆ ಹಾಜರಾಗಿದ್ದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಹಾಗೂ ಹಲ್ಲೆ ಪ್ರಕರಣದಲ್ಲಿ ಮೂವರನ್ನು ನಗರಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆ ಡಿಪೋದ ಚಾಲಕ ತಿರುಮಲ್ಲೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆಒಪ್ಪಿಸಲಾಗಿದ್ದರೆ, ಹುಣಸೂರು ಡಿಪೋದಕಂಡಕ್ಟರ್ಗಳಾದ ತಾಂಡವಮೂರ್ತಿ, ಸೈಯದ್ಅವರು ಸ್ವಯಂಪ್ರೇರಿತರಾಗಿ ಕರ್ತವ್ಯಕ್ಕೆತೆರಳುವ ನೌಕರರಿಗೆ ಅಡ್ಡಿಪಡಿಸುವುದು, ಒತ್ತಡಹೇರುವುದರ ವಿರುದ್ಧ ಸಾರಿಗೆ ಸಂಸ್ಥೆ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಎಸ್ಮಾಕಾಯ್ದೆಯಡಿ ಬಂಧಿಸಿ, ನ್ಯಾಯಾಧೀಶರ ಮುಂದೆಹಾಜರು ಪಡಿಸಲಾಗಿದ್ದು ಜಾಮೀನಿನ ಮೇಲೆಬಿಡುಗಡೆಯಾಗಿದ್ದಾರೆ.ಹುಣಸೂರು ಡಿಪೋದ ಚಾಲಕ ಬೋರೇಗೌಡಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಬಸ್ ತಡೆದಗುಂಡ್ಲುಪೇಟೆ ಡಿಪೋದ ಚಾಲಕ ತಿರುಮಲ್ಲೇಶ್ಹಲ್ಲೆ ನಡೆಸಿದ್ದು, ಬೋರೇಗೌಡ ನೀಡಿದ ದೂರಿನಅನ್ವಯ ಪ್ರಕರಣ ದಾಖಲಿಸಿಕೊಂಡ ನಗರಠಾಣೆ ಪೊಲೀಸರು ತಿರುಮಲ್ಲೇಶನನ್ನು ಬಂಧಿಸಿನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ