ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ಅಗತ್ಯ ವಸ್ತುಗಳನ್ನು ಯಾವುದೇ ಸಮಸ್ಯೆಯಾಗದಂತೆ ಸರಬರಾಜು ಮಾಡಲಾಗುವುದು ಎಂದು ತಿಳಿಸಿದೆ.

Team Udayavani, Apr 16, 2021, 12:24 PM IST

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕು ತಡೆಗಟ್ಟಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾರಾಂತ್ಯದ ಕರ್ಫ್ಯೂ ಘೋಷಿಸಿದ ಬೆನ್ನಲ್ಲೇ ಮುಂಬರುವ ಹತ್ತು ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಜಾರಿಗೊಳಿಸುವಂತೆ ಸಿಎಐಟಿ(ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್) ಆಪ್ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ಕೋವಿಡ್ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಮುಂಬರುವ ಹತ್ತು ದಿನಗಳ ಕಾಲ ರಾಜಧಾನಿಯಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಜಾರಿಗೊಳಿಸಬೇಕಾಗಿದೆ ಎಂದು ದೆಹಲಿ ವರ್ತಕರ ಸಂಘಟನೆ ಆಗ್ರಹಿಸಿದೆ.

ಕ್ಷಿಪ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ತಡೆಗಟ್ಟಲು ಸೂಕ್ತ ಕಾಲದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕನಿಷ್ಠ ಹತ್ತು ದಿನಗಳ ಕಾಲವಾದರೂ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಮೂಲಕ ಸೋಂಕು ತಡೆಗಟ್ಟಲು ಮುಂದಾಗಬೇಕಾಗಿದೆ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಾಂಡೇಲ್ ವಾಲ್ ತಿಳಿಸಿದ್ದಾರೆ.

ಅಗತ್ಯ ವಸ್ತುಗಳನ್ನು ಖರೀದಿಸುವ ವ್ಯಕ್ತಿಗಳಿಗೆ ಇ-ಪಾಸ್ ವಿತರಿಸಬೇಕು ಎಂದು ಸಿಎಐಟಿ ಸಲಹೆ ನೀಡಿದೆ. ಅಲ್ಲದೇ ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಹೇಳಿರುವ ಟ್ರೇಡರ್ಸ್ ಸಂಘಟನೆ, ಅಗತ್ಯ ವಸ್ತುಗಳನ್ನು ಯಾವುದೇ ಸಮಸ್ಯೆಯಾಗದಂತೆ ಸರಬರಾಜು ಮಾಡಲಾಗುವುದು ಎಂದು ತಿಳಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.