ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ


Team Udayavani, Apr 16, 2021, 1:01 PM IST

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಕುಮಾರ್‌ ಅವರ “ಬೇಡರ ಕಣ್ಣಪ್ಪ’ ಕಂಡ ಅಭೂತಪೂರ್ವ ಯಶಸ್ಸು ಮೇಯಪ್ಪ ಚೆಟ್ಟಿಯಾರ್‌ ಅವರನ್ನು ಅದೇ ಚಿತ್ರದ ತೆಲುಗು ಅವತರಣಿಕೆಯನ್ನು ತಯಾರಿಸಲು ಪ್ರೇರೇಪಿಸಿತು.

ಪ್ರಥಮ ಚಿತ್ರದಲ್ಲೇ ಅಮೋಘ ನಟನಾ ಕಲೆಯನ್ನು ರಾಜ್‌ಕುಮಾರ್‌ ಅವರಲ್ಲಿ ಕಂಡ ಮೇಯಪ್ಪನ್‌ ಚೆಟ್ಟಿಯಾರ್‌ ಅವರಿಗೆ ಕಣ್ಣಪ್ಪನ ಪಾತ್ರವನ್ನು ರಾಜ್‌ಕುಮಾರ್‌ ಅವರೇ ಮಾಡಬೇಕೆಂದು ಹಠತೊಟ್ಟು ಜಯಶೀಲರಾದರು. ಚಿತ್ರ “ಕಾಳಹಸ್ತಿ ಮಹಾತ್ಮಂ’. ರಾಜ್‌ ಕುಮಾರ್‌ ಅವರು ಏಕೋ ಆ ಪಾತ್ರ ವಹಿಸಲು ಅಷ್ಟಾಗಿ ಇಷ್ಟಪಡಲಿಲ್ಲ.

ಕಾರಣ ತೆಲುಗು ಭಾಷೆ. ವಿಧಿ ಇಲ್ಲದೇ ಮೇಯಪ್ಪನ್‌ ಅವರು ಗುಮ್ಮಡಿ ವೆಂಕಟೇಶ್ವರ ರಾವ್‌, ಅಂದರೆ ಅಂದಿನ ಪ್ರಖ್ಯಾತ ತೆಲುಗು ನಟರನ್ನು ಸಂಪರ್ಕಿಸಿದರು. ಗುಮ್ಮಡಿ ಅವರು ರಾಜ್‌ಕುಮಾರ್‌ ಅವರನ್ನು ಭೇಟಿಮಾಡಿ, “ನಿಮ್ಮಷ್ಟು ಚೆನ್ನಾಗಿ ಆ ಪಾತ್ರವನ್ನು ನಿರ್ವಹಿಸಲಾರೆ. ಕಣ್ಣಪ್ಪನ ಪಾತ್ರವನ್ನು ಮಾಡಲು ನೀವೊಬ್ಬರೆ ಸಮರ್ಥರು’ ಎಂದು ಹೇಳಿದಾಗ ರಾಜ್‌ ಅವರಲ್ಲಿ ಒಂದು ರೀತಿಯ ಉತ್ಸಾಹ ತುಂಬಿ ಆ ಪಾತ್ರ ಮಾಡಲು ಸಮ್ಮತಿಸಿದರು.

ಇದನ್ನೂ ಓದಿ:ಅಜೇಯ ವಿಜಯ: ಕೃಷ್ಣ ಟಾಕೀಸ್‌ ಬಗ್ಗೆ ಕೃಷ್ಣನ್‌ ಟಾಕ್‌!

ಆದರೆ ತೆಲುಗಿನಲ್ಲಿ ಸಂಭಾಷಣೆ ಹೇಳುವಾಗ ಆದ ಹಿಂಸೆ ಅಷ್ಟಿಷ್ಟಲ್ಲ. ಅಂದಿನ ಕಾಲದಲ್ಲಿ ಡಬ್ಬಿಂಗ್‌ ಇರಲಿಲ್ಲ. “ಪ್ಲೇಬ್ಯಾಕ್‌’ ತಂತ್ರಜ್ಞಾನ ಮಾತ್ರವಿತ್ತು. ಆದುದರಿಂದ ಸೆಟ್‌ನಲ್ಲಿ ಮಾತನಾಡಿದ್ದೇ ತೆರೆಮೇಲೂ ಮೂಡಿಬರುತ್ತಿತ್ತು. ಆ ಕಾರಣಕ್ಕಾಗಿಯೇ ಏನೋ ರಾಜ್‌ ಅವರಿಗೆ ಮುಜುಗರವಾಗಿದ್ದು. ಅಂತೂ ಇಂತೂ ಚಿತ್ರವನ್ನು ಸಮರ್ಥವಾಗಿ ಮುಗಿಸಿ ಎಲ್ಲರ ಮೆಚ್ಚುಗೆಗೂ ಪಾತ್ರರಾದರು ರಾಜ್‌.

ಅದರೊಂದಿಗೇ ಮತ್ತೂಂದು ನಿರ್ಧಾರವನ್ನೂ ಮಾಡಿಬಿಟ್ಟರು. “ಇನ್ನೆಂದೂ ಪರಭಾಷಾ ಚಿತ್ರಗಳಲ್ಲಿ ನಟಿಸುವುದಿಲ್ಲ’ ಎಂಬುದೇ ಆನಿರ್ಧಾರ. ಅದನ್ನು ಜೀವಿತಾವಧಿವರೆ ಗೂ ಪಾಲಿಸಿಕೊಂಡು ಬಂದಿದ್ದೇ ಅವರ ಮಹತ್ವ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.