ಸೋಂಕು ನಿಯಂತ್ರಣಕ್ಕೆ ಸಹಕರಿಸಿ


Team Udayavani, Apr 16, 2021, 3:17 PM IST

Contribute to infection control

ಶಿಡ್ಲಘಟ್ಟ: ಸರ್ಕಾರ-ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ದೇಶವನ್ನು ಕೊರೊನಾ ಮುಕ್ತ ಮಾಡಲು ಸಹಕರಿಸಬೇಕೆಂದುಶಾಸಕ ವಿ.ಮುನಿಯಪ್ಪ ಮನವಿ ಮಾಡಿದರು.ನಗರದ ಪ್ರವಾಸಿ ಮಂದಿರದಲ್ಲಿ ವಿವಿಧಮಸೀದಿಗಳ ಮುಖ್ಯಸ್ಥರೊಂದಿಗೆ ಸಭೆನಡೆಸಿ ಮಾತನಾಡಿದ ಅವರು, ಕೊರೊನಾಸೋಂಕು ಕೇವಲ ನಮ್ಮ ದೇಶ ಮಾತ್ರವಲ್ಲಇಡೀ ಜಗತ್ತನ್ನು ತಲ್ಲಣಗೊಳಿಸಿದೆ.

ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರಿಕರು ಇದನ್ನುಗಂಭೀರವಾಗಿ ಪರಿಗಣಿಸಿ ಆರೋಗ್ಯಕಾಪಾಡಿಕೊಳ್ಳಬೇಕು. ಸರ್ಕಾರ 45 ವರ್ಷಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಲಸಿಕೆನೀಡುವ ವ್ಯವಸ್ಥೆ ಮಾಡಿದ್ದು ಅದನ್ನುಸದುಪಯೋಗ ಮಾಡಿಕೊಂಡು ಆರೋಗ್ಯಕಾಪಾಡಿಕೊಳ್ಳಬೇಕೆಂದರು.ಇಡೀ ಜಗತ್ತಿನಲ್ಲಿ ಪವಿತ್ರ ರಂಜಾನ್‌ಮಾಸ ಆರಂಭವಾಗಿದೆ.

ಕೊರೊನಾಸೋಂಕು ನಿಯಂತ್ರಿಸಲು ವಿಶೇಷಪ್ರಾರ್ಥನೆ ಸಲ್ಲಿಸಬೇಕೆಂದು ಮನವಿಮಾಡಿದ ಶಾಸಕರು, ಮುಸ್ಲಿಮರಲ್ಲಿ 45ವರ್ಷ ಮೇಲ್ಪಟ್ಟ ನಾಗರಿಕರು ಲಸಿಕೆಪಡೆದುಕೊಳ್ಳಲು ಮಸೀದಿ ಮುಖ್ಯಸ್ಥರುಅರಿವು ಮೂಡಿಸಬೇಕು ಎಂದರು.ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ಮಾತನಾಡಿ, ಮಂದಿರ, ಮಸೀದಿ, ಚರ್ಚೆಸಹಿತ ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರುಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಲುತಾಲೂಕು ಆಡಳಿತ ಮತ್ತು ಆರೋಗ್ಯಇಲಾಖೆಯೊಂದಿಗೆ ಕೈಜೋಡಿಸಬೇಕೆಂದುಮನವಿ ಮಾಡಿದರು.ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇ ಶ್‌ ಮೂರ್ತಿ ಮಾತನಾಡಿ, ಶಿಡ್ಲಘಟ್ಟನಗರದಲ್ಲಿ ಪ್ರತಿ ನಿತ್ಯ ಸುಮಾರು 500 ಮಂದಿಗೆಲಸಿಕೆ ಹಾಕುವ ಗುರಿ ಹೊಂದಿದ್ದೇವೆ.

ಪ್ರತಿಯೊಂದು ಮಸೀದಿಗಳಲ್ಲಿ ವ್ಯಾಪಕಅರಿವು, ಜಾಗೃತಿ ಮೂಡಿಸಬೇಕು ಎಂದರು.ಜಾಮೀಯಾ ಮಸೀದಿ ಅಧ್ಯಕ್ಷ ಎಚ್‌.ಎಸ್‌.ರμàಕ್‌ ಅಹಮದ್‌ ರಾಜ್ಯಅಲ್ಪಸಂಖ್ಯಾತರ ಇಲಾಖೆ ಪ್ರಧಾನಕಾರ್ಯದರ್ಶಿ ಕ್ಯಾ.ಮಣಿವಣ್ಣನ್‌ ಅವರಆದೇಶದ ಪ್ರತಿಯನ್ನು ಉರ್ದುಭಾಷೆಯನ್ನು ಅನುವಾದ ಮಾಡಿ ಎಲ್ಲಾಮಸೀದಿಗಳಿಗೆ ಹಂಚಿಕೆ ಮಾಡುವ ಕೆಲಸಮಾಡಿದ್ದೇವೆ.

ಇನ್ನು ಲಸಿಕಾ ಅಭಿಯಾನಯಶಸ್ವಿಗೆ ಸಹಕಾರ ಮತ್ತು ನೆರವುನೀಡುವುದಾಗಿ ಭರವಸೆ ನೀಡಿದರು.ಸಭೆಯಲ್ಲಿ ನಗರಸಭೆ ಪೌರಾಯುಕ್ತಶ್ರೀನಿವಾಸ್‌, ಆರೋಗ್ಯ ನಿರೀಕ್ಷಕ,ಜಾಮೀಯಾ ಮಸೀದಿ ಕಾರ್ಯದರ್ಶಿಬಿ.ಅಬ್ದುಲ್‌ ಸಲಾಂ, ಆಮೀರಿಯಾಮಸೀದಿಯ ಬಾಬಾ, ಸಾದಿಕ್‌ಪಾಷಾ,μದಾಹುಸೇನ್‌, ಮುನೀರ್‌, ಡಿಸಿಸಿಪ್ರಧಾನ ಕಾರ್ಯದರ್ಶಿ ಮಧುಸೂದನ್‌,ತಾಲೂಕು ಮಾದಿಗ ದಂಡೋರ ಹೋರಾಟಸಮಿತಿ ಅಧ್ಯಕ್ಷ ಮುನಿರಾಜು(ದಾಮೋದರ್‌) ನರಸಿಂಹಮೂರ್ತಿ,ವಿವಿಧ ಮಸೀದಿಗಳ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.