ಮಳೆಯಿಂದ ಅಹೋರಾತ್ರಿ ಧರಣಿ ನಿರತರ ಪರದಾಟ


Team Udayavani, Apr 16, 2021, 3:54 PM IST

protest at madya

ಮಂಡ್ಯ: ನಿವೇಶನಕ್ಕಾಗಿ ಆಗ್ರಹಿಸಿ ಕಳೆದಇಪ್ಪತ್ತೈದು ದಿನಗಳಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಅಹೋರಾತ್ರಿಧರಣಿ ನಡೆಸುತ್ತಿರುವ ಬೂದನೂರುನಿವೇಶನ ರಹಿತರಿಗೆ ಬುಧವಾರ ಸಂಜೆಬಿದ್ದ ಬೇಸಿಗೆಯ ಅಕಾಲಿಕಮಳೆಯಿಂದಾಗಿ ತೀವ್ರ ಅನಾನುಕೂಲಉಂಟಾಯಿತು.ರಾತ್ರಿಯಿಡಿ ಪಕ್ಕದ ವಯಸ್ಕರ ಶಿಕ್ಷಣಇಲಾಖೆ ಕಟ್ಟಡದ ಪಡಸಾಲೆಯಲ್ಲಿಕಾಲ ಕಳೆದ ಪ್ರತಿಭಟನಾಕಾರರ ಪರಿಸ್ಥಿತಿಹೇಳತೀರದಾಗಿತ್ತು.

ಧರಣಿಗೆನಿರ್ಮಿಸಿದ್ದ ಶಾಮಿಯಾನ ಬಿದ್ದುಮಳೆಯಲ್ಲಿ ತೊಯ್ದುಹೋದ ಕಾರಣಗುರುವಾರ ರಸ್ತೆಯಲ್ಲೇ ಕುಳಿತು,ಅಡುಗೆ ಮಾಡಿ ಬಡಿಸುವ ಮೂಲಕಪ್ರತಿಭಟನೆ ಮುಂದುವರಿಸಿದ್ದಾರೆ.ನಿವೇಶನ ಮಂಜೂರುಮಾಡುವವರೆಗೂ ಧರಣಿ ಕೈಬಿಡಲ್ಲ:ಕಳೆದ ನಾಲ್ಕು ವರ್ಷಗಳಿಂದಹೋರಾಟ ಮಾಡುತ್ತಾ ಬಂದಿರುವನಾವು, ಹಲವಾರು ಬಾರಿ ಧರಣಿನಡೆಸಿದಾಗ ಅ ಧಿಕಾರಿಗಳು ಭರವಸೆನೀಡಿ ಕಳುಹಿಸಿದ್ದಾರೆ. ಈ ಬಾರಿಯೂಅದೇ ರೀತಿ ಮಾಡಿದ್ದಾರೆ.

ಆದರೆ ನಾವುನಿವೇಶನ ಮಂಜೂರುಮಾಡುವವರೆಗೂ ಹೋಗುವುದಿಲ್ಲಎಂದು ಹಠ ಹಿಡಿದು ಕುಳಿತಿದ್ದಾರೆ.ಮಳೆ, ಬಿಸಿಲು ಎನ್ನದೆ ಗ್ರಾಮಸ್ಥರು,ವಿವಿಧ ಸಂಘಟನೆಗಳ ಮುಖಂಡರುಹಾಗೂ ದಾನಿಗಳ ನೆರವು ಪಡೆದುಹೋರಾಟ ಮುಂದುವರಿಸಿದ್ದಾರೆ.

ಕೊರೊನಾ ಎರಡನೇ ಸೋಂಕಿನಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಪ್ರತಿಭಟನೆ, ಧರಣಿಗೆ ಅವಕಾಶ ನೀಡಿಲ್ಲಎಂದು ಪೊಲೀಸ್‌ ಇಲಾಖೆ ಪ್ರತಿಭಟನೆಕೈಬಿಡುವಂತೆ ಮನವಿ ಮಾಡಿದ್ದರೂಪ್ರತಿಭಟನಾಕಾರರು ನಮ್ಮನ್ನು ಬಂಧಿಸಿದರೂ ಸರಿಯೇ ಧರಣಿ ಕೈಬಿಡಲ್ಲಎಂದು ಹಠ ಹಿಡಿದಿದ್ದಾರೆ.ಪ್ರತಿಭಟನೆಯಲ್ಲಿ ಎಂ.ಬಿ.ನಾಗಣ್ಣಗೌಡ,ಸಿ.ಕುಮಾರಿ, ಬೂದನೂರು ಸತೀಶ,ಕಾಮಾಕ್ಷಿ, ಸವಿತ, ಸುಧಾ, ಮಾದೇವಿಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.