ಲಸಿಕೆ ಉತ್ಸವದಲ್ಲಿ 51,450 ಫ‌ಲಾನುಭವಿಗಳು


Team Udayavani, Apr 16, 2021, 6:18 PM IST

covid vaccination campaign

ಮೈಸೂರು: ಜಿಲ್ಲೆಯಲ್ಲಿ ಏ.11 ರಿಂದ ಏ.14ರವರೆಗೆ ನಡೆದ ನಾಲ್ಕು ದಿನಗಳ ಕೋವಿಡ್‌ಲಸಿಕಾ ಉತ್ಸವದಲ್ಲಿ ಒಟ್ಟು 51,450 ಮಂದಿಗೆಲಸಿಕೆ ಹಾಕಲಾಗಿದೆ. ಭಾನುವಾರ, ಯುಗಾದಿಹಬ್ಬ, ವರ್ಷದ ತೊಡಗು ಎಲ್ಲ ಸೇರಿದ್ದರಿಂದಜನರು ಲಸಿಕಾ ಕೇಂದ್ರಗಳತ್ತ ನಿರೀಕ್ಷಿತಪ್ರಮಾಣದಲ್ಲಿ ಬರಲಿಲ್ಲ.

ಆದರೂಸಮಾಧಾನಕರ ಸಂಖ್ಯೆಯಲ್ಲಿ ಜನರು ಲಸಿಕೆಪಡೆದಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ನಾಲ್ಕು ದಿನದಮೊದಲೆರಡು ದಿನದಲ್ಲಿ ಮಾತ್ರ ಶೇ.80ರಷ್ಟುಗುರಿ ತಲುಪಿದರೂ ಯುಗಾದಿ ದಿನ ಶೇ 10ರಗುರಿಯನ್ನೂ ತಲುಪಲಾಗಲಿಲ್ಲ. ಲಸಿಕಾಅಭಿಯಾನ ಶುರು ಮಾಡಿದ್ದ ಆರೋಗ್ಯಇಲಾಖೆ 356 ಲಸಿಕಾ ಕೇಂದ್ರಗಳಲ್ಲಿ ಉತ್ಸವಹಮ್ಮಿಕೊಂಡಿತ್ತು.ಏ.11ರಂದು 17,510 ಜನರಿಗೆ ಲಸಿಕೆಹಾಕಲಾಗಿದೆ. ಅಂದು 25,050 ಗುರಿಹೊಂದಲಾಗಿತ್ತು.

ಏ. 12ರಂದು 19,145ಜನರು ಲಸಿಕೆ ಪಡೆದಿದ್ದಾರೆ. ಅಂದು 25,050ಗುರಿ ಹಾಕಿಕೊಳ್ಳಲಾಗಿತ್ತು. ಏ. 13ರಂದುಚಾಂದ್ರಮಾನ ಯುಗಾದಿಯಾದ ಕಾರಣಕೇವಲ 1,865 ಜನರು ಲಸಿಕೆಹಾಕಿಸಿಕೊಂಡಿದ್ದಾರೆ. ಅಂದು 15,050ಟಾರ್ಗೆಟ್‌ ಹೊಂದಲಾಗಿತ್ತು. ಏ. 14ರಂದು12,930 ಮಂದಿ ಲಸಿಕೆ ಪಡೆದುಕೊಂಡರು.

ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರು 8.5ಲಕ್ಷ ಮಂದಿಯಿದ್ದು, ಈ ಪೈಕಿ ಇದುವರೆಗೆ4,06,534 ಮಂದಿಗೆ ಲಸಿಕೆ ಹಾಕಲಾಗಿದೆ.

ಮಹಾನ್‌ನೊಂದಿಗೆ ಒಪ್ಪಂದ: 45 ವರ್ಷಮೇಲ್ಪಟ್ಟವರಿಗೆ ಲಸಿಕೆ ನೀಡುವ ಸಲುವಾಗಿಜಿಲ್ಲಾಡಳಿತ ಮಹಾನ್‌ (ಖಾಸಗಿ ಆಸ್ಪತ್ರೆಗಳಒಕ್ಕೂಟ)ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು. ನಗರದ 65 ವಾರ್ಡ್‌ಗಳಲ್ಲಿಖಾಸಗಿ ಆಸ್ಪತ್ರೆಯ ಸಿಬ್ಬಂದಿ ಲಸಿಕೆ ನೀಡುವಕೆಲಸದಲ್ಲಿ ಭಾಗಿಯಾಗಿದ್ದಾರೆ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.