ಕೋವಿಡ್ 3ನೇ ಅಲೆಗೆ ಸಿದ್ಧರಾಗಿ, ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ.ಶಶಿಕಿರಣ್ ಉಮಾಕಾಂತ್
Team Udayavani, Apr 16, 2021, 8:25 PM IST
ಮಣಿಪಾಲ : ಕೋವಿಡ್ ಎರಡನೇ ಅಲೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹರಡುತ್ತಿದೆ. ಈ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕೂಡ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೂ ಕೂಡ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಹಾಗಾದ್ರೆ ಕೋವಿಡ್ ತಡೆಯಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಉಡುಪಿಯ ಡಾ.ಶಶಿಕಿರಣ್ ಉಮಾಕಾಂತ್ ಉದಯವಾಣಿ ಜೊತೆ ಮಾತುಕತೆ ನಡೆಸಿದ್ದಾರೆ.
ಎರಡನೇ ಅಲೆ ಅಂದ್ರೆ ಏನು, ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆ, ಆರ್ಥಿಕ ಅಭಿವೃದ್ಧಿ ಮೆಲೆ ಲಾಕ್ ಡೌನ್ ಪರಿಣಾಮ, ವಿದ್ಯಾರ್ಥಿಗಳ ಮೇಲೆ ಕೋವಿಡ್ ಎಫೆಕ್ಟ್, ಕೋವಿಡ್ ಲಸಿಕೆಯಿಂದಾಗುವ ಪರಿಣಾಮ ಮತ್ತು ಲಸಿಕೆ ಹಾಕಿಸಿಕೊಳ್ಳದಿದ್ದರೆ ಏನಾಗುತ್ತೆ ಎಂಬ ಹತ್ತಾರು ವಿಚಾರಗಳನ್ನು ಶಶಿಕಿರಣ್ ಉಮಾಕಾಂತ್ ಮಾತನಾಡಿದ್ದಾರೆ.
ಸಂದರ್ಶನದ ವಿಡಿಯೋ ಇಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ