ಅರಿವು ಮೂಡಿಸಿದ ಬಳಿಕ ಲಸಿಕೆ ಪಡೆದ ಗ್ರಾಮಸ್ಥರು


Team Udayavani, Apr 17, 2021, 2:41 PM IST

The villagers who got vaccinated after they became aware

ಎಚ್‌.ಡಿ.ಕೋಟೆ: ತಾಲೂಕಿನ ಗಡಿಭಾಗದಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಜಯಲಕ್ಷ್ಮೀಪುರದ ಮಂದಿ ಕೊರೊನಾ ಲಸಿಕೆಪಡೆಯಲು ತಪ್ಪು ಗ್ರಹಿಕೆಯಿಂದ ಹಿಂದೇಟುಹಾಕುತ್ತಿದ್ದು, ಆರೋಗ್ಯ ಇಲಾಖೆ ಜನರಮನವೊಲಿಸಿ 25 ಮಂದಿಗೆ ಲಸಿಕೆ ಹಾಕಿಸುವಲ್ಲಿಯಶಸ್ವಿಯಾಗಿದ್ದಾರೆ.

ಎಚ್‌.ಡಿ.ಕೋಟೆ-ಸರಗೂರು ತಾಲೂಕಿನಗಡಿಭಾಗವಾದ ಜಯಲಕ್ಷ್ಮೀಪುರದಲ್ಲಿ ಒಟ್ಟು 436ಜನಸಂಖ್ಯೆ ಇದೆ. ಆ ಗ್ರಾಮದ 109 ಮಂದಿಗೆ ಇದೇತಿಂಗಳ 25ರೊಳಗೆ ಲಸಿಕೆ ನೀಡಬೇಕೆನ್ನುವ ಗುರಿಹೊಂದಲಾಗಿದೆ. ವ್ಯಾಕ್ಸಿನ್‌ ತೆಗೆದುಕೊಂಡರೆ ಸಾವುಸಂಭವಿಸುತ್ತದೆ ಎಂಬ ತಪ್ಪು ಕಲ್ಪನೆಯಿಂದ ಗ್ರಾಮದಮಂದಿ ಹಿಂದೇಟು ಹಾಕುತ್ತಿದ್ದರು. ಹೀಗಾಗಿಯೇಲಸಿಕೆಗೆ ಅತ್ಯಗತ್ಯ ದಾಖಲೆಗಳಾದ ಆಧಾರ್‌ ಕಾರ್ಡ್‌ಮರೆ ಮಾಚುವುದು, ಮೊಬೈಲ್‌ ಇಲ್ಲ ಎಂಬ ಕಾರಣಗಳನ್ನು ಹೇಳಿ ಲಸಿಕೆ ಪಡೆದುಕೊಳ್ಳುತ್ತಿಲ್ಲ ಎಂದುಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದರೆತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿಹಾಗೂ ಆರೋಗ್ಯ ಇಲಾಖೆ ಜನರಲ್ಲಿ ಅರಿವುಮೂಡಿಸಿ ಲಸಿಕೆ ನೀಡುವ ಮೂಲಕ ಇಂತಿಷ್ಟು ಗುರಿಸಾಧಿಸಬೇಕು. ಸೋಂಕು ತಡೆಗೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ತಾಲೂಕು ಆರೋಗ್ಯಾಧಿಕಾರಿಡಾ. ರವಿಕುಮಾರ್‌, ಡಾ.ಅಲೀಂಪಾಷ ಮತ್ತುಗ್ರಾಪಂ ಪಿಡಿಒ ಶಿಲ್ಪಾ, ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ಗ್ರಾಮಕ್ಕೆ ಭೇಟಿ ನೀಡಿ ಜನರಮನ ಒಲಿಸಿ ಒಂದೇ ದಿನದಲ್ಲಿ 25 ಮಂದಿಗೆ ಲಸಿಕೆಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆಮನೆಗೆ ತೆರಳಿ ಮನವೊಲಿಸುವ ಕಾರ್ಯನಿರಂತರವಾಗಿ ಸಾಗಿದರೂ ಜನ ಮಾತ್ರ ಸ್ಪಂದಿಸುತ್ತಿಲ್ಲಎಂಬ ಆರೋಪಗಳು ಕೇಳಿ ಬಂದಿವೆ. ಸಾರ್ವಜನಿಕರುಊಹಾಪೋಹಕಗಳಿಗೆ ಕಿವಿ ಗೊಡದೆ ಸೋಂಕುತಡೆಗಟ್ಟುವ ಉದ್ದೇಶದಿಂದ ಕೂಡಲೇ ಸರ್ಕಾರಿತೆರೆದಿರುವ ಆರೋಗ್ಯ ಕೇಂದ್ರಗಳಿಗೆ ತೆರಳಿಸಿ ಉಚಿತಲಸಿಕೆ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳುಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.