ರಾಮನಗರ, ಚನ್ನಪಟ್ಟಣ ನಗರಸಭೆ ಚುನಾವಣೆ : ಜಿಲ್ಲಾ ಮುಖಂಡರ ಜತೆ ಡಿಸಿಎಂ ಅಶ್ವತ್ಥನಾರಾಯಣ ಸಭೆ


Team Udayavani, Apr 17, 2021, 9:38 PM IST

fghydfgr

ಬೆಂಗಳೂರು: ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ವಿಧಾನಪರಿಷತ್‌ ಸದಸ್ಯರ ಜತೆ ನಗರದಲ್ಲಿ ಶನಿವಾರ ಸಮಾಲೋಚನೆ ನಡೆಸಿದರು.

ಇದುವರೆಗೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಪಿಮುಷ್ಠಿಯಲ್ಲಿದ್ದ ಎರಡು ನಗರಸಭೆಗಳನ್ನು ಈ ಬಾರಿ ಬಿಜೆಪಿ ಗೆಲ್ಲಲೇಬೇಕು. ಮಂಗಳವಾರದಿಂದಲೇ ಎರಡೂ ಕಡೆ ವ್ಯವಸ್ಥಿತವಾಗಿ ಪ್ರಚಾರ ನಡೆಸಬೇಕು. ಎಲ್ಲರೂ ಒಗ್ಗಟ್ಟಾಗಿ ಮನೆಮನೆಗೂ ತೆರಳಿ ಮತಯಾಚನೆ ಮಾಡಬೇಕು ಎಂದು ಅವರು ಮುಖಂಡರಿಗೆ ನಿರ್ದೇಶನ ನೀಡಿದರು.

ಬೆಂಗಳೂರಿಗೆ ಅತಿ ಹತ್ತಿರದಲ್ಲಿದ್ದರೂ ರಾಮನಗರ ಈಗಲೂ ದೊಡ್ಡ ಹಳ್ಳಿಯಂತೆ ಕಾಣುತ್ತದೆ. ಹೇಳಿಕೊಳ್ಳುವಂಥ ಒಂದು ರಸ್ತೆ ಇಲ್ಲ, ಸಮರ್ಪಕ ಮೂಲಸೌಕರ್ಯಗಳಿಲ್ಲ, ಒಳಚರಂಡಿ ವ್ಯವಸ್ಥೆ ಇಲ್ಲ, ಸುಸಜ್ಜಿತ ಬಸ್‌ ನಿಲ್ದಾಣವಿಲ್ಲ, ನಾವು ಅಧಿಕಾರಕ್ಕೆ ಬರುವ ತನಕ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಒಂದೇ ಒಂದು ವೆಂಟಿಲೇಟರ್‌ ಇರಲಿಲ್ಲ. ಜನರು ಅನಾರೋಗ್ಯವಾದರೆ ಬೆಂಗಳೂರಿಗೆ ಓಡಿ ಹೋಗುವ ಪರಿಸ್ಥಿತಿ ಇತ್ತು. ಈ ಎಲ್ಲ ಅಂಶಗಳನ್ನು ಜನರಿಗೆ ಮನದಟ್ಟು ಮಾಡಬೇಕು, ಅವರನ್ನು ಒಲಿಸಿಕೊಳ್ಳಬೇಕು ಎಂದು ಡಾ.ಅಶ್ವತ್ಥನಾರಾಯಣ ಸಲಹೆ ನೀಡಿದರು.

ರಾಮನಗರದ ಜನ ಉದ್ಯೋಗ ಬೇಕೆಂದರೆ ಬೆಂಗಳೂರಿಗೇ ಬರಬೇಕು. ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರಕಾರಗಳು ವಿಫಲವಾಗಿವೆ. ಜಿಲ್ಲೆಯಿಂದ ಗೆದ್ದುಹೋಗಿ ಅಧಿಕಾರ ಅನುಭವಿಸಿದವರು ಏನು ಮಾಡಿದ್ದಾರೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮುಖಂಡರಿಗೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಅ.ದೇವೇಗೌಡ, ಪುಟ್ಟಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥನಾರಾಯಣ, ಬಿಜೆಪಿ ಜಿಲ್ಲಾಧ್ಯಕ್ಷ ಹುಲವಾಡಿ ನಾಗರಾಜ್‌, ಸಂಘಟನಾ ಕಾರ್ಯದರ್ಶಿ ಕಾಂತರಾಜು, ಕೇಶವ ಪ್ರಸಾದ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.