ನಿಮ್ಮ ಗ್ರಹಬಲ: ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ


Team Udayavani, Apr 18, 2021, 7:44 AM IST

ನಿಮ್ಮ ಗ್ರಹಬಲ: ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ

18-04-2021

ಮೇಷ: ಬಂದ ಅವಕಾಶವನ್ನು ಸದುಪಯೋಗಿಸಿಕೊಂಡಲ್ಲಿ ಅನುಕೂಲವಾಗಲಿದೆ. ಜವಾಬ್ದಾರಿಯುತ ನಡೆಯು ನಿಮ್ಮದಾಗಲಿ. ಜನರಿಂದ ಹಲವು ತರದ ಮಾತನ್ನು ಅನ್ನಿಸಿಕೊಂಡು ಬೇಸರವಾದೀತು.

ವೃಷಭ: ಮಹಿಳೆಯರಿಗೆ ಬೆಳ್ಳಿ, ಚಿನ್ನದ ಅಲಂಕಾರಿಕ ವಸ್ತುಗಳ ಖರೀದಿ ತೋರಿಬರಲಿದೆ. ಮನೆ ರಿಪೇರಿಯಂತಹ ಕೆಲಸಗಳು ನಡೆದಾವು. ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಯಶಸ್ಸು ಹಂತ ಹಂತವಾಗಿ ತೋರಿಬಂದೀತು.

ಮಿಥುನ: ವೈದ್ಯಕೀಯ ವೃತ್ತಿ ನಿರತರಿಗೆ ಈ ಸಮಯವು ಉತ್ತಮವಲ್ಲ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ತುಂಬಾ ಗಮನಹರಿಸಬೇಕು. ದೇವತಾ ಕಾರ್ಯಗಳು ವಿಘ್ನಗಳಿಂದಲೇ ನಡೆಯಲಿದೆ.

ಕರ್ಕ: ಕೋಪಗೊಂಡರೂ ಮರುಕ್ಷಣದಲ್ಲಿ ಶಾಂತಚಿತ್ತರು. ಯೋಚಿಸಿ ಮಾತನಾಡುವ ನಿಮಗೆ ಈ ವರ್ಷದ ಕೊನೆ ತನಕ ಅಷ್ಟಕಷ್ಟೇ. ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವು ತೋರಿಬರುತ್ತದೆ.

ಸಿಂಹ: ಅಸಹನೆ, ಸ್ವಾರ್ಥಕ್ಕಾಗಿ ಕಾರ್ಯಸಾಧನೆ, ಆರ್ಥಿಕವಾಗಿ ಲೆಕ್ಕಾಚಾರದ ನಿಮಗೆ ಈ ವರ್ಷದ ಕೊನೆ ತನಕ ಪ್ರತಿಕೂಲತೆ ಆಗಾಗ ತೋರಿ ಬಂದರೂ ನಿಮ್ಮ ಮನಸ್ಸಿನ ಇಚ್ಛೆ ನೆರವೇರಲಿದೆ. ಮುನ್ನಡೆಯಿರಿ.

ಕನ್ಯಾ: ನೌಕರ ವರ್ಗಕ್ಕೆ ಮುಂಭಡ್ತಿ ಯೋಗವಿದೆ. ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಲಾಭದ ಯೋಗವಿದೆ. ಆರೋಗ್ಯದ ಬಗ್ಗೆ ಜಾಗ್ರತೆಯಾಗಿರಿ. ಪಿತ್ತ ಕೋಶದಲ್ಲಿ ಸಮಸ್ಯೆಯು ಕಂಡು ಬರಬಹುದು. ಆರೋಗ್ಯ ಸುಧಾರಿಸಲಿದೆ.

ತುಲಾ: ವೃತ್ತಿರಂಗದಲ್ಲಿ ಸನ್ಮಿತ್ರರ ಸಮಾಗಮದಿಂದ ಕೆಲಸವು ಪೂರ್ಣಗೊಳ್ಳಲಿದೆ. ಸಲಹೆಗಳು ಮುನ್ನಡೆಗೆ ಸಾಧಕವಾಗಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾಪಗಳು ಕಂಕಣಬಲವನ್ನು ತಂದಾವು. ವ್ಯಾಪಾರದಲ್ಲಿ ಲಾಭವಿದೆ.

ವೃಶ್ಚಿಕ: ಭೂ ಖರೀದಿಗೆ ಸಕಾಲವಿದು. ಸದುಪಯೋಗಿಸಿಕೊಳ್ಳಿ. ವಾಹನ ಖರೀದಿಗೆ ಸಕಾಲವಲ್ಲ. ಮನೆಯಲ್ಲಿ ಪತ್ನಿಗೆ ಪ್ರಾಮುಖ್ಯತೆ ನೀಡಿರಿ. ವೈದ್ಯಕೀಯ ವೃತ್ತಿಯವರಿಗೆ ಪ್ರಶಂಸೆ ದೊರಕಲಿದೆ.

ಧನು: ನೀವು ಧೈರ್ಯಪಟ್ಟು ಹೆಜ್ಜೆ ಇಟ್ಟಲ್ಲಿ ಮುನ್ನಡೆಯು ಕಂಡುಬರಲಿದೆ. ಅಸಹನೆ, ಸ್ವಾರ್ಥ ದಿಂದ ಕಾರ್ಯ ಸಾಧನೆಯಾಗದು. ಆರ್ಥಿಕವಾಗಿ ಲೆಕ್ಕಚಾರ ಇಟ್ಟುಕೊಳ್ಳಿರಿ. ಗ್ರಹಗಳ ಪ್ರತಿಕೂಲತೆಯಿಂದ ಕೆಲಸವು ನಿಧಾನವಾಗಲಿದೆ.

ಮಕರ: ಉದ್ಯೋಗ ಸ್ಥಿತಿಯಲ್ಲಿ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಮನೆಯಲ್ಲಿ ಪತ್ನಿಯ ಸಿಡುಕಿನಿಂದ ಬೇಸರವಾಗಲಿದೆ. ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ. ದೇಹದಂಡನೆ ಅಗತ್ಯವಿದೆ.

ಕುಂಭ:ಅವಿವಾಹಿತರ ವಿವಾಹ ಪ್ರಸ್ತಾವಗಳಲ್ಲಿ ಅಡಚಣೆಗಳು ಕಂಡುಬರುವುದು. ಹಿರಿಯರ ಕ್ಲೇಶದಿಂದ ದುಃಖವು ಕಂಡುಬರುವುದು. ದಾಯಾದಿಗಳ ವಿವಾದ ನ್ಯಾಯಾಲಯ ಮೆಟ್ಟಿಲನ್ನು ಹತ್ತಿಸೀತು. ಯಶಸ್ಸು ಸಿಗಲಿದೆ.

ಮೀನ: ವ್ಯಾಪಾರ ವಹಿವಾಟಿನಲ್ಲಿ ಅಧಿಕ ಲಾಭವಿದೆ. ಗೆಳೆಯರ ಹಾಗೂ ಬಂಧುಗಳ ಸೂಕ್ತ ಸಲಹೆಗಳು ನಿಮ್ಮ ಉಪಯೋಗಕ್ಕೆ ಬರಲಿದೆ. ಆದಾಯವೃದ್ಧಿಯ ಸೂಚನೆ ಕಂಡು ಬರುವುದು. ಕಂಕಣಬಲವು ಕೂಡಿ ಬಂದು ಸಂತಸವಾಗಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.