ರಾಯ್ ಪುರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಮೃತರ ಕುಟುಂಬಗಳಿಗೆ ರಾಹುಲ್ ಸಂತಾಪ


Team Udayavani, Apr 18, 2021, 11:52 AM IST

Rahul appeals to state govt to provide all help to bereaved families

ನವ ದೆಹಲಿ : ರಾಯ್‌ ಪುರದಲ್ಲಿ ಆಸ್ಪತ್ರೆಯ ಆಕಸ್ಮಿಕವಾಗಿ ಕಾಣಿಸಿಕೊಂಡ  ಬೆಂಕಿಯಿಂದ ಮೃತರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ(ಏ. 18) ಸಂತಾಪ ಸೂಚಿಸಿದ್ದಾರೆ.

ಸಂಬಂಧಿಕರನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಛತ್ತೀಸ್ ಗಡ ಸರ್ಕಾರಕ್ಕೆ ರಾಹುಲ್ ಮನವಿ ಮಾಡಿಕೊಂಡಿದ್ದಾರೆ.

ಇನ್ನು, ಛತ್ತೀಸ್ ಗಡದ ರಾಯ್‌ ಪುರ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೋವಿಡ್ ಸೋಂಕಿತರು  ಮೃತಪಟ್ಟಿದ್ದಾರೆಂದು ಪೊಲೀಸರು ಭಾನುವಾರ(ಏ. 18) ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಓದಿ : ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ

ಈ ದುರ್ಘಟನೆಯ ಬಗ್ಗೆ ಹಿಂದಿಯಲ್ಲಿ ನಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ ಗಾಂಧಿ, ‘ರಾಯ್ ಪುರದ ಆಸ್ಪತ್ರೆಯೊಂದರ ತೀವ್ರ ನಿಗಾ ‍ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡ ದುಃಖಕರ.  ಘಟನೆಯಲ್ಲಿ ಮೃತಪಟ್ಟವರಿಗೆ ಶಾಂತಿ ಸಲ್ಲಿಸುತ್ತೇನೆ. ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆಯೂ ಛತ್ತೀಸ್ ಗಡ ಸರ್ಕಾರಕ್ಕೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ರಾಯ್‌ ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಒಬ್ಬರು ಬೆಂಕಿಯಿಂದ ಗಾಯಗೊಂಡಿದ್ದಾರೆ ಮತ್ತು ಮೂವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗುವುದು. ಎಂದು ಕೂಡ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಓದಿ : ಗುಡ್ ನ್ಯೂಸ್ : ಎಲ್ ಐ ಸಿ ನೌಕರರ ವೇತನ ಹೆಚ್ಚಳಕ್ಕೆ ಕೇಂದ್ರ ಅನುಮೋದನೆ ..!

ಫ್ಯಾನ್‌ ನಲ್ಲಿನ ಶಾರ್ಟ್ ಸರ್ಕ್ಯೂಟ್‌ ನಿಂದಾಗಿ ಬೆಂಕಿ ಕಾಣಿಸಿಕೊಂಡು ಕ್ರಮೇಣ ಇತರ ವಾರ್ಡ್‌ ಗಳಲ್ಲಿ ಹರಡಿತು ಎಂದು ಪೊಲೀಸರು ಸುದ್ದಿ ಸಂಸ್ಥೆ ಪಿಟಿಐ ಗೆ ತಿಳಿಸಿದ್ದಾರೆ.

ಓದಿ : ಪ್ರತಿಯೊಂದು ಹಬ್ಬದಲ್ಲೂ ತುಳುನಾಡಿನ ಸಾರವಿದೆ: ಮಹೇಶ್‌ ಎಸ್‌. ಶೆಟ್ಟಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.