ಟಿಎಂಸಿ ವಿರುದ್ಧ ಜಮಖಂಡಿಯಲ್ಲಿ ಬಿಜೆಪಿ ಪ್ರತಿಭಟನೆ

ಪರಿಶಿಷ್ಟ ಜಾತಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಖಂಡನೆ

Team Udayavani, Apr 18, 2021, 5:28 PM IST

hdfgf

ಜಮಖಂಡಿ: ನಗರದ ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ಟಿಎಂಸಿ ಪಕ್ಷದ ವಿರುದ್ಧ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾ ಜಿಲ್ಲಾ ಘಟಕ ಶನಿವಾರ ಪ್ರತಿಭಟನೆ ನಡೆಸಿತು. ಪಶ್ಚಿಮ ಬಂಗಾಳದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್‌ ಪಕ್ಷದ ನಾಯಕಿ ಸುಜಾತಾ ಮೊಂಡಲಖಾನ್‌ ಮತ್ತು ಟಿಎಂಸಿ ಪಕ್ಷದ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಘಟಕದ ಕಾರ್ಯಕರ್ತರು ತಹಶೀಲ್ದದಾರ್‌ ಪಿ.ಎಸ್‌. ಚನಗೊಂಡ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಜಿ.ಎಸ್‌. ನ್ಯಾಮಗೌಡ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರ ವಿರುದ್ಧ ತೃಣಮೂಲ ಕಾಂಗ್ರೆಸ್‌ ಪಕ್ಷದ ನಾಯಕಿ ಸುಜಾತಾ ಮೊಂಡಲಖಾನ್‌ ಅವರು ಅವಹೇಳನಕಾರಿ ಹೇಳಿಕೆ ಗಮನ ಸೆಳೆಯಲು ಬಯಸುತ್ತೇವೆ ಎಂದರು. ಮಮತಾ ಬ್ಯಾನರ್ಜಿ ಅವರು ಬಡವರಾದ ಪರಿಶಿಷ್ಟ ಜಾತಿಯವರಿಗೆ ನೆರವಾಗಿದ್ದರೂ ಅವರ ಸಣ್ಣತನ ಬದಲಾಗಿಲ್ಲ. ಪಶ್ಚಿಮ ಬಂಗಾಳದ ಪರಿಶಿಷ್ಟ ಜಾತಿ ಸಮುದಾಯದವರನ್ನು ಅವಮಾನಿಸುವ ಉದ್ದೇಶದಿಂದಲೇ ಅವರು ಭಿಕ್ಷುಕ ಪದಬಳಸಿದ್ದು ಖಂಡನಾರ್ಹ. ಪರಿಶಿಷ್ಟ ಸಮುದಾಯದವರ ಬಗ್ಗೆ ದ್ವೇಷದ ಮನೋಭಾವ ಹುಟ್ಟು ಹಾಕುವಂತಿದ್ದು ಆತಂಕಕಾರಿ ಸಂಗತಿಯಾಗಿದೆ ಎಂದರು.

ಬಿಜೆಪಿ ಎಸ್‌ಸಿ ಮೋರ್ಜಾ ಜಿಲ್ಲಾಧ್ಯಕ್ಷ ಪ್ರಕಾಶ ಕಾಳೆ ಮಾತನಾಡಿ, ಆಘಾತಕಾರಿ, ಅವಮಾನಕರ ಹೇಳಿಕೆಗಳು ಅಂಬೇಡ್ಕರ್‌ ಪ್ರಜಾಪ್ರಭುತ್ವ ಚಿಂತನೆ ಖಂಡಿಸುವಂತಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್‌ ಪಕ್ಷದ ಮುಖಂಡರು ಅನಗತ್ಯವಾಗಿ ಹೇಳಿಕೆ ನೀಡಿ ಸಾಮಾಜಿಕ ದ್ವೇಷ ಸೃಷ್ಟಿ ಮಾಡುತ್ತಿದೆ. ಮತ ಬ್ಯಾಂಕ್‌ ರಾಜಕೀಯಕ್ಕಾಗಿ ಸಮಾಜದಲ್ಲಿ ದ್ವೇಷ ಹರಡಲು ಮುಂದಾಗಿರುವ ತೃಣಮೂಲ ಕಾಂಗ್ರೆಸ್‌ ಪಕ್ಷ ಮತ್ತು ಅದರ ಮುಖಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿ ಮೋರ್ಜಾ ನಗರಘಟಕ ಅಧ್ಯಕ್ಷ ರಮೇಶ ಆಲಬಾಳ, ನಗರಘಟಕ ಅಧ್ಯಕ್ಷ ಅಜಯ ಕಡಪಟ್ಟಿ, ನಗರ ಯೋಜನಾ ಪ್ರಾ  ಧಿಕಾರ ಅಧ್ಯಕ್ಷ ಯಮನೂರ ಮೂಲಂಗಿ, ತಾ.ಪಂ. ಅಧ್ಯಕ್ಷೆ ಸವಿತಾ ಕಲ್ಯಾಣಿ, ವಿಜಯಲಕ್ಷ್ಮೀ ಉಕುಮನಾಳ, ಗೀತಾ ಸೂರ್ಯವಂಶಿ, ಕಾಶೀಬಾಯಿ ಹೂಗಾರ, ರಾಜು ಚಿಕನಾಳ, ಗಣೇಶ ಶಿರಗಣ್ಣವರ, ಶ್ರೀಮತಿ ಸಿಂಗಾರಿ, ಕುಶಾಲ ವಾಘಮೋರೆ, ಮಲ್ಲೇಶ ಹೆಸಮನಿ ಸಹಿತ ಹಲವರು, ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.