ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್‌ಗಳ ನೇಮಕ


Team Udayavani, Apr 18, 2021, 6:36 PM IST

Appointment of Executive Magistrates

ಸೇಡಂ: ತಾಲೂಕಿನಲ್ಲಿ ಕೋವಿಡ್‌ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟರ್‌ಗಳನ್ನುನೇಮಿಸಲಾಗಿದೆ ಎಂದು ತಹಶೀಲ್ದಾರ್‌ಬಸವರಾಜ ಬೆಣ್ಣೆಶಿರೂರ ತಿಳಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿನಿಯಂತ್ರಿತ ಪ್ರದೇಶ ಹಾಗೂ ಘಟನಾನಿಯಂತ್ರಕರಾಗಿ ಜಿಲ್ಲಾ ಧಿಕಾರಿಯಿಂದನೇಮಕವಾದ ಅ ಧಿಕಾರಿಗಳೊಂದಿಗೆಸಭೆ ನಡೆಸಿ, ಅವರು ಮಾಹಿತಿನೀಡಿದರು.ಜಿಲ್ಲಾ ಧಿಕಾರಿಗಳ ಆದೇಶದಂತೆಪಟ್ಟಣದ ನಾಲ್ಕು ವಾರ್ಡ್‌ಗೆಒಬ್ಬರು, ಗ್ರಾಮೀಣಕ್ಕೆ ಮೂವರುಅಥವಾ ನಾಲ್ಕು ಗ್ರಾಪಂ ಕೇಂದ್ರಒಳಗೊಂಡಂತೆ ಅ ಧಿಕಾರಿಗಳನ್ನುಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೆಟ್‌ಗಳಾಗಿನೇಮಕ ಮಾಡಲಾಗಿದೆ.

ಯಾವ ಪ್ರದೇಶದಲ್ಲಿ ಹೆಚ್ಚಿನಸೊಂಕಿತರು ಕಂಡು ಬರುತ್ತಾರೆಯೋಅದನ್ನು ನಿಯಂತ್ರಿತ ಪ್ರದೇಶವನ್ನಾಗಿಘೋಷಣೆ ಮಾಡಲಾಗುತ್ತಿದೆ.ಮಳಖೇಡದ ಅಲ್ಟ್ರಾಟೆಕ್‌ ಸಿಮೆಂಟ್‌ಕಾರ್ಖಾನೆಯಲ್ಲಿ ಎರಡು ಪ್ರದೇಶವನ್ನುನಿಯಂತ್ರಿತ ಪ್ರದೇಶವನ್ನಾಗಿಘೋಷಿಸಲಾಗಿದೆ.

ನಿಯಂತ್ರಿತ ಪ್ರದೇಶದಲ್ಲಿನಸೋಂಕಿತರಿಗೆ ಅಗತ್ಯ ಸೌಲಭ್ಯಕಲ್ಪಿಸುವುದು, ಮನೆಯಿಂದಹೊರ ಬಾರದಂತೆ ನಿಗಾವಹಿಸಲುಅಗತ್ಯ ಸಿಬ್ಬಂದಿ ನೇಮಿಸಲಾಗಿದೆ.ಸೋಂಕಿತರು ಉಢಾಪೆ ಮಾಡಿದರೆಪ್ರಕರಣ ದಾಖಲಿಸುವ ಹಕ್ಕುಮ್ಯಾಜಿಸ್ಟ್ರೇಟ್‌ಗಳಿಗೆ ನೀಡಲಾಗಿದೆಎಂದು ತಿಳಿಸಿದರು.

ಸಭೆಯಲ್ಲಿ ಸಿಡಿಪಿಒ ಮುರುಗೇಶಗುಣಾರಿ, ಪುರಸಭೆ ಮುಖ್ಯಾಧಿ ಕಾರಿಸತೀಶ ಗುಡ್ಡೆ, ಗ್ವಾಲೇಶ ಹೊನ್ನಳ್ಳಿ,ಲೊಕೋಪಯೋಗಿ ಇಲಾಖೆ ಕೃಷ್ಣ ಅಗ್ನಿಹೋತ್ರಿ, ಎಇಇಚಂದ್ರಶೇಖರ ಮೋತಕಪಲ್ಲಿ, ಪ್ರಭಾರಗೊಬ್ಬೂರ, ರಾಮಚಂದ್ರ ಬಸೂದೆ,ರವಿಕುಮಾರರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯಕುಮಾರ ಭಾಗೋಡಿ,ಗೋರಕನಾಥ, ಶರಣಬಸಪ್ಪ ಪಾಟೀಲ,ಪ್ರಶಾಂತ ಇತರರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.