ಪರಿಸರ ಸಂರಕ್ಷಣೆಗೆ ಮುಂದಾಗಿ : ವೆಂಕನಗೌಡ


Team Udayavani, Apr 18, 2021, 8:06 PM IST

್ಹಗ್ದ್ದ

ಮುದ್ದೇಬಿಹಾಳ: ಕೊರೊನಾದ ಈ ಸಂಕಷ್ಟದ ದಿನಗಳಲ್ಲಿ ಹೊತ್ತು ಕಳೆಯಲು ಅನವಶ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಗಿಡಗಳ ನೆಡುವಿಕೆ, ನೆಟ್ಟಿರುವ ಗಿಡ ಮರಗಳಿಗೆ ನೀರುಣಿಸುವಿಕೆ ಸೇರಿದಂತೆ ಪರಿಸರ ಸಂರಕ್ಷಣೆಗೆ ಯುವ ಸಮೂಹ ಮುಂದಾಗಬೇಕು ಎಂದು ಸರ್‌ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪಪೂ ಕಾಲೇಜಿನ ಅಧ್ಯಕ್ಷ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ವೆಂಕನಗೌಡ ಪಾಟೀಲ ಸಲಹೆ ನೀಡಿದರು.

ಮುದ್ದೇಬಿಹಾಳ ಪಟ್ಟಣದ ಹುಡ್ಕೊà ಹತ್ತಿರ ಇರುವ ಶಿರವಾಳ ಲೇಔಟ್‌ನಲ್ಲಿ ಅರಣ್ಯ ಇಲಾಖೆಯವರು ನೆಟ್ಟ ಗಿಡಗಳಿಗೆ ಸ್ವಂತ ಖರ್ಚಿನಲ್ಲಿ ನೀರುಣಿಸುವ ಮೂಲಕ ತಮ್ಮ ಜನ್ಮದಿನ ಆಚರಿಸಿಕೊಂಡು ಅವರು ಮಾತನಾಡಿದರು. ಅಮೂಲ್ಯವಾದ ಸಮಯ ವ್ಯರ್ಥಗೊಳಿಸದೆ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಯುವಕರು ಮೊಬೈಲ್‌, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಗೀಳು ಅಂಟಿಸಿಕೊಂಡು ಸಮಯ ವ್ಯರ್ಥಗೊಳಿಸುತ್ತಿರುವುದು ಬೇಸರದ ಸಂಗತಿ.

ಇದರ ಬದಲಿಗೆ ಉದ್ಯಾನವನಗಳಿಗೆ ಹೋಗಿ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ನಿತ್ಯವೂ ಬೆಳಗಿನ ಸಮಯದಲ್ಲಿ ಗಿಡಗಳನ್ನು ನೆಡುವ, ರಕ್ಷಿಸುವ ಕೆಲಸ ಮಾಡುತ್ತ, ಇವತ್ತಿನ ಅತ್ಯವಶ್ಯಕ ಜವಾಬ್ದಾರಿಯಾಗಿರುವ ಪರಿಸರ ರಕ್ಷಣೆಯಂಥ ಕೆಲಸದಲ್ಲಿ ತೊಡಗಿರುವುದು ಹೆಮ್ಮೆಯ ಹಾಗೂ ಮಾದರಿ ಕೆಲಸ ಎಂದರು.

ತಮ್ಮ ಜನ್ಮದಿನ ಹಿನ್ನೆಲೆ ಎರಡು ಟ್ಯಾಂಕರ್‌ ಮೂಲಕ ಸುಮಾರು 50 ಗಿಡಗಳಿಗೆ ನೀರುಣಿಸುವ ಕೆಲಸಕ್ಕೆ ಅವರು 1400 ರೂ. ದೇಣಿಗೆ ನೀಡಿ ಹಸಿರು ತೋರಣ ಬಳಗವನ್ನು ಪ್ರೋತ್ಸಾಹಿಸಿದರು. ಸಾಮಾಜಿಕ ವಲಯ ಅರಣ್ಯಾ ಧಿಕಾರಿ ಸಂತೋಷ ಅಜೂರ, ಬಳಗದ ಹಿರಿಯರಾದ ಬಿ.ಎಂ. ಪಲ್ಲೇದ, ಜಿ.ಎಂ. ಹುಲಗಣ್ಣಿ, ಬಳಗದ ಮಾಜಿ ಅಧ್ಯಕ್ಷರಾದ ಕೆ.ಆರ್‌. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ಸಂಚಾಲಕ ಮಹಾಬಲೇಶ್ವರ ಗಡೇದ, ಬಳಗದ ಸದಸ್ಯರಾದ ರವಿ ಗೂಳಿ, ಎಂ.ಎಸ್‌. ಬಾಗೇವಾಡಿ, ಅಮರೇಶ ಗೂಳಿ, ವೀರೇಶ ಹಂಪನಗೌಡ್ರ, ವಿಲಾಸ ದೇಶಪಾಂಡೆ, ಶ್ರೀನಿವಾಸರಾವ್‌ ಕುಲಕರ್ಣಿ, ಲೈನ್ಸ್‌ ಕ್ಲಬ್‌ ಮಾಜಿ ಅಧ್ಯಕ್ಷ ಬಸವರಾಜ ಸಿದರೆಡ್ಡಿ, ಪಿ.ಆರ್‌. ಕೂಡಗಿ, ಈರಣ್ಣ ಶಿರವಾಳ, ಡಾ| ವೀರೇಶ ಇಟಗಿ, ಬಸವರಾಜ ಬಿಜ್ಜೂರ ಇದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.