ಇಂದಿನಿಂದ ಆಮ್ಲಜನಕ ಎಕ್ಸ್ಪ್ರೆಸ್ : ಕೊರತೆ ನೀಗಿಸಲು ರೈಲ್ವೇ ಇಲಾಖೆ ಕ್ರಮ
Team Udayavani, Apr 19, 2021, 7:25 AM IST
ಹೊಸದಿಲ್ಲಿ: ದೇಶಾದ್ಯಂತ ವೈದ್ಯಕೀಯ ಆಮ್ಲಜನಕ ಕೊರತೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ರೈಲ್ವೇ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಆಮ್ಲಜನಕ ಎಕ್ಸ್ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ಬಗ್ಗೆ ರೈಲ್ವೇ ಸಚಿವ ಪೀಯೂಷ್ ಗೋಯಲ್ ರವಿವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಆಸ್ಪತ್ರೆಗಳಿಗೆ ಕ್ಷಿಪ್ರ ವಾಗಿ ಆಮ್ಲಜನಕ ಲಭ್ಯ ವಾಗಲಿದೆ ಎಂದು ಅವರು ಹೇಳಿದ್ದಾರೆ.
ದ್ರವರೂಪದ ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕದ ಸಿಲಿಂಡರ್ಗಳನ್ನು ಈ ವಿಶೇಷ ರೈಲುಗಳಲ್ಲಿ ಕಳುಹಿಸಲಾಗುತ್ತದೆ. ಸೋಮವಾರದಿಂದ ಮುಂಬಯಿಯ ಕಲಂಬೋಲಿ ಮತ್ತು ಬೊಯಿಸಾರ್ ನಿಲ್ದಾಣಗಳಿಂದ ವಿಶಾಖಪಟ್ಟಣ, ಜಮ್ಶೆಡ್ಪುರ, ರೂರ್ಕೆಲಾ ಮತ್ತು ಬೊಕಾರೋಗಳಿಗೆ ಈ ವಿಶೇಷ ರೈಲುಗಳು ತೆರಳಲಿವೆ.
ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸರಕಾರಗಳು ರೈಲುಗಳ ಮೂಲಕ ವೈದ್ಯಕೀಯ ಆಮ್ಲಜನಕ ಪೂರೈಸಲು ಮನವಿ ಮಾಡಿದ್ದವು. ರವಿವಾರ ಸಭೆ ನಡೆಸಿ ವಿಶೇಷ ರೈಲು ಓಡಿಸಲು ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ