ಎಲ್ಲೆಂದರಲ್ಲಿ ಗಂಡು ಕರು ಬಿಟ್ಟು ಹೋಗುತ್ತಿರುವ ಜನ


Team Udayavani, Apr 19, 2021, 3:46 PM IST

incident held at hasana

ಜಾವಗಲ್‌: ಜಿಲ್ಲೆಯಲ್ಲಿ ಅಶಕ್ತ ಹಾಗೂ ರೈತರಿಗೆಬೇಡವಾದ ವಯಸ್ಸಾದ ಗೋವುಗಳು, ಹೈಬ್ರಿಡ್‌ಕರುಗಳು ಬೀದಿಗೆ ಬೀಳುತ್ತಿವೆ.ಗೋವುಗಳು ಕಸಾಯಿಖಾನೆಗಳಿಗೆ ಸಾಗಣೆತಡೆಯಲು ಸರ್ಕಾರ ಗೋಹತ್ಯೆ ನಿಷೇಧಕಾಯ್ದೆಯನ್ನು ಜಾರಿಗೊಳಿಸಿದೆ. ಬಹುಸಂಖ್ಯಾತಸಮುದಾಯ ಸರ್ಕಾರದ ನಿರ್ಧಾರವನ್ನುಸ್ವಾಗತಿಸಿತ್ತು.

ಮೊದಲ ಹಂತದಲ್ಲಿ ಪ್ರತಿ ಜಿಲ್ಲೆಯಲ್ಲೂಒಂದೊಂದು ಗೋಶಾಲೆ ತೆರೆಯುವ ಪ್ರಯತ್ನಆರಂಭವಾದರೂ ಇದುವರೆಗೂ ಗೋಶಾಲೆಗಳುಆರಂಭವಾಗಿಲ್ಲ. ಜಾನುವಾರುಗಳ ಸಂತೆ ಸ್ಥಳದಲ್ಲಿಅಶಕ್ತ ಹಾಗೂ ಸಿಂಧಿ ತಳಿಯ ಹೋರಿ ಕರುಗಳುಅನಾಥವಾಗಿ ಓಡಾಡುವುದು ಸಾಮಾನ್ಯವಾಗಿದೆ.ಮೇವಿನ ವ್ಯವಸ್ಥೆ ಮಾಡಿ: ಜಾವಗಲ್‌ ಹೋಬಳಿಬಂದೂರು ಗ್ರಾಮದಲ್ಲಿ ನವಜಾತ ಸಿಂದಿ ಹೋರಿಕರುಗಳನ್ನು(ಗಂಡು) ಜಾನುವಾರು ಮಾಲಿಕರುರಸ್ತೆಬದಿ ಪೊದೆಗಳಲ್ಲಿ, ಬೇಲಿಸಾಲುಗಳಲ್ಲಿ ಅನಾಥವಾಗಿ ಬಿಟ್ಟುಹೋಗುತ್ತಿರುವ ಘಟನೆ ನಡೆಯುತ್ತಿದೆ.

ಬಂದೂರು ಗ್ರಾಮದ ವಿವೇಕನಂದ ಯುವಕಸಂಘದ ಅಧ್ಯಕ್ಷ ಬಿ.ಎಸ್‌ ಮಹೇಶ್‌ ಸುದ್ದಿಗಾರರೊಂದಿಗೆ ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಾರದಲ್ಲಿ 2-3 ಇಂತಹ ಘಟನೆಗಳು ಗ್ರಾಮದಲ್ಲಿ ನಡೆಯುತ್ತಿದ್ದು, ಮೂಖಪ್ರಾಣಿಗಳನ್ನು ಗೋಶಾಲೆಗೆಬಿಟ್ಟು ಬರಲು ಸಾಧ್ಯವಾಗುತ್ತಿಲ್ಲ. ಕೂಡಲೇ ಜಿಲ್ಲಾಆಡಳಿತ ಹಾಗೂ ಸರ್ಕಾರ ಈ ಬಗ್ಗೆ ಗಮನಹರಿಸಿಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಗೋಶಾಲೆನಿರ್ಮಿಸಿ ನವಜಾತ ಗಂಡು ಕರು, ವಯಸ್ಸಾದಜಾನುವಾರುಗಳಿಗೆ ನೀರು ,ಮೇವಿನ ವ್ಯವಸ್ಥೆಮಾಡಲು ಆಗ್ರಹಿಸಿದ್ದಾರೆ.

ಯಂತ್ರಗಳು: ಹೈಬ್ರಿಡ್‌ ತಳಿಯ ಹೋರಿ ಕರುಗಳಬೆಳೆದ ನಂತರ ಉಳುಮೆಗೆ ಈ ಹಿಂದೆ ರೈತರುಬಳಸುತ್ತಿದ್ದರು. ಈಗ ಕೃಷಿಯಲ್ಲಿ ಯಾಂತ್ರೀಕರಣದಅವಲಂಬನೆ ಹೆಚ್ಚಾಗಿರುವುದರಿಂದ ಉಳುಮೆಗಾಗಿಜಾನುವಾರುಗಳನ್ನು ಸಾಕುವುದನ್ನೇ ರೈತರು ಕೈಬಿಟ್ಟಿದ್ದಾರೆ. ಹಾಲು ಉತ್ಪಾದನೆಗೆ ಮಾತ್ರ ಹಸುಸಾಕುವ ಪದ್ಧತಿ ಹೆಚ್ಚಿದೆ.ಗೋ ಶಾಲೆಗಳು ಪ್ರಾರಂಭವಾದರೂ ಈ ಸಮಸ್ಯೆಪರಿಹಾರವಾಗುವ ನಿರೀಕ್ಷೆಯಿಲ್ಲ.

ರೈತರಿಗೆ ಬೇಡವಾದ ಸಾವಿರಾರು ಜಾನುವಾರುಗಳಿಗೆ ಜಿಲ್ಲೆಗೊಂದುಗೋ ಶಾಲೆಯಲ್ಲಿ ಸಾಕುವುದಾದರೂ ಹೇಗೆ?ಅಂತೂ ಹೈಬ್ರಿàಡ್‌ ಹಸುಗಳ ಹೋರಿ ಕರುಗಳಭವಿಷ್ಯವಂತೂ ಚಿಂತಾಜನಕ.ಬೀದಿಗಳಲ್ಲೇ ನಾಯಿಗಳ ಪಾಲಾಗುತ್ತಿವೆಗೋ ಹತ್ಯೆ ಕಾಯ್ದೆ ಜಾರಿಯಾಗಿರುವುದರಿಂದ ಕಾಯ್ದೆ ಉಲ್ಲಂ ಸಿದರೆ ಕಠಿಣಕ್ರಮ ಎದುರಿಸಬೇಕಾದ ಹೆದರಿಕೆಯಿಂದ ರೈತರು ಹೈಬ್ರಿàಡ್‌ ತಳಿಯ ಹೋರಿಕರುಗಳನ್ನು ಬಹಿರಂಗವಾಗಿ ಮಾರಾಟ ಮಾಡಲು ಮುಂದಾಗುತ್ತಿಲ್ಲ.ಖರೀದಿಸುವವರೂ ಮುಂದೆ ಬರುತ್ತಿಲ್ಲ. ರೈತರು ಹೈಬ್ರಿàಡ್‌ ತಳಿಯ ಹೋರಿಕರುಗಳನ್ನು ಮನೆಯಿಂದ ಹೊರ ಹಾಕುತ್ತಿದ್ದಾರೆ.

ಕೆಲವರು ಕದ್ದು ಮುಚ್ಚಿಮಾರಾಟ ಮಾಡಲು ಜಾನುವಾರು ಸಂತೆಗೆ ತಂದರೆ ಮಾರಾಟವಾಗದಿದ್ದಾಗಸಂತೆ ಮೈದಾನದಲ್ಲಿಯೇ ಬಿಟ್ಟು ಹೋಗುತ್ತಿದ್ದಾರೆ. ಇಲ್ಲದಿದ್ದರೆ ನಾಯಿಗಳಪಾಲಾಗುತ್ತಿವೆ. ಇಲ್ಲವೇ ಬಿಡಾಡಿ ದನಗಳಾಗಿ ಸಮಸ್ಯೆ ಸೃಷ್ಟಿಯಾಗುತ್ತಿದ್ದು,ರೈತರಿಗೆ ದೊಡ್ಡ ಸಮಸ್ಯೆಯಾಗಿದೆ.

ರವಿಶಂಕರ್‌

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.