ರಾಯಚೂರು : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿ


Team Udayavani, Apr 19, 2021, 6:56 PM IST

ಗಹ್ಗ್ಸದಸ

ರಾಯಚೂರು : ರಾಯಚೂರು ಸಮೀಪದ ವೈಟಿಪಿಎಸ್ ರೈಲ್ವೆ ಸೇತುವೆ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಅನೇಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.

ಸಾರಿಗೆ ಬಸ್ ಗಳಿಲ್ಲದ ಕಾರಣ ಕ್ರೂಸರ್ ನಲ್ಲಿ ಪ್ರಯಾಣಿಕರನ್ನು ಸಾಗಿಸಲಾಗುತ್ತಿತ್ತು. ಎದುರಿಗೆ  ಬಂದ ಲಾರಿ ಕ್ರೂಸರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಯದ್ಲಾಪುರದ ಮಹಿಳೆ, ಶಕ್ತಿನಗರದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಯಾಣ ಮಾಡುತ್ತಿದ್ದ ಅನೇಕರಿಗೆ ಗಂಭೀರ ಗಾಯಗಳಾಗಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿರುವವರ ಹೆಸರು ಮತ್ತು ಘಟನೆಯ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಟಾಪ್ ನ್ಯೂಸ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Kota ಮೇಲ್ಮನೆ ಸ್ಥಾನ ನಳಿನ್‌ ಕುಮಾರ್‌ಗೆ ? ವಿಧಾನಸಭೆ ಮೂಲಕ ಪರಿಷತ್‌ ಪ್ರವೇಶಿಸಲು ಯತ್ನ

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್‌ ಕುಮಾರ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.