ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ

ಪ್ರತಿಯೊಬ್ಬರು ಕೋವಿಡ್‌ ನಿಯಮ ಪರಿಪಾಲಿಸುವುದು ಅವಶ್ಯಕವಾಗಿದೆ

Team Udayavani, Apr 20, 2021, 7:10 PM IST

Bega

ಸುರಪುರ: ಕೊರೊನಾ ನಿಯಂತ್ರಣಕ್ಕೆ ತಾಲೂಕಿನ ಎಲ್ಲ ಅಧಿಕಾರಿಗಳು ಕೈ ಜೋಡಿಸಬೇಕು. ಸರಕಾರ ನೀಡಿರುವ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಸೂಚಿಸಿದರು.

ನಗರದ ತಹಶೀಲ್‌ ಕಚೇರಿಯಲ್ಲಿ ಸೋಮವಾರ ಕೊರೊನಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ಕುರಿತು ಯಾವಬ್ಬ ಅಧಿ ಕಾರಿಯೂ ನಿರ್ಲಕ್ಷ ವಹಿಸುವಂತಿಲ್ಲ. ಪಿಡಿಒಗಳು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಸಿಪಿಐ ಸಾಹೇಬಗೌಡ ಪೊಲೀಸ್‌ ಪಾಟೀಲ್‌ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಕೋವಿಡ್‌ ನಿಯಮಗಳನ್ನು ಪಾಲಿಸಲು ಗ್ರಾಮ ಪಂಚಾಯತ್‌ ಪಿಡಿಒಗಳು, ಆಶಾ ಕಾರ್ಯಕರ್ತೆಯರು ತಿಳಿಸಬೇಕು. ಪ್ರತಿಯೊಬ್ಬರು ಕೋವಿಡ್‌ ನಿಯಮ ಪರಿಪಾಲಿಸುವುದು ಅವಶ್ಯಕವಾಗಿದೆ ಎಂದರು. ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಮಾತನಾಡಿದರು. ಗ್ರಾಪಂ ಪಿಡಿಒ ಮತ್ತು ಕಲ್ಯಾಣ ಮಂಟಪದ ಮಾಲೀಕರು ಇದ್ದರು.

ತರಕಾರಿ ಮಾರುಕಟ್ಟೆ ಸ್ಥಳಾಂತರ
ಕೋವಿಡ್‌ ಹಿನ್ನೆಲೆ ತರಕಾರಿ ಮಾರುಕಟ್ಟೆಯನ್ನು ಪ್ರಭು ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ನಗರದ ಅನೇಕ ಕಡೆಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಬೇಕು. ಹೊಟೇಲ್‌, ಖಾನಾವಳಿ, ರೆಸ್ಟೋರೆಂಟ್‌ಗಳಲ್ಲಿ ಸ್ಟೀಲ್‌ ಪ್ಲೆಟ್‌, ಗ್ಲಾಸ್‌ಗಳ ಬದಲಾಗಿ ಪೇಪರ್‌ ಗ್ಲಾಸ್‌, ಪ್ಲೇಟ್‌ ಉಪಯೋಗಿಸಬೇಕು. ಇಂದಿನಿಂದ ನಿಯಮ ಪಾಲಿಸದವರಿಗೆ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಹೇಳಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.