ಹೊನ್ನಾವರದ ಇಕೋ ಬೀಚ್‌ನಲ್ಲಿ  ಖಡಕ್‌ ಸಿನಿಮಾ ಚಿತ್ರೀಕರಣ


Team Udayavani, Apr 20, 2021, 8:47 PM IST

jftrrr

ಹೊನ್ನಾವರ: ಇಕೋ ಬೀಚ್‌ ಸುತ್ತಮುತ್ತ ಖಡಕ್‌ ಸಿನಿಮಾ ಚಿತ್ರೀಕರಣ ನಡೆದಿದ್ದು, ಜಿಲ್ಲೆಯ ಪ್ರಕೃತಿ ಸೊಬಗು, ಸಿನೆಮಾದ ಕುರಿತು ನಾಯಕ ನಟ ಧರ್ಮ ಕೀರ್ತಿರಾಜ್‌ ಸಂತಸ ವ್ಯಕ್ತಪಡಿಸಿದರು.

ಬಳ್ಕೂರಿನ ಶ್ರೀ ನೀಲಗೋಡೇಶ್ವರಿ ದೇವಾಲಯದ ಸುತ್ತಮುತ್ತಲಿನ ಪರಿಸರದಲ್ಲಿ ದೃಶ್ಯಾವಳಿ ಸೆರೆಹಿಡಿದ ಚಿತ್ರ ತಂಡ ನಂತರ ಇಕೋ ಬೀಚ್‌ನಲ್ಲಿ ಹಾಗೂ ಗಾರ್ಡನ್‌ನಲ್ಲಿ ಚಿತ್ರದಲ್ಲಿನ ಹಾಡೊಂದರ ಚಿತ್ರೀಕರಣ ನಡೆಸಿತು. ಸಿನಿಮಾ ಶೂಟಿಂಗ್‌ ನಡೆಯುತ್ತಿರುವುದನ್ನು ಕಂಡು ನಾಯಕ ನಟ ಕೀರ್ತಿ ಧರ್ಮರಾಜ್‌ ಅವರೊಂದಿಗೆ ಫೋಟೋ ಕ್ಲಿಕ್‌ ಮಾಡಿಕೊಳ್ಳಲು ಜನರು ಮುಗಿಬಿದ್ದರು.

ಸಿನಿಮಾಕ್ಕೆ ರಾಜರತ್ನ ಎಂಬುವವರು ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವಲ್ಲಿ ಹಾಗೂ ಸಿದ್ಧರಾಮಯ್ಯ ಸಿಂಗಾಪುರ ಈ ಚಿತ್ರ ನಿರ್ಮಿಸುತ್ತಿದ್ದಾರೆ. ನಟ ಧರ್ಮ ಕಿರ್ತಿರಾಜ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ಜನರು ನಮಗೆ ತೋರುವ ಪ್ರೀತಿ ಬಹಳವೇ ಇಷ್ಟವಾಯಿತು.

ಶಂಕರ್‌ನಾಗ್‌ ಅವರಂತಹ ಮಹಾನ್‌ ನಟರನ್ನು ನೀಡಿದ ಜಿಲ್ಲೆಗೆ ಆಗಮಿಸಿರುವುದು ಸಂತಸದ ಸಂಗತಿ. ಇಲ್ಲಿನ ಪ್ರಕೃತಿ ಸೊಬಗು, ರಮಣೀಯ ತಾಣಗಳ ಬಗ್ಗೆ ವರ್ಣಿಸಿದರು. ಕೇವಲ ನಾಲ್ಕೈದು ದಿನ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಬೇಕೆಂದಿದ್ದೇವು. ಆದರೆ ಇಲ್ಲಿನ ಸುಂದರ ತಾಣ ನೋಡಿದಾಗ ಇನ್ನಷ್ಟು ದಿನ ಚಿತ್ರೀಕರಣ ನಡೆಸಬೇಕೆನಿಸುತ್ತಿದೆ ಎಂದರು.

ಕೊವಿಡ್‌ನಿಂದ ಎಲ್ಲ ರೀತಿಯಿಂದಲೂ ಸಮಸ್ಯೆಯಾಗಿದೆ. ಕೋವಿಡ್‌ ಸಂದರ್ಭದಲ್ಲಿ ಕೆಲ ವೃತ್ತಿಯನ್ನು ವರ್ಕ್‌ ಪ್ರಾಮ್‌ ಹೋಮ್‌ ಆಗಿ ಮಾಡಬಹುದು. ಆದರೆ ಸಿನಿಮಾ ಚಿತ್ರೀಕರಣದಲ್ಲಿ ಅದು ಸಾಧ್ಯವಾಗುವುದಿಲ್ಲ. ಆದರೂ ಕೋವಿಡ್‌ನಿಂದ ದೂರ ಊಳಿಯಲು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಿ ಚಿತ್ರೀಕರಣ ನಡೆಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.