ಕೊವಿಡ್‌ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ವುಹಾನ್‌ ಮಾರ್ಕೆಟ್‌ ಈಗ ಹೇಗಿದೆ?


Team Udayavani, Apr 20, 2021, 7:20 AM IST

ಕೊವಿಡ್‌ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ವುಹಾನ್‌ ಮಾರ್ಕೆಟ್‌ ಈಗ ಹೇಗಿದೆ?

ಬೀಜಿಂಗ್‌: ಸುತ್ತಲೂ ಬ್ಯಾರಿಕೇಡ್‌ಗಳು… ಅಂಗಡಿಗಳು ಬಂದ್‌. ಯಾವುದೇ ನರಪಿಳ್ಳೆಯೂ ಸುಳಿಯದಂಥ ವಾತಾವರಣ… ಸಂಶೋಧಕರಿಗಷ್ಟೇ ಒಳ ಹೋಗಿ ಬರಲು ಅವಕಾಶ.. ಅದೂ ಚೀನ ಸರಕಾರದ ಅನುಮತಿಯೊಂದಿಗೆ… ಜನರಿಲ್ಲದೆ, ನಿರ್ವಹಣೆಯಿಲ್ಲದೆ ನಿಧಾನವಾಗಿ ಶಿಥಿಲಾವಸ್ಥೆಗೆ ಜಾರುತ್ತಿರುವ ಕಟ್ಟಡ!

ಇದು ಇಡೀ ಜಗತ್ತಿಗೇ ಕೊರೊನಾ ಎಂಬ ಮಹಾಮಾರಿಯನ್ನು ಪಸರಿಸಿದ ಕೊವಿಡ್‌-19 ಎಂಬ ಮಾರಕ ವೈರಾಣುವಿನ ಉಗಮ ಸ್ಥಾನ ಎಂದು ಗುರುತಿಸಲ್ಪಟ್ಟ ಚೀನದ ವುಹಾನ್‌ ನಗರದ ಮಾಂಸದ ಮಾರುಕಟ್ಟೆಯ ಇಂದಿನ ದುಃಸ್ಥಿತಿ. 2019ರ ಅಂತ್ಯದ ವೇಳೆಯಲ್ಲೇ ವುಹಾನ್‌ನಲ್ಲಿ ಕೊರೊನಾ ಪ್ರತ್ಯಕ್ಷವಾಗಿತ್ತು. ಇದರ ಮೂಲವನ್ನು ಕೆದಕಿದ ತಜ್ಞರು ಬೆರಳು ತೋರಿಸಿದ್ದೇ ಈ ಮಾರುಕಟ್ಟೆ ಕಡೆಗೆ. ಆಗಿನಿಂದ, ಈ ಮಾರುಕಟ್ಟೆ ಜಗತ್ತಿನಾದ್ಯಂತ ಕುಖ್ಯಾತಿ ಪಡೆಯಿತು. 2020ರ ಜ. 1ರಂದು ಇಡೀ ಮಾರುಕಟ್ಟೆಯನ್ನು ಸೀಲ್‌ಡೌನ್‌ ಮಾಡಲಾಯಿತು. ಅದಾಗಿ ವರ್ಷವೇ ಉರುಳಿದೆ. ಆಗಿನಿಂದ ಇಲ್ಲಿಯ ವರೆಗೂ ಮಾರುಕಟ್ಟೆ ಸಹಜ ಸ್ಥಿತಿಗೆ ಮರಳಿಲ್ಲ. ಈಗಲೂ ಇಡೀ ಮಾರುಕಟ್ಟೆ ಪ್ರದೇಶವನ್ನು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ.

ಆಮದಿನಿಂದ ಇಂದಿನವರೆಗೂ ಈ ಮಾರುಕಟ್ಟೆಗೆ ತಜ್ಞರು ಬಿಟ್ಟರೆ ಮಿಕ್ಕವರ್ಯಾರೂ ಹೋಗುತ್ತಿಲ್ಲ. ಯಾವುದಾದರೂ ಅಧ್ಯಯನ ತಂಡವೊಂದು ಸಂಪೂರ್ಣ ಪಿಪಿಇ ಕಿಟ್‌ಗಳನ್ನು ಧರಿಸಿ ಇದರೊಳಗೆ ಹೋಗುವುದು ಸ್ಯಾಂಪಲ್‌ಗ‌ಳನ್ನು ತರುವುದು ಮಾಮೂಲಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.