‘ಮುತ್ತುರಾಜ್’ ಆಗಿದ್ದವರು ‘ರಾಜ್ ಕುಮಾರ್’ ಆಗಿದ್ದು ಹೇಗೆ?


Team Udayavani, Apr 21, 2021, 9:33 AM IST

‘ಮುತ್ತುರಾಜ್’ ಆಗಿದ್ದವರು ‘ರಾಜ್ ಕುಮಾರ್’ ಆಗಿದ್ದು ಹೇಗೆ?

1953 ಕರ್ನಾಟಕ ಫಿಲಂಸ್‌ ಲಾಂಛನದಲ್ಲಿ ಗುಬ್ಬಿ ವೀರಣ್ಣನವರು ಎ.ವಿ.ಎಂ. ಜೊತೆಗೂಡಿ “ಬೇಡರ ಕಣ್ಣಪ್ಪ’ ಚಿತ್ರದ ಸಿದ್ಧತೆ ನಡೆದಿತ್ತು. ಹೆಚ್.ಎಲ್.ಎನ್‌.ಸಿಂಹ ಅವರೇ ನಿರ್ದೇಶಕರು. ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಚರ್ಚೆ ಭರದಿಂದ ಸಾಗಿತ್ತು. ರಂಗಭೂಮಿಯ ಅನೇಕ ನಾಯಕ ನಟರ ಹೆಸರುಗಳು ಹರಿದಾಡಿದವು. ಕೊನೆಗೂ ತೀವ್ರ ಪೈಪೋಟಿಯ ನಡುವೆಯೂ ಆ ಪಾತ್ರ ಮುತ್ತುರಾಜ್‌ ಅವರ ಪಾಲಾಯಿತು.

ಮುತ್ತುರಾಜ್‌ ಅವರ “ಕಣ್ಣಪ್ಪ’ನ ಪಾತ್ರ ನಿರ್ವಹಣೆ ಎಲ್ಲರ ಮೆಚ್ಚುಗೆ ಗಳಿಸಿತ್ತು ಎಂಬುದು ಹೇಳಲೇ ಬೇಕಾಗಿಲ್ಲ. ಕುಂಬಳಕಾಯಿ ಒಡೆಯುವಾಗ ಎಲ್ಲರ ಮುಖದಲ್ಲೂ ಹರ್ಷ ತುಂಬಿ ತುಳುಕಾಡುತ್ತಿದ್ದರೆ ಮುತ್ತುರಾಜು ಮೌನಕ್ಕೆ ಶರಣಾಗಿದ್ದರು. ಕಾರಣ ಅವರಿಗೆ ತಮ್ಮ ತಂದೆಯ ನೆನಪು ಕಾಡುತ್ತಿತ್ತು.

ಆ ಮೂಡ್‌ನಿಂದ ಆಚೆ ಬಂದದ್ದು ಮೇಯಪ್ಪನ್‌ ಚಿಟ್ಟಿಯಾರ್‌ ಅವರು “ರೊಂಬಾ ನಲ್ಲಾ ಆ್ಯಕ್ಟ್ ಪಣ್ಣಿರಕ್ಕೆ, ಮುತ್ತಪ್ಪಾ’ ಎಂದಾಗ. ಪಕ್ಕದಲ್ಲೇ ಇದ್ದ ನಿರ್ದೇಶಕ ಸಿಂಹ ಅವರಿಗೆ “ಮುತ್ತಪ್ಪಾ’ ಎಂಬ ಹೆಸರಿನಿಂದ ಕರೆದಿದ್ದು ಸರಿ ಎನಿಸಲಿಲ್ಲ. ಹೆಸರು ಬದಲಿಸಬೇಕೆಂದು ನಿಶ್ಚಯಿಸಿದರು. ಆಗ ಅವರಿಗೆ ನೆನಪಿಗೆ ಬಂದಿದ್ದೇ ರಾಜ್‌ ತಂದೆ ಪುಟ್ಟಸ್ವಾಮಯ್ಯನವರು.

ಅದೊಂದು ದಿನ ಮೈಸೂರಿನ ನವಜ್ಯೋತಿ ಸ್ಟುಡಿಯೋದಲ್ಲಿ ಮುತ್ತುರಾಜ್‌ ತಂದೆ ತಮ್ಮ ಮಗನನ್ನು ಪರಿಚಯಿಸುತ್ತಾ “ನೋಡಿ ನನ್ನ ಮಗ ರಾಜಕುಮಾರನಂತಿದ್ದಾನೆ’ ಎಂದಾಡಿದ ಮಾತುಗಳು. ಅಂದೇ, ಆಗಲೆ ಉದಯವಾಗಿದ್ದು “ರಾಜ್‌ಕುಮಾರ್‌’ ಎಂಬ ಧ್ರುವತಾರೆ, ನಟಸಾರ್ವಭೌಮ, ಗಾನಗಂಧರ್ವ. ಅಂದಿನಿಂದ ಮುತ್ತುರಾಜ್‌, ರಾಜ್‌ಕುಮಾರ್‌ ಆದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.