ದ.ಕನ್ನಡದಲ್ಲಿ ವಾಕ್ಸಿನ್ ಕೊರತೆಯಿದೆ ಆದರೆ ಶಾಸಕರು ಗುದ್ದಲಿ ಪೂಜೆ ಮಾಡುತ್ತಿದ್ದಾರೆ: ಐವನ್
Team Udayavani, Apr 21, 2021, 1:20 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಕೊರತೆಯಿದೆ. ಸ್ವತಃ ಜಿಲ್ಲಾಧಿಕಾರಿಯವರೇ ವಾಕ್ಸಿನ್ ಇಲ್ಲ ಎಂಬುದು ಒಪ್ಪಿಕೊಂಡಿದ್ದಾರೆ. ಕೇಳಿದರೆ ನಮ್ಮಲ್ಲಿ ಕಡಿಮೆ ಇದೆ ನಾವು ತರಿಸಿಕೊಳ್ಳುತ್ತೆವೆ ಎನ್ನುತ್ತಾರೆ. ಜಿಲ್ಲೆಯ ಮಂತ್ರಿಗಳು ಶಾಸಕರು ವಾಕ್ಸಿನ್ ತರಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಐವನ್ ಡಿ’ಸೋಜಾ ಟೀಕಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ವಾಕ್ಸಿನ್ ಕೊರತೆ ವಿಚಾರ ಗೊತ್ತೇ ಇಲ್ಲ. ಶಾಸಕರು ಎಲ್ಲರೂ ಗುದ್ದಲಿ ಪೂಜೆಯಲ್ಲಿ ಬ್ಯೂಸಿಯಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ:ಕೋವಿಡ್-19 ನಿಯಮ ಉಲ್ಲಂಘನೆ: ಗಂಗಾವತಿಯಲ್ಲಿ 297 ಕೇಸ್, 29,700 ರೂ. ದಂಡ ವಸೂಲಿ!
ಶಾಸಕರ ಕೆಲಸ ಗುದ್ದಲಿ ಪೂಜೆ ಮಾಡುವ ಕೆಲಸವಲ್ಲ, ಈ ಸಮಯದಲ್ಲಿ ಜನರ ಆರೋಗ್ಯ ಸಂಬಂಧಿಸಿ ಕಾಳಜಿ ವಹಿಸಬೇಕು ಎಂದು ಐವನ್ ಡಿ’ಸೋಜಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.