ಸದ್ಯಕ್ಕೆ ಐಸಿಯು ಬೆಡ್‌, ಆಕ್ಸಿಜನ್‌ ಕೊರತೆ ಇಲ್ಲ


Team Udayavani, Apr 21, 2021, 2:03 PM IST

Currently there is no ICU bed and lack of oxygen

ಮೈಸೂರು: ನಗರದಲ್ಲಿ 1200ರಷ್ಟು ಬೆಡ್‌ಗಳನ್ನುಮೀಸಲಿರಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ 92ಐಸಿಯು, 62 ವೆಂಟಿಲೇಟರ್‌ ಲಭ್ಯವಿದೆ. ಸರ್ಕಾರಿಆಸ್ಪತ್ರೆಯಲ್ಲಿ 28 ಐಸಿಯು, 200 ಆಕ್ಸಿಜನ್‌ ಬೆಡ್‌ಗಳು ಲಭ್ಯವಿವೆ. ಇದಷ್ಟೆ ಅಲ್ಲದೆ ಪ್ರತಿ ತಾಲೂಕುಕೇಂದ್ರದಲ್ಲಿ 50 ಬೆಡ್‌ಗಳ ವ್ಯವಸ್ಥೆ ಇದೆ.ಹೊಸದಾಗಿ ಟ್ರಾಮಾ ಸೆಂಟರ್‌ನಲ್ಲಿ 200ಬೆಡ್‌ಗಳ ವ್ಯವಸ್ಥೆ ಮಾಡಲಾ ಗಿದೆ.

ಮುಂದಿನಪರಿಸ್ಥಿತಿ ನೋಡಿಕೊಂಡು ಮತ್ತಷ್ಟು ಬೆಡ್‌ಗಳವ್ಯವಸ್ಥೆಗೆ ಸಿದ್ಧತೆ ನಡೆಸ ಲಾಗುವುದು ಎಂದುಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿನೀಡಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಸದ್ಯಕ್ಕೆ ಐಸಿಯು ಬೆಡ್‌ಗಳ ಕೊರತೆ ಇಲ್ಲ.ಆಕ್ಸಿಜನ್‌ ಕೊರತೆಯೂ ಇಲ್ಲ.

ಆದರೂ ಸಾವುಯಾಕೆ ಸಂಭವಿಸುತ್ತಿದೆ ಎಂಬುದು ಗೊತ್ತಾಗಿಲ್ಲ.ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆಗೆ ಬರುವವರ ಸಾವಾಗುತ್ತಿದೆ.ಜನರು ಮೊದಲು ಕೊರೊನಾ ತಪಾಸಣೆ ಆದಬಳಿಕ ಬೇರೆ ಇರಬೇಕು. ಜನರಿಗೆ ಮೊದಲು ಈಅರಿವು ಮೂಡಬೇಕು ಎಂದರು.ಹೊರಗಿನಿಂದ ಬರುವವರಿಗೆ ಮೈಸೂರಿಗೆಬರಬೇಡಿ ಎನ್ನಲು ಸಾಧ್ಯವಿಲ್ಲ.

ಆದರೆ ಅವರುಹೆಚ್ಚಾಗಿ ಬಂದರೆ ಒತ್ತಡ ಖಂಡಿತ ಇದ್ದೇ ಇರುತ್ತದೆ.ಬೆಂಗಳೂರಿನಲ್ಲಿ ಬೆಡ್‌ ಕೊರತೆ ಇರುವವರುಮೈಸೂರಿಗೆ ಬರುತ್ತಿದ್ದಾರೆ. ಅದರಲ್ಲೂ ಇಲ್ಲಿಸಂಬಂಧಿಕರು ಇರುವವರು ಸಹ ಮೈಸೂರಿಗೆಬರುತ್ತಿದ್ದಾರೆ. ಸದ್ಯಕ್ಕೆ ಐಸಿಯು ಘಟಕ ಕೆ.ಆರ್‌ಆಸ್ಪತ್ರೆಯಲ್ಲಿ ಫ‌ುಲ್‌ ಆಗಿದೆ. ಖಾಸಗಿ ಆಸ್ಪತ್ರೆ ಜತೆಗೆಈಗಾಗಲೇ ಮಾತುಕತೆ ನಡೆಸಲಾಗಿದೆ.

ಶೇ.50ರಷ್ಟು ಬೆಡ್‌ ವ್ಯವಸ್ಥೆಗೆ ಸೂಚಿಸಲಾಗಿದೆ.ಸದ್ಯಕ್ಕೆ ಬೆಡ್‌ ಸಮಸ್ಯೆ ಇಲ್ಲ. ಪ್ರಕರಣಗಳ ಸಂಖ್ಯೆಹೆಚ್ಚಿದಲ್ಲಿ ಮಾತ್ರ ಆ ಸಮಸ್ಯೆ ಉಂಟಾಗಲಿದೆ.ಸದ್ಯಕ್ಕೆ ಎಲ್ಲ ರೀತಿಯ ಕ್ರಮಕ್ಕೆ ಜಿಲ್ಲಾಡಳಿತ ಕೂಡಮುಂದಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.