ಕನ್ನಡ ಸಂಘಟನೆಗೆ ಸಾಹಿತ್ಯಾಸಕ್ತಿ ಮೂಡಿಸುವ ಗುರಿ


Team Udayavani, Apr 21, 2021, 5:54 PM IST

Aim to make the Kannada organization literary

ಮಧುಗಿರಿ: ಮಧುಗಿರಿಯಲ್ಲಿ ಮತ ಬೇಡುವಾಗನಿಜವಾಗಿ ತವರುಮನೆಯ ವಾತಾವರಣವನ್ನುಇಲ್ಲಿನ ಸದಸ್ಯರು ನೀಡಿದ್ದು, ಮನ ತುಂಬಿಬಂದಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದಅಭ್ಯರ್ಥಿ ಬಿ.ಸಿ. ಶೈಲಾ ತಿಳಿಸಿದರು.

ಪಟ್ಟಣದಲ್ಲಿ ಮತಯಾಚಿಸಿದ ಬಳಿಕಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಇಲ್ಲಿಯವರೆಗೂ ಕನ್ನಡಭಾಷೆ- ಮಹಿಳಾ ಹೋರಾಟ, ರೈತ ಹೋರಾಟದಲ್ಲಿದ್ದು, ದಲಿತ ಹಾಗೂ ಅಲ್ಪಸಂಖ್ಯಾತರ ಪರವಾಗಿ ಯೂ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದೇನೆ. ಗಡಿಭಾಗದಲ್ಲಿ ಕನ್ನಡ ಬೆಳೆಸುವಹಾಗೂ ಕನ್ನಡೇತರರಿಗೆ ಕನ್ನಡ ಕಲಿಸುವ ಹಾಗೂಕನ್ನಡ ಸಂಘಟನೆಗಳಿಗೆ ಸಾಹಿತ್ಯಾಸಕ್ತಿಮೂಡಿಸುವುದು ನಮ್ಮ ಉದ್ದೇಶ.

ಜಿಲ್ಲಾದ್ಯಂತಸಾಹಿತ್ಯ ಹಾಗೂ ಕಲಾವಿದರನ್ನು ಗುರುತಿಸುವಕೆಲಸ ಮಾಡಲಿದ್ದೇನೆ. ವಿಕೇಂದ್ರಿಕೃತವಾಗಿ ಸಾಹಿತ್ಯಪರಿಷತ್ತನ್ನು ಕಟ್ಟಿ ಬೆಳೆಸುವ ಮನಸ್ಸಿದ್ದು,ಉದಯೋನ್ಮುಖ ಬರಹಗಾರರಿಗೆ ಮತ್ತು ಕನ್ನಡಸಂಶೋಧನಾ ಗ್ರಂಥಗಳನ್ನು ರಚಿಸುವವರಿಗೆಭಾಷೆ ಮತ್ತು ಸಾಹಿತ್ಯ ಕಮ್ಮಟ ಏರ್ಪಡಿಸಿಪ್ರೋತ್ಸಾಹಿಸಲಾಗುತ್ತದೆ ಎಂದರು.

ಜಿಲ್ಲೆಗೆ ಸಂಬಂಧಿಸಿದ ಕಲೆ, ಸಾಹಿತ್ಯ,ರಂಗಭೂಮಿ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ,ಸಿನಿಮಾ ಎಲ್ಲವನ್ನು ಒಗ್ಗೂಡಿಸಿ ದಾನಿಗಳಸಹಕಾರದಿಂದ ಕಲಾ ಗ್ಯಾಲರಿ ಸ್ಥಾಪಿಸುವುದುಮೂಲ ಉದ್ದೇಶ. ಇದರೊಂದಿಗೆಹೋಬಳಿಮಟ್ಟದಲ್ಲಿ ಕಸಾಪ ಕಟ್ಟಲು ಭವನಗಳನ್ನುನಿರ್ಮಿಸಲು ಮುಂದಾಗುತ್ತೇನೆ. ಕನ್ನಡ ಶಾಲೆಗಳದತ್ತು ಸ್ವೀಕಾರ, ಕನ್ನಡ ಅತಿಥಿ ಉಪನ್ಯಾಸಕರಸೇವಾ ಭದ್ರತೆಗಾಗಿ ಅವರೊಂದಿಗೆ ಹೋರಾಟಕ್ಕೆಸಿದ್ಧ ವಾಗಿದ್ದು, ಬಯಲು ಸೀಮೆರಂಗಾಯಣವನ್ನು ತುಮಕೂರಿಗೆ ತರಲುಪ್ರಯತ್ನಿಸುತ್ತೇನೆ ಎಂದರು.ಪ್ರಾಂಶುಪಾಲ ಡಾ.ಡಿ.ಎಸ್‌.ಮುನೀಂದ್ರಕುಮಾರ್‌ ಮಾತನಾಡಿ, ಸಾಹಿತ್ಯಹಾಗೂ ಸಂಘಟನೆ ಜೊತೆಯಲ್ಲಿ ಸಾಗಿದರೆ ನಮ್ಮನಾಡು, ನುಡಿಯನ್ನು ಮೂಲ ರೂಪದಲ್ಲೇ ಮತ್ತೆಹೊರತರಲು ಸಾಧ್ಯವಿದೆ.

ಈ ನಿಟ್ಟಿನಲ್ಲಿ ಶೈಲಾದಶಕಗಳಿಂದಲೂ ಹೋರಾಟದಲ್ಲಿದ್ದಾರೆ. ಇವರುಜಿಲ್ಲಾಧ್ಯಕ್ಷರಾದರೆ ಸಾಹಿತ್ಯ ಪರಿಷತ್ತಿಗೆ ಘನತೆಹೆಚ್ಚಾಗಲಿದೆ ಎಂದರು.ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿಅಧ್ಯಕ್ಷ ನಾ.ಮಹಲಿಂಗೇಶ್‌, ತಾಲೂಕು ಕಸಾಪಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ನಿವೃತ್ತಪ್ರಾಂಶು ಪಾಲ ಟಿ.ಗೋವಿಂದರಾಜು,ಮರುಳಯ್ಯ, ಲೇಖಕಿ ವಿಜಯಾ ಮಾತನಾಡಿದರು. ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರವಣಪ್ಪ,ಕವಯತ್ರಿ ವೀಣಾ, ಮಹಿಳಾ ಘಟಕದಲತಾರಾಜ್‌, ಕಸಾಪ ಮಾಜಿ ಕಾರ್ಯದರ್ಶಿಅಲ್ಲಾ ಭಕಾಷ್‌, ಬ್ಯಾ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.