ಐಪಿಎಲ್ ಬೆಟ್ಟಿಂಗ್; ಐವರ ಬಂಧನ
Team Udayavani, Apr 21, 2021, 6:44 PM IST
ಹುಬ್ಬಳ್ಳಿ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ವೇಳೆ ಸೋಮವಾರ ದಾಜಿಬಾನಪೇಟೆ ಹಾಗೂ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಎದುರು ಬೆಟ್ಟಿಂಗ್ನಲ್ಲಿ ತೊಡಗಿದ್ದ ಐವರನ್ನು ಪೊಲೀಸರು ಬಂಧಿಸಿ, ಅವರಿಂದ 22,630 ನಗದು, ನಾಲ್ಕು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಚೆನ್ನೈ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯದ ವೇಳೆ ದಾಜಿಬಾನಪೇಟೆ ಬಳಿ ಬೆಟ್ಟಿಂಗ್ ಆಡುತ್ತಿದ್ದ ಹಳೇಹುಬ್ಬಳ್ಳಿಯ ಸದಾಶಿವ ಹುಚ್ಚೇಶ್ವರಮಠ, ನಜೀರಅಹ್ಮದ ನದಾಫ, ನೂರಅಹ್ಮದ್ ದೊಖಾವಾಲೆ ಎಂಬುವರನ್ನು ಉಪನಗರ ಪೊಲೀಸರು ಬಂಧಿಸಿ, ಅವರಿಂದ 15,090 ನಗದು, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಅದೇ ರೀತಿ ಹೊಸ ಬಸ್ ನಿಲ್ದಾಣದ ಯಾತ್ರಿ ಬಾರ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಮಹೇಂದ್ರ ಜಿತ್ತೂರಿ, ರಾಜೇಂದ್ರ ಗುಡಿ ಎಂಬುವರನ್ನು ಗೋಕುಲ ರಸ್ತೆ ಪೊಲೀಸರು ಬಂ ಧಿಸಿ, ಅವರಿಂದ 7,540ರೂ. ಮತ್ತು ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಉಪನಗರ ಮತ್ತು ಗೋಕುಲ ರಸ್ತೆ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು
Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್
Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ
MUST WATCH
ಹೊಸ ಸೇರ್ಪಡೆ
KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು
Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್
Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ
Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ