ಚೀನಾ ರಾಯಭಾರಿ ತಂಗಿದ್ದ ಪಾಕಿಸ್ತಾನದ ಐಶಾರಾಮಿ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ, ನಾಲ್ವರು ಸಾವು

ಪಾಕಿಸ್ತಾನದ ಆಂತರಿಕ ಸಚಿವ ಶೇಕ್ ರಶೀದ್ ಅಹ್ಮದ್ ಎಎಫ್ ಪಿಗೆ ತಿಳಿಸಿದ್ದಾರೆ.

Team Udayavani, Apr 22, 2021, 9:55 AM IST

ಚೀನಾ ರಾಯಭಾರಿ ತಂಗಿದ್ದ ಪಾಕಿಸ್ತಾನದ ಐಶಾರಾಮಿ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ

ಇಸ್ಲಾಮಾಬಾದ್:ಚೀನಾ ರಾಯಭಾರಿ ತಂಗಿದ್ದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನೈರುತ್ಯ ಪಾಕಿಸ್ತಾನದಲ್ಲಿ ಬುಧವಾರ(ಏಪ್ರಿಲ್ 21) ತಡರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಐಶಾರಾಮಿ ಸೆರೆನಾ ಹೋಟೆಲ್ ನ ಕಾರು ಪಾರ್ಕಿಂಗ್ ಸ್ಥಳದಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಆಂತರಿಕ ಸಚಿವ ಶೇಕ್ ರಶೀದ್ ಅಹ್ಮದ್ ಎಎಫ್ ಪಿಗೆ ತಿಳಿಸಿದ್ದಾರೆ.

ಇದೊಂದು ಭಯೋತ್ಪಾದಕ ಕೃತ್ಯ ಎಂದು ರಶೀದ್ ತಿಳಿಸಿದ್ದು, ಈ ಐಶಾರಾಮಿ ಹೋಟೆಲ್ ನಲ್ಲಿ ಚೀನಾದ ನಾಲ್ಕು ಮಂದಿ ರಾಯಭಾರಿ ನಿಯೋಗ ವಾಸ್ತವ್ಯ ಹೂಡಿದ್ದರು ಎಂದು ವರದಿ ವಿವರಿಸಿದೆ. ಹೋಟೆಲ್ ಪಾರ್ಕಿಂಗ್ ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ವೇಳೆ ಚೀನಾದ ರಾಯಭಾರಿಗಳು ಹೋಟೆಲ್ ನಲ್ಲಿ ಇರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

ದಶಕಗಳಷ್ಟು ಸಮಯ ಭಯೋತ್ಪಾದಕ ಚಟುವಟಿಕೆಗಳಿಂದ ನಲುಗಿ ಹೋಗಿದ್ದ ಬಲೂಚಿಸ್ತಾನ್ ಪ್ರದೇಶದಲ್ಲಿ ನೈಸರ್ಗಿಕ ಸಂಪತ್ತು ಹೇರಳವಾಗಿದೆ. ಆದರೂ ತಮಗೆ ಅಗತ್ಯವಿರುವ ಅನಿಲ ಮತ್ತು ನೈಸರ್ಗಿಕ ಸಂಪತ್ತಿನ ಪಾಲು ದೊರೆಯುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿರುವುದಾಗಿ ವರದಿ ಹೇಳಿದೆ.

ಈ ಭಾಗದಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡುತ್ತಿದೆ. ಚೀನಾದ ಹೂಡಿಕೆ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಳವಾಗುತ್ತಿದೆ. ಇಲ್ಲಿನ ಯೋಜನೆಗಳಲ್ಲಿ ತಮಗೂ ಸ್ವಲ್ಪ ಲಾಭಾಂಶ ಹಾಗೂ ಹೊಸ ಉದ್ಯೋಗಗಳನ್ನು ನೀಡಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.