ಜನಸೇವೆಯಿಂದ ಜೀವನ ಪಾವನಗೊಳಿಸಿ: ಸುಬ್ಬು


Team Udayavani, Apr 22, 2021, 3:28 PM IST

social service

ಕೋಲಾರ: ಜನಸೇವೆ ಮೂಲಕ ನಮ್ಮಜೀವನವನ್ನು ಪಾವನಗೊಳಿಸಿಕೊಳ್ಳಬೇಕುಎಂದು ಯುವ ಶಕ್ತಿ ಸೇವಾ ಸಮಿತಿರಾಜ್ಯಾಧ್ಯಕ್ಷ ಯುವಶಕ್ತಿ ಸುಬ್ಬು ಹೇಳಿದರು.ನಗರದ ಪೇಟೆಚಾಮನಹಳ್ಳಿಯಲ್ಲಿಯುವಶಕ್ತಿ ಸೇವಾ ಸಮಿತಿಯಿಂದ ನಡೆದರಾಮನವಮಿಯಲ್ಲಿ ಮಾತನಾಡಿ, ಮನಸ್ಸುಮತ್ತು ಆತ್ಮ ಸಮನ್ವಯಗೊಳಿಸಲು ಧ್ಯಾನಅವಶ್ಯ.

ಧ್ಯಾನದ ಮೂಲಕ ನಮ್ಮನ್ನು ನಾವುಶುದ್ಧಗೊಳಿಸಿಕೊಳ್ಳಬೇಕು. ಕಷ್ಟದಲ್ಲಿಇರುವವರಿಗೆ ಸಹಾಯ ಹಸ್ತ ಮಾಡುವುದೇಮಾನವ ಧರ್ಮ ಎಂದರು.

ವಿಶ್ವವೇ ಒಂದು ಕುಟುಂಬ: ಸರ್ಕಾರಿನೌಕರರ ಸಂಘದ ಅಧ್ಯಕ್ಷ ಸುರೇಶ್‌ ಬಾಬುಮಾತಾನಾಡಿ, ಹಬ್ಬದ ದಿನದಂದು ಪ್ರತಿಯೊಬ್ಬರೂ ಜಾತಿ ಧರ್ಮವೆಂಬ ಕಟ್ಟಳೆಗಳನ್ನುಬದಿಗೊತ್ತಿ ಈ ದಿನದಲ್ಲಿ ಮಜ್ಜಿಗೆ,ಪಾನಕಗಳನ್ನು ಹಂಚುವ ಮೂಲಕ ಈನಾಡಿನ ಸೌಹಾರ್ದತೆಯನ್ನು ಮೆರೆಯಬೇಕು.ಇಡೀ ವಿಶ್ವವೇ ಒಂದು ಕುಟುಂಬದಂತೇಭಾವಿಸಬೇಕು ಎಂದು ಹೇಳಿದರು.ಸಿನಿಮಾ ನಟ ಕರಾಟೆ ಶ್ರೀನಿವಾಸ,ಅಂಬೇಡ್ಕರ್‌ ಸ್ವಾಭಿಮಾನಿ ಬಳಗದರಾಜ್ಯಾಧ್ಯಕ್ಷ ವಕೀಲ ಮಂಜುನಾಥಮಾತನಾಡಿದರು.

ಯುವಶಕ್ತಿ ಸೇವಾ ಸಮಿತಿಸದಸ್ಯರಾದ ಹಾರೋಹಳ್ಳಿ ಕಲ್ಯಾಣ್‌,ಹಾರೋಹಳ್ಳಿ ಕೇಶವ, ಅಮ್ಮೇರಹಳ್ಳಿ ಮುರಳಿ,ಹೆಮೇಶ್‌, ರಂಜಿತ್‌, ಸಂದೀಪ್‌, ದರ್ಶನ್‌ಪಾಲ್ಗೊಂಡಿದ್ದರು.ವೇಮಗಲ್‌ನಲ್ಲಿರಾಮನವಮಿ ಆಚರO

ಕೋಲಾರ: ತಾಲೂಕಿನ ವೇಮಗಲ್‌ಪಟ್ಟಣದ ಮಹಡಿ ಮನೆ ವೆಂಕಟೇಶ್‌ಕುಟುಂಬದ ಸದಸ್ಯರು ಆಂಜನೇಯದೇವಾಲಯದಲ್ಲಿ ಸರಳವಾಗಿ ರಾಮನವಮಿ ಹಬ್ಬವನ್ನು ಆಚರಿಸಿದರು.

ದೇವರಿಗೆ ವಿಶೇಷ ಅಭಿಷೇಕ, ಹೂವಿನಅಲಂಕಾರ, ಪೂಜೆ ಸಲ್ಲಿಸಿ, ಅದಷ್ಟುಬೇಗನೆ ಕೊರೊನಾ ಮುಕ್ತವಾಗಿ ರೈತರಿಗೆಜೀವನ ಮಾಡಲಿ ದಾರಿ ದೊರಕಲಿಎಂದು ದೇವರಲ್ಲಿ ಮೊರೆ ಹೋದರು.ಹಬ್ಬದ ಪ್ರಯುಕ್ತ ಪುಟಾಣಿ ಮಕ್ಕಳುಸಂಪ್ರದಾಯ ಉಡುಗೊರೆ ತೊಟ್ಟಿಕೊಂಡು ನೋಡುಗರ ಗಮನ ಸೆಳೆದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.