ಕೋವಿಡ್ ನಿಂದ ಬಡವರ ಪರಿಸ್ಥಿತಿ ಹೀನಾಯವಾಗಿದೆ: ವಾಟಾಳ್‌


Team Udayavani, Apr 22, 2021, 4:18 PM IST

covid effect

ರಾಮನಗರ: ಕೋವಿಡ್‌ ಸೋಂಕು ರಾಜ್ಯದಲ್ಲಿ ಉಲ್ಬಣವಾಗುತ್ತಿದೆ. ರಾಜ್ಯ ಯಮಲೋಕವಾಗುತ್ತಿದೆ. ಕೋವಿಡ್‌ ನಿಯಂತ್ರಿಸುವನಿಟ್ಟಿನಲ್ಲಿ ಸರ್ಕಾರದಿಂದ ವ್ಯವಸ್ಥಿತವಾದಕ್ರಮಗಳು ಜಾರಿಯಾಗುತ್ತಿಲ್ಲ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಕನ್ನಡ ಪರ ವಿವಿಧ ಸಂಘ ಟ ನೆಗಳ ಕಾರ್ಯ ಕ ರ್ತರೊಂದಿಗೆ ಪ್ರತಿ ಭ ಟನೆನಡೆ ಸಿ ಮಾತನಾಡಿದರು.ಸರ್ಕಾರ ಕಡೆಗಣಿಸಿದೆ:ರಾಜ್ಯ ದಲ್ಲಿ ಕೋವಿಡ್‌ಸೋಂಕು ತಡೆ ಗ ಟ್ಟು ವಲ್ಲಿ ರಾಜ್ಯ ಸರ್ಕಾರಸಂಪೂರ್ಣ ವಿಫ‌ಲವಾಗಿದೆ.

ರಾಜ್ಯದಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್‌ಗಳಿಲ್ಲ.ಹೆಣಗಳನ್ನು ಸುಡಲು, ಹೂಳುವುದಕ್ಕೂವಿಳಂಬ ವಾ ಗು ತ್ತಿದೆ. ಬಡ ಜನರ ಪರಿಸ್ಥಿತಿಹೀನಾಯವಾಗಿದೆ. ಸಮರೋಪಾದಿಯಲ್ಲಿಆಸ್ಪತ್ರೆಗಳು ಸಜ್ಜಾ ಗ ಬೇ ಕು. ಯಥೇತ್ಛವಾಗಿಹಾಸಿಗೆಗಳು ದೊರಕಬೇಕು. ಆಮ್ಲಜನಕದಾಸ್ತಾನು ಮಾಡಬೇಕು. ರಾಜ್ಯ ಸರ್ಕಾರದಲ್ಲಿಹೊಂದಾಣಿಕೆ ಇಲ್ಲ. ಕೇಂದ್ರ ಸರ್ಕಾರವೂರಾಜ್ಯ ಸರ್ಕಾರವನ್ನು ಕಡೆಗಣಿಸಿದೆ ಎಂದು ದೂರಿದರು.

ಕೂಡಲೇ ಮುಖ್ಯಮಂತ್ರಿಗಳಅಧ್ಯಕ್ಷತೆಯಲ್ಲಿ ರಾಜ್ಯಸಭಾ ಸದಸ್ಯರು,ಸಂಸದರು, ಶಾಸಕರು ಹಾಗೂ ವಿಪಕ್ಷಸೇರಿದಂತೆ ರಾಜ್ಯಮಟ್ಟದ ಉನ್ನತ ಮಟ್ಟದಸಮಿತಿ ರಚನೆ ಮಾಡಿಕೊಂಡು ಕೊರೊನಾತಡೆಗೆ ಪರಿಣಾಮಕಾರಿಯಾಗಿ ಕೆಲಸಮಾಡಬೇಕು ಎಂದು ಒತ್ತಾಯಿಸಿದರು.ಖಾಸಗಿ ಆಸ್ಪತ್ರೆಗಳು ಲೂಟಿಗಿಳಿದಿವೆ.ಆಸ್ಪತ್ರೆಗಳು ಕೇವಲ ರಾಜಕಾರಣಿಗಳು ಮತ್ತುಶ್ರೀಮಂತರಿಗೆ ಮಾತ್ರ ಎನ್ನುವಂತಾಗಿದೆ.ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ರೋಗಿಗಳುರಸ್ತೆಗಳಲ್ಲಿ ಅಲೆದಾಡುತ್ತಿದ್ದಾರೆ.

ಜನಸಾಮಾನ್ಯರನ್ನು ಕೇಳುವವರೇ ಗತಿಇಲ್ಲದಂತಾಗಿದೆ. ರೋಗಿಗಳಿಗೆ ಆಸ್ಪತ್ರೆಗಳಲ್ಲಿಚಿಕಿತ್ಸೆ ದೊರಕುವಂತಾ ಗ ಬೇಕು ಎಂದು ಆಗ್ರಹಿ ಸಿ ದರು.ವೀಕೆಂಡ್‌ ಮತ್ತು ನೈಟ್‌ ಕರ್ಫ್ಯೂವಿರುದ್ಧವೂ ಅಸ ಮಾ ಧಾನ ವ್ಯಕ್ತಪಡಿ ಸಿದವಾಟಾಳ್‌ ನಾಗ ರಾಜ್‌, ಅರ್ಧಂಬರ್ಧಲಾಕ್‌ಡೌನ್‌ ಸರಿಯಲ್ಲ. ಸರ್ಕಾರ ಕೂಡಲೇಮಾರ್ಗಸೂಚಿಗಳಲ್ಲಿ ಬದಲಾವಣೆ ತರಬೇಕುಎಂದು ಒತ್ತಾಯಿಸಿದರು.ರಾಜ್ಯಪಾಲರು ಸರ್ವಪಕ್ಷ ಸಭೆನಡೆಸಿರುವುದನ್ನು ನೋಡಿದರೆ ರಾಜ್ಯದಲ್ಲಿಸರ್ಕಾರ ಇಲ್ಲದಂತೆ ಕಾಣುತ್ತಿದೆ.ಮುಖ್ಯಮಂತ್ರಿಗಳು ಇರುವಾಗರಾಜ್ಯಪಾಲರು ಸರ್ವಪಕ್ಷಗಳ ಸಭೆ ಕರೆದಿದ್ದುಸರಿಯಲ್ಲ. ಅನುಚಿತವಾಗಿ ನಡೆದಿರುವ ಈಸಭೆಯನ್ನು ವಿಪಕ್ಷಗಳು ಬಹಿಷ್ಕರಿಸಬೇಕಾಗಿತ್ತು.ವಿಪಕ್ಷ ನಾಯಕ ಸಿದ್ದರಾಮಯ್ಯ ಅವರುಗೈರಾಗುವ ಮೂಲಕವಾದರೂ ಪ್ರತಿರೋಧತೋರಿಸಬಹುದಾಗಿತ್ತು ಎಂದರು.

ಟಾಪ್ ನ್ಯೂಸ್

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.