ಜಿಲ್ಲಾದ್ಯಂತ ಶ್ರೀರಾಮನವಮಿ ಸರಳ ಆಚರಣೆ

ಶ್ರೀರಾಮದೇವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ, ಪೂಜೆ ಏರ್ಪಡಿಸಲಾಗಿತ್ತು.

Team Udayavani, Apr 22, 2021, 6:29 PM IST

Acharane

ರಾಯಚೂರು: ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಬುಧವಾರ ಶ್ರೀ ರಾಮನವಮಿಯನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಭಕ್ತಿ- ಭಾವದಿಂದ ಸರಳವಾಗಿ ಆಚರಿಸಲಾಯಿತು. ನಗರದ ವಿವಿಧ ಬಡಾವಣೆಗಳಲ್ಲಿ ರಾಮದೇವರ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು. ದೇವರಿಗೆ ವಿಶೇಷ ಪುಷ್ಪಾಲಂಕಾರ, ತರಹೇವಾರಿ ಹಣ್ಣುಗಳ ನೈವೇದ್ಯ ಹಾಗೂ ದೀಪ ಬೆಳಗಿಸಲಾಗಿತ್ತು. ದೇವಸ್ಥಾನದಲ್ಲಿ ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಲಾಗಿತ್ತು.

ಶ್ರೀರಾಮನವಮಿ ಅಂಗವಾಗಿ ಸಂಕ್ಷಿಪ್ತವಾಗಿ ಕಾರ್ಯಕ್ರಮ ನೆರವೇರಿಸಲಾಯಿತು. ರಾಯಚೂರು ನಗರದ ಸ್ಟೇಷನ್‌ ರಸ್ತೆಯ ರಾಮ ಮಂದಿರದಲ್ಲಿ ಮೂರ್ತಿ ಪೂಜೆ, ಅಲಂಕಾರ ಮಾಡಲಾಗಿತ್ತು. ರಾಮ, ಸೀತೆ ಹಾಗೂ ಲಕ್ಷ್ಮಣ ಮೂರ್ತಿಗಳಿಗೆ ವಸ್ತ್ರಾಲಂಕಾರ, ಆಭರಣ ಹಾಗೂ ಪುಷ್ಪಗಳಿಂದ ಶೃಂಗರಿಸಲಾಗಿತ್ತು. ನೇತಾಜಿ ನಗರದಲ್ಲಿರುವ ಶ್ರೀರಾಮದೇವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ, ಪೂಜೆ ಏರ್ಪಡಿಸಲಾಗಿತ್ತು. ದರ್ಶನಕ್ಕಾಗಿ ಬರುವ ಭಕ್ತರೆಲ್ಲರೂ ಭಕ್ತಿ ಭಾವದಿಂದ ತೊಟ್ಟಿಲು ತೂಗಿ ಪ್ರಾರ್ಥಿಸಿದರು.

ನಿಜಲಿಂಗಪ್ಪ ಕಾಲೋನಿ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರ ಹಾಗೂ ಮಂಗಳಾರತಿ ನೆರವೇರಿಸಲಾಯಿತು. ಗಂಗಾ ನಿವಾಸ ಮುಂಗಲಿ ಪ್ರಾಣದೇವರ ದೇವಸ್ಥಾನದ ಪ್ರವೇಶದ್ವಾರದ ಮೇಲೆ ಸ್ಥಾಪಿಸಿರುವ ಭವ್ಯ ರಾಮನ ಮೂರ್ತಿಗೆ ವಿಶೇಷ ಪೂಜೆ ನಡೆದವು. ಎಲ್ಲ ದೇವಸ್ಥಾನಗಳಲ್ಲಿಯೂ ಭಕ್ತರು ಪಾನಕ ಹಂಚುವ ಮೂಲಕ ಹಂಚಿದರು. ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಪ್ರತಿ ವರ್ಷದಂತೆ ಭಕ್ತರು ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿರಲಿಲ್ಲ. ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ದೇವಸ್ಥಾನ ಪ್ರವೇಶಿಸಿ ದರ್ಶನ ಪಡೆದು ಮರಳಿದರು. ಅರ್ಚಕರು ಹಾಗೂ ಭಕ್ತರೆಲ್ಲರೂ ಮಾಸ್ಕ್ ಧರಿಸಿದ್ದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.