ತರಾಸು ಜಯಂತಿ ಸರ್ಕಾರಿ ಆಚರಣೆಯಾಗಲಿ


Team Udayavani, Apr 22, 2021, 6:59 PM IST

22-23

ಚಿತ್ರದುರ್ಗ: ಸಾಹಿತ್ಯದ ಮೂಲಕ ದುರ್ಗದ ಇತಿಹಾಸವನ್ನು ನಾಡಿನೆಲ್ಲೆಡೆ ಪಸರಿಸಿದ ತರಾಸು ಜನ್ಮ ದಿನಾಚರಣೆಯನ್ನು ಸರ್ಕಾರಿ ಜಯಂತಿಯಾಗಿ ಆಚರಿಸಬೇಕು ಎಂದು ನಗರಸಭೆ ಮಾಜಿ ಸದಸ್ಯ ಕೆ. ನಾಗರಾಜ್‌ ಒತ್ತಾಯಿಸಿದರು.

ಸಾಹಿತಿ ತರಾಸು ಅವರ 101ನೇ ಜಯಂತಿ ಅಂಗವಾಗಿ ನಗರದ ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ತರಾಸು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಐತಿಹಾಸಿಕ ಚಿತ್ರದುರ್ಗ ನಗರ ದೇವತೆಗಳಾದ ಏಕನಾಥೇಶ್ವರಿ, ಉಚ್ಚಂಗೆಲ್ಲಮ್ಮ, ಬರಗೇರಮ್ಮ, ತಿಪ್ಪಿನಘಟ್ಟಮ್ಮನವರ ಆಶೀರ್ವಾದ ತರಾಸುರವರ ಮೇಲಿದ್ದುದರಿಂದ ದುರ್ಗಾಸ್ತಮಾನದಂತಹ ಐತಿಹಾಸಿಕ ಕಾದಂಬರಿ ಬರೆದು ಮುಗಿಸಿದರು. ರಾಜ್ಯ ಸರ್ಕಾರ ಎಲ್ಲರ ಜಯಂತಿಗಳನ್ನು ಆಚರಿಸುತ್ತಿದೆ. ಅದೇ ರೀತಿ ತರಾಸು ಅವರಂತಹ ಮಹಾನ್‌ ಸಾಹಿತಿಯ ಜಯಂತಿಯನ್ನೂ ಆಚರಿಸಬೇಕೆಂದರು.

ಡಾ| ರಾಮಚಂದ್ರ ನಾಯಕ ಮಾತನಾಡಿ, ಐತಿಹಾಸಿಕ ಚಿತ್ರದುರ್ಗದಲ್ಲಿ ರಾಜವೀರ ಮದಕರಿ ನಾಯಕನ ಪ್ರತಿಮೆ ನಿರ್ಮಾಣವಾಗಬೇಕೆಂಬುದು ತರಾಸುರವರ ಕನಸಾಗಿತ್ತು. ಅವರ ಆಸೆಯಂತೆ ಪ್ರತಿಮೆ ನಗರದಲ್ಲಿ ರಾರಾಜಿಸುತ್ತಿದೆ. ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯ ಮುಂದೆ ಕಂಚಿನ ಪ್ರತಿಮೆ ನಿರ್ಮಾಣವಾಗಲಿ. ತರಾಸುರವರ ಪುಸ್ತಕಗಳು ಗ್ರಂಥಾಲಯದಲ್ಲಿ ಎಲ್ಲರಿಗೂ ಓದಲು ಸಿಗುವಂತಾಗಬೇಕೆಂದು ಮನವಿ ಮಾಡಿದರು.

ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯದ ಅ ಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಬಾರಿ ತರಾಸುರವರ 101ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಚಿತ್ರದುರ್ಗದ ಇತಿಹಾಸವನ್ನು ಬೆಳಕಿಗೆ ತಂದ ಶ್ರೇಷ್ಠ ಸಾಹಿತಿ ತರಾಸುರವರ ಪುಸ್ತಕಗಳನ್ನು ವಿಶೇಷವಾಗಿ ವಿದ್ಯಾರ್ಥಿಗಳು ಓದಿದಾಗ ಇತಿಹಾಸದ ಜ್ಞಾನ ಮೂಡುತ್ತದೆ. ಮುಂದಿನ ದಿನಗಳಲ್ಲಿ ಈ ಪ್ರತಿಮೆಗೆ ಹೊಸ ರೂಪ ಕೊಡಲಾಗುವುದೆಂದು ತಿಳಿಸಿದರು.

ಡಾ| ಮಂಜುನಾಥ್‌, ಜಯಣ್ಣ ಸೇರಿದಂತೆ ವಿದ್ಯಾರ್ಥಿಗಳು, ತರಾಸು ಅಭಿಮಾನಿಗಳು ಜಯಂತಿಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.