ಸುರತ್ಕಲ್: ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ದರದರನೇ ಎಳೆದುಕೊಂಡು ಹೋದ ಸವಾರರು !
Team Udayavani, Apr 22, 2021, 9:03 PM IST
ಮಂಗಳೂರು : ನಾಯಿಯೊಂದನ್ನು ಚಲಿಸುತ್ತಿರುವ ಬೈಕ್ ನ ಹಿಂದೆ ಬಲವಾಗಿ ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.
ಮಂಗಳೂರು ಹೊರವಲಯಯದ ಸುರತ್ಕಲ್ ಬಳಿಯ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಸವಾರರು ಬೈಕ್ ನಲ್ಲಿ ಕುಳಿತು ಶ್ವಾನವೊಂದನ್ನು ಹಗ್ಗದಲ್ಲಿ ಕಟ್ಟಿ ಅದನ್ನು ದರದರನೇ ಎಳೆದುಕೊಂಡು ಹೋಗಿದ್ದಾರೆ. ಈ ಘಟನೆಯ ವೀಡಿಯೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಬೇರೆ ಬೈಕ್ ಸವಾರರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಸದ್ಯ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ಏಪ್ರಿಲ್ 15 ರ ರಾತ್ರಿ ನಡೆದಿದೆ ಎನ್ನಲಾಗಿದೆ. ಸದ್ಯ ಪ್ರಾಣಿಪ್ರಿಯರು ಸೇರಿದಂತೆ ಸಾರ್ವಜನಿಕರು ಇಂಥ ಮಾನವೀಯತೆ ಮರೆತೆ ಮಾನವನ ಮೃಗತ್ವದ ವ್ಯಕ್ತಿತ್ವಕ್ಕೆ ಜೋರಾಗಿಯೇ ಗರಂ ಆಗಿದ್ದಾರೆ. ಸಾಮಾಜಿ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗುತ್ತಿರುವ ಬೆನ್ನಲೇ ಸುರತ್ಕಲ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ