ಬೆಂಗಳೂರಿನಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆಯಾಗಿದೆ: ಸುಧಾಕರ್
Team Udayavani, Apr 23, 2021, 10:15 AM IST
ಬೆಂಗಳೂರು: ನಗರದಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆ ಆಗುತ್ತಿದೆ. ಇನ್ನೂ ಒಂದು ವಾರದಲ್ಲಿ 2500 ಐಸಿಯು ಬೆಡ್ ಇರುವ ಮೆಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಸ್ವಲ್ಪ ದಿನದಲ್ಲಿ 250 ಹಾಸಿಗೆಯುಳ್ಳ ಮೆಕ್ ಶಿಪ್ಟ್ ಆಸ್ಪತ್ರೆ ಆರಂಭ ಮಾಡುತ್ತೇವೆ. ಇದರಲ್ಲಿ 100 ಹಾಸಿಗೆ ವೆಂಟಿಲೇಟರ್ ಇರುತ್ತದೆ. 2000 ಹಾಸಿಗೆಯಲ್ಲಿ 800 ರಿಂದ 1000 ವೆಂಟಿಲೇಟರ್ ಹಾಸಿಗೆ ವ್ಯವಸ್ಥೆ ಮಾಡುತ್ತೇವೆ. ನಮಗೆ 50 ರಿಂದ 80 ವೆಂಟಿಲೇಟರ್ ಕೊರತೆ ಇದೆ ಅದನ್ನು ಹೆಚ್ಚಿಸಿ ಎಂದು ಸಿಎಂ ಹೇಳಿದ್ದಾರೆ ಎಂದರು.
ಇದನ್ನೂ ಓದಿ:ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಿ: ಕುಮಾರಸ್ವಾಮಿ ಸಲಹೆ
ಈ ವಾರದಲ್ಲಿ ವಿಕ್ಟೋರಿಯಾ ಆವರಣದಲ್ಲಿ 500 ಹಾಸಿಗೆ ಹೆಚ್ಚಿಸುತ್ತೇವೆ. ವಿದೇಶದಿಂದ 2 ಲಕ್ಷ ರೆಮಿಡಿಸಿವಿರ್ ವೈಯಲ್ ಖರೀದಿಸಲು ಕೇಂದ್ರ ಸರ್ಕಾರದ ಅನುಮತಿ ಕೇಳಿದ್ದೇವೆ, ಅನುಮತಿ ಕೊಟ್ಟರೆ ಏರ್ ಲಿಫ್ಟ್ ಮೂಲಕ ತರುತ್ತೇವೆ. ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದರು.
ಲಂಡನ್, ಯುಕೆ ಯಲ್ಲಿ ಮನೆಯಲ್ಲೆ ಕುಳಿತು ಚಿಕಿತ್ಸೆ ಪಡೆದಿದ್ದಾರೆ. ನಮ್ಮಲ್ಲೂ ಟೆಲಿ ಮೆಡಿಸಿನ್ ನಿಂದ ಮನೆಯಲ್ಲೆ ಚಿಕಿತ್ಸೆ ಪಡೆಯಬಹುದು ಎಂದು ಸುಧಾಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ