ಹಂಪನಕಟ್ಟೆ ಎಂಸಿಸಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ
Team Udayavani, Apr 23, 2021, 12:56 PM IST
ಮಂಗಳೂರು: ಇಲ್ಲಿನ ಹಂಪನಕಟ್ಟೆಯಲ್ಲಿರುವ ಮಂಗಳೂರು ಕ್ಯಾಥೋಲಿಕ್ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ.
ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ:ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಕೋವಿಡ್ ಪಾಸಿಟಿವ್
ಅಗ್ನಿ ಅವಘಡಕ್ಕೆ ನಿಖರ ಕಾರಣ ಇದುವರೆಗೆ ತಿಳಿದು ಬಂದಿಲ್ಲ.