ಗುಂಡ್ಲುಪೇಟೆ: ಎಂದಿನಂತೆ ಬಸ್‌ ಸಂಚಾರ


Team Udayavani, Apr 23, 2021, 3:26 PM IST

Bus traffic as usual

ಗುಂಡ್ಲುಪೇಟೆ: ಹೈ ಕೋರ್ಟ್‌ ಆದೇಶದ ನಂತರ ತಾಲೂಕಿನಲ್ಲಿಕೆಎಸ್‌ಆರ್‌ಟಿಸಿ ಬಸ್‌ಗಳು ಗುರುವಾರದಿಂದ ಸಂಚಾರಆರಂಭಿಸಿದ್ದು, 80 ಬಸ್‌ಗಳು ಮೈಸೂರು-ಚಾಮರಾಜನಗರಸೇರಿ ಗ್ರಾಮೀ ಪ್ರದೇಶಗಳಲ್ಲಿ ಸಂಚಾರ ಮಾಡಿವೆ.

ಗುಂಡ್ಲುಪೇಟೆ ಡಿಪೋದಲ್ಲಿ 429 ಮಂದಿ ಸಾರಿಗೆನೌಕರರಿದ್ದು, 140 ಬಸ್‌ಗಳಿವೆ. ಜನರ ದಟ್ಟಣೆಗೆ ತಕ್ಕಂತೆಗುರುವಾರ 80 ಬಸ್‌ಗಳ ಸಂಚಾರ ಆರಂಭಿಸಲಾಗಿದೆ. ಹಳ್ಳಿಗಳಕಡೆ ಪ್ರಯಾಣಿಕ ಸಂಖ್ಯೆಗೆ ಅನುಗುಣವಾಗಿ ಬಸ್‌ಸಂಚರಿಸುತ್ತಿದೆ.

ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದಬಾಚಹಳ್ಳಿ, ಗೋಪಾಲಪುರ, ಎಲಚಟ್ಟಿ, ಬರಗಿ ಸೇರಿ ಇತರೆಹಲವು ಗ್ರಾಮಗಳಿಗೆ ಎಂದಿನಂತೆ ಬಸ್‌ಗಳು ಓಡಾಡುತ್ತಿವೆಎಂದು ಘಟಕದ ವ್ಯವಸ್ಥಾಪಕ ಜಯಕುಮಾರ್‌ ಮಾಹಿತಿನೀಡಿದರು.

ಕೋವಿಡ್ಟೆಸ್ಟ್‌, ಲಸಿಕಾ ಕಡ್ಡಾಯ: ಸಾರಿಗೆ ನೌಕರರಮುಷ್ಕರ ತಿಳಿಗೊಂಡಿದ್ದು, ತಾಲೂಕಿನಲ್ಲಿ ಪ್ರಸ್ತುತ 120ಕ್ಕೂಹೆಚ್ಚು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕಿದೆ. ಇವರು ಕೆಲಸಕ್ಕೆಬರಲು ಕೋವಿಡ್‌ ಟೆಸ್ಟ್‌ ಕಡ್ಡಾಯವಾಗಿದ್ದು, ಕಡ್ಡಾಯವಾಗಿಲಸಿಕೆ ಪಡೆಯಲೇಬೇಕಿದೆ.

ಜೊತೆಗೆ ಏಳು ದಿನಕ್ಕಿಂತ ಹೆಚ್ಚು ದಿನರಜೆ ಹಾಕಿದರೆ ಅಂತಹ ಸಿಬ್ಬಂದಿ ಜಿಲ್ಲಾಧಿಕಾರಿಯಿಂದ ಪತ್ರತರಬೇಕಿರುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿಮುಷ್ಕರದ ವೇಳೆ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗೆ ಈಗದೊಡ್ಡ ಸಮಸ್ಯೆ ಉಂಟಾಗಿದೆ.

ಖಾಸಗಿ ಬಸ್ಗೆ ಬ್ರೇಕ್: ಕಳೆದ 15 ದಿನಗಳಲ್ಲಿ ಗುಂಡ್ಲುಪೇಟೆತಾಲೂಕು ಸೇರಿ ಇತರೆಡೆ ಖಾಸಗಿ ಬಸ್‌ಗಳು ಹೆಚ್ಚಿನ ದರತೆಗೆದುಕೊಂಡು ಸಂಚರಿಸುತ್ತಿದ್ದವು. ಅದಕ್ಕೆ ಇದೀಗ ಬ್ರೇಕ್‌ಬಿದ್ದಿದೆ. ಕೆಎಸ್‌ಆರ್‌ಟಿಸ್‌ ಬಸ್‌ ನಿಲ್ದಾಣದೊಳಗೆ ನಿಲುಗಡೆಮಾಡುತ್ತಿದ್ದ ಖಾಸಗಿ ಬಸ್‌ಗಳು ಗುರುವಾರದಿಂದಕಾಣೆಯಾಗಿವೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.