ಠಾಣೆ ತೆರೆಯಲು ರೈತಸಂಘ ಮನವಿ


Team Udayavani, Apr 23, 2021, 4:11 PM IST

Farmers Association appeal

ಕೋಲಾರ: ನರಸಾಪುರದಲ್ಲಿ ಹೊಸದಾಗಿಠಾಣೆಯನ್ನು ತೆರೆಯಲು ಒತ್ತಾಯಿಸಿಜಿಲ್ಲಾ ಸಹಾಯಕ ರಕ್ಷಣಾಧಿಕಾರಿಬಿ.ಎಂ.ನಾರಾಯಣಸ್ವಾಮಿ ಅವರಿಗೆಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಜಿಲ್ಲಾ ಘಟಕ ಮನವಿ ನೀಡಿ ಕೋರಿದೆ.

ಕೋಲಾರ ತಾಲೂಕು ನರಸಾಪುರ,ವೇಮಗಲ್‌ ಕೈಗಾರಿಕಾ ಪ್ರದೇಶಗಳಾ ಗಿದ್ದು,ಇಲ್ಲಿ ಅತಿಹೆಚ್ಚು ಬೇರೆ ರಾಜ್ಯದವರುಕಾರ್ಖಾನೆಗಳಲ್ಲಿ ಕೆಲಸ ಮಾಡುವಕಾರ್ಮಿಕರು ನೆಲೆಸಿದ್ದು, ಸದರಿ ಕೈಗಾರಿಕಾಪ್ರದೇಶಕ್ಕೆ ವೇಮಗಲ್‌ ಒಂದೇ ಠಾಣೆಯಿದೆ.

ಒಬ್ಬರು ಆರಕ್ಷಕ ಉಪನಿರೀಕ್ಷಕರಿದ್ದು,ಸಿಬ್ಬಂದಿ ಕೊರತೆ ಇರುತ್ತದೆ.ವೇಮಗಲ್‌ ಠಾಣೆಗೆ 100 ಕ್ಕೂ ಹೆಚ್ಚುಹಳ್ಳಿ ಸೇರಿದ್ದು, ಅಕ್ರಮ ಚಟುವಟಿಕೆಹೆಚ್ಚಾಗುತ್ತಿದ್ದು, ರಾತ್ರಿ ಪಾಳ್ಯದಲ್ಲಿ ಕೆಲಸಮಾಡುವ ಕಾರ್ಮಿಕರು ಕೆಲಸ ಮುಗಿಸಿಹಿಂತಿರುಗುವ ಸಮಯದಲ್ಲಿ ಅದೆಷ್ಟೋಕಳ್ಳತನ, ಕೊಲೆ ಪ್ರಯತ್ನ ನಡೆದಿವೆ.ಭಾನುವಾರದ ಸಮಯದಲ್ಲಿ ರಾಷ್ಟ್ರೀಯಹೆದ್ದಾರಿಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುವಂತಹದ್ದು, ಬೇರೆ ವಾಹನ ಸವಾರರಿಗೆಪ್ರಾಣಕ್ಕೆ ತೊಂದರೆ ಉಂಟು ಮಾಡುತ್ತಿದ್ದಾರೆ. ಈ ಪ್ರದೇಶದಲ್ಲಿ ಭೂಮಿ ಬೆಲೆಹೆಚ್ಚಾಗುತ್ತಿದ್ದು, ಲಿಯಲ್‌ ಎಸ್ಟೇಟ್‌ನೆಪದಲ್ಲಿ ಬೆಂಗಳೂರಿನ ಭೂಗತ ಲೋಕದ ಮಾಫಿಯಾಗಳು ಕೋಲಾರಕ್ಕೆ ಕಾಲಿಟ್ಟಿದ್ದಾರೆ.

ಕೂಡಲೇ ನರಸಾಪುರದಲ್ಲಿಠಾಣೆ ತೆರೆದು ಸಿಬ್ಬಂದಿ ನೇಮಕ ಮಾಡಿದ್ದಲ್ಲಿ ಜನ ಸಾಮಾನ್ಯರಿಗೆ, ಕಾರ್ಮಿಕರಿಗೆಅನುಕೂಲವಾಗುತ್ತದೆ ಎಂದಿದ್ದಾರೆ.ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ, ಉಪಾಧ್ಯಕ್ಷ ನಂದಕುಮಾರ್‌,ಜಿಲ್ಲಾ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಮುಳಬಾಗಿಲು ತಾಲೂಕು ಅಧ್ಯಕ್ಷಎಲ್‌.ಎನ್‌.ಬಾಬು, ಶ್ರೀನಿವಾಸ ಪುರತಾಲೂಕು ಅಧ್ಯಕ್ಷ ದೊಡ್ಡ ಕುರುಬರಹಳ್ಳಿಶಂಕರಪ್ಪ, ಕೋಲಾರ ತಾಲೂಕು ಅಧ್ಯಕ್ಷಶಿಳ್ಳಂಗೆರೆ ವೇಣು ಇದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.