ಕನ್ನಡದ ಬ್ಯುಸಿ ನಟಿ ಅದಿತಿ ಕೈಯಲ್ಲಿ ಡಜನ್ ಸಿನಿಮಾ


Team Udayavani, Apr 23, 2021, 4:16 PM IST

aditi prabhudeva

ಸಾಮಾನ್ಯವಾಗಿ ಹೀರೋಯಿನ್‌ ಅಂದ್ರೆ, ಕೇವಲ ಗ್ಲಾಮರಸ್‌ ಪಾತ್ರಗಳಿಗಷ್ಟೇ ಸೀಮಿತವಾಗಿರುತ್ತಾರೆ. ಅಥವಾ ಸಿನಿಮಾದಲ್ಲಿ ಹೀರೋ ಜೊತೆಗೆ ಒಂದೆರಡು ಡ್ಯುಯೆಟ್‌ ಸಾಂಗ್ಸ್‌ಗೆ ಹೆಜ್ಜೆ ಹಾಕುವಷ್ಟು ಮಾತ್ರ ಅವರಿಗೆ ಸ್ಕ್ರೀನ್‌ ಸ್ಪೇಸ್‌ ಇರುತ್ತದೆ ಅನ್ನೋದು ಅನೇಕ ಪ್ರೇಕ್ಷಕರ ಅಭಿಪ್ರಾಯ. ಆದರೆ ಕೆಲವು ಹೀರೋಯಿನ್ಸ್‌ ಮಾತ್ರ ಪ್ರೇಕ್ಷಕರ ಈ ಅಭಿಪ್ರಾಯವನ್ನು ಆಗಾಗ್ಗೆ ಸುಳ್ಳು ಎಂದು ನಿರೂಪಿಸುತ್ತಲೇ ಬರುತ್ತಾರೆ. ಅಂಥ ಹೀರೋಯಿನ್ಸ್‌ ಪೈಕಿ ಅದಿತಿ ಪ್ರಭುದೇವ ಕೂಡ ಒಬ್ಬರು.

ಕೇವಲ ಗ್ಲಾಮರಸ್‌ ಲುಕ್‌, ಮರಸುತ್ತವ ಪಾತ್ರಗಳಿಗಷ್ಟೇ ಸೀಮಿತವಾಗಿರದೆ ಹೊಸಥರದ ಪಾತ್ರಗಳಿಗೆ ತನ್ನನ್ನು ತೆರೆದುಕೊಳ್ಳುವ ಇಂದಿನ ನಾಯಕ ನಟಿಯರ ಸಾಲಿನಲ್ಲಿ, ಅದಿತಿ ಪ್ರಭುದೇವ ಕೂಡ ಒಬ್ಬರಾಗಿ ನಿಲ್ಲುತ್ತಾರೆ. ಸದ್ಯ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿರುವ ಮುಂಬರುವ  ಸಿನಿಮಾಗಳು ಮತ್ತು ಅವುಗಳ ಪಾತ್ರಗಳು ಈ ಮಾತಿಗೆ ಒಂದಷ್ಟು ಪುಷ್ಟಿ ನೀಡುತ್ತದೆ

ಸದ್ಯ ಅದಿತಿ ಪ್ರಭುದೇವ ಕನ್ನಡದಲ್ಲಿ ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅದರಲ್ಲಿ ಈಗಾಗಲೇ “ಒಂಬತ್ತನೇ ದಿಕ್ಕು’, “ದಿಲ್‌ಮಾರ್‌’, “ತೋತಾಪುರಿ’ ಭಾಗ-1, “ತೋತಾಪುರಿ’ ಭಾಗ-2, “ಓಲ್ಡ್‌ ಮಾಂಕ್‌’, “ಆ ನ ’ ಸಿನಿಮಾಗಳು ಬಿಡುಗಡೆಗೆ ರೆಡಿಯಾಗಿವೆ. ಇನ್ನು “ಗಜಾನನ ಆ್ಯಂಡ್‌ ಗ್ಯಾಂಗ್‌’, “ತ್ರಿಬಲ್‌ ರೈಡಿಂಗ್‌’ ಸಿನಿಮಾಗಳ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿವೆ. ಉಳಿದಂತೆ “ಅಂದೊದಿತ್ತು ಕಾಲ’, “5ಡಿ’, “ಚಾಂಪಿಯನ್‌’, “ಭಗವಾನ್‌ ಶ್ರೀಕೃಷ್ಣ ಪರಮಾತ್ಮ’ ಸಿನಿಮಾಗಳು ಇನ್ನೂ ಚಿತ್ರೀಕರಣದ ಹಂತದಲ್ಲಿವೆ. ಇದಲ್ಲದೆ ಇನ್ನೂ ಎರಡೂ – ಮೂರು ಸಿನಿಮಾಗಳಲ್ಲಿ ಅದಿತಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಗಳು ಇನ್ನೂ ಮಾತುಕಥೆಯ ಹಂತದಲ್ಲಿರುವುದರಿಂದ, ಸಿನಿಮಾಗಳ ಟೈಟಲ್‌ ಮತ್ತು ಪಾತ್ರಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಅದಿತಿ ಅವರೇ ಹೇಳುವಂತೆ, ಸದ್ಯ ಅವರ ಕೈಯಲ್ಲಿರುವ ಪ್ರತಿ ಸಿನಿಮಾದಲ್ಲೂ ಅವರಿಗೊಂದು ವಿಭಿನ್ನ ಪಾತ್ರ ಇದೆಯಂತೆ. “ಒಂಬತ್ತನೇ ದಿಕ್ಕು’ ಚಿತ್ರದಲ್ಲಿ ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡರೆ, “ತೋತಾಪುರಿ’ ಚಿತ್ರದಲ್ಲಿ ಶಕೀಲಾ ಬಾನು ಎನ್ನುವ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ಓಲ್ಡ್‌ ಮಾಂಕ್‌’ನಲ್ಲಿ ಶೋಶಿಯಲ್‌ ಸರ್ಮೀಸ್‌ ಮಾಡುವಂಥ ಹುಡುಗಿಯ ಪಾತ್ರ. ಹೀಗೆ ಒಂದೊಂದು ಸಿನಿಮಾದಲ್ಲೂ ಒಂದೊಂದು ವಿಭಿನ್ನ ಪಾತ್ರ ಸಿಕ್ಕಿದೆ. ಈ ಪಾತ್ರಗಳು ತನಗೆಖುಷಿಕೊಟ್ಟಿದ್ದು, ನೋಡುಗರಿಗೂ ಅಷ್ಟೇ ಖುಷಿಕೊಡಲಿದೆ ಅನ್ನೋ ವಿಶ್ವಾಸ ವ್ಯಕ್ತಪಡಿಸುತ್ತಾರೆ ಅದಿತಿ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.