‘ವ್ಯಾಕ್ಸಿನ್ಸ್‌ ಫಾರ್‌ ಆಲ್’ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿದ ವಾಟ್ಸ್‌ಆ್ಯಪ್‌

ಡಬ್ಲ್ಯೂಎಚ್‌ಒ, ವಿವಿಧ ಸರ್ಕಾರ ಸಹಯೋಗದಲ್ಲಿ ಸಿದ್ಧವಾದ ಸ್ಟಿಕರ್‌ ಪ್ಯಾಕೇಜ್‌

Team Udayavani, Apr 23, 2021, 10:00 PM IST

‘ವ್ಯಾಕ್ಸಿನ್ಸ್‌ ಫಾರ್‌ ಆಲ್’ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿದ ವಾಟ್ಸ್‌ಆ್ಯಪ್‌

ನವದೆಹಲಿ: ಸದ್ಯದಲ್ಲೇ ವಾಟ್ಸ್‌ಆ್ಯಪ್‌ನಲ್ಲಿ ವ್ಯಾಕ್ಸಿನ್ಸ್‌ ಫಾರ್‌ ಆಲ್‌ ಎಂಬ ಸ್ಟಿಕರಿಂಗ್‌ ಪ್ಯಾಕೇಜ್‌ ಬಿಡುಗಡೆ ಮಾಡಲು ವಾಟ್ಸ್‌ಆ್ಯಪ್‌ ಸಂಸ್ಥೆ ನಿರ್ಧರಿಸಿದೆ. ಇದನ್ನು ಕ್ಲಿಕ್‌ ಮಾಡಿದರೆ, ಜಗತ್ತಿನ ಯಾವುದೇ ದೇಶದ ಜನರು ತಮ್ಮ ಪ್ರಾಂತ್ಯದಲ್ಲಿನ ಕೊರೊನಾ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ.

ಈ ಸ್ಟಿಕರ್‌ ಪ್ಯಾಕ್‌ ಅನ್ನು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್‌ಒ), ಸುಮಾರು 150 ದೇಶಗಳು, ವಿವಿಧ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸರ್ಕಾರಗಳ ಸಹಯೋಗದೊಂದಿಗೆ ರೂಪಿಸಲಾಗಿದೆ ಹಾಗೂ ಇದರ ಮೂಲಕ, ಕೊರೊನಾ ಬಗ್ಗೆ ಯೂನಿಸೆಫ್ ನಿಂದ ಪ್ರಮಾಣಿಕರೀಸಲ್ಪಟ್ಟ ಮಾಹಿತಿ ಸಿಗುತ್ತದೆ ಎಂದು ಕಂಪನಿ ಹೇಳಿದೆ.

ಇದರಲ್ಲಿ ಕೊರೊನಾ ಹೆಲ್ಪ್ ಲೈನ್ ಸಂಖ್ಯೆಗಳನ್ನೂ ನೀಡಲಾಗಿದ್ದು, ಲಸಿಕೆ ಕೇಂದ್ರಗಳ ಮಾಹಿತಿ ಹಾಗೂ ಲಸಿಕೆಗಳಿಗಾಗಿ ಹೆಸರು ನೋಂದಾವಣೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ :ಎವರೆಸ್ಟ್‌ ತಲುಪಿದ ಸೋಂಕು; ಪರ್ವತಾರೋಹಿಗೂ ಕೋವಿಡ್ ಪಾಸಿಟಿವ್‌

ವಾಯ್ಸ್ ಮೆಸೇಜ್‌ ಸ್ಪೀಡ್‌ ಕಂಟ್ರೋಲಿಂಗ್‌:
ವಾಟ್ಸ್‌ಆ್ಯಪ್‌ನಲ್ಲಿ ನಾವು ಕಳುಹಿಸುವ ವಾಯ್ಸ್ ಮೆಸೇಜ್‌ನ ಪ್ಲೇಬ್ಯಾಕ್‌ ವೇಗವನ್ನು 1 ಎಕ್ಸ್‌, 1.5 ಎಕ್ಸ್‌ ಹಾಗೂ 2 ಎಕ್ಸ್‌ ಎಂಬ ಮೂರು ರೀತಿಯಲ್ಲಿ ನಿಯಂತ್ರಿಸುವ ಹೊಸ ಫೀಚರ್‌ ಸದ್ಯದಲ್ಲೇ ಬಳಕೆಗೆ ಬರಲಿದೆ. ಅದಿನ್ನೂ ವಾಟ್ಸ್‌ಆ್ಯಪ್‌ ಆ್ಯಂಡ್ರಾಯ್ಡ ಬಿಟಾ ಮಾದರಿಯ ಆ್ಯಪ್‌ನಲ್ಲಿ ಇದನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ ಎಂದು ವಾಟ್ಸ್‌ಆ್ಯಪ್‌ ಅಪ್‌ಡೇಟ್‌ಗಳನ್ನು ತಿಳಿಸುವ “ಡಬ್ಲ್ಯೂಎಬಿಟಾ ಇನ್ಫೋ’ ತಿಳಿಸಿದೆ.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.