ಟಿ20: ಪಾಕ್‌ ತಂಡವನ್ನು 19 ರನ್ನುಗಳಿಂದ ಮಣಿಸಿ ಹೊಸ ಇತಿಹಾಸ ಬರೆದ ಜಿಂಬಾಬ್ವೆ


Team Udayavani, Apr 23, 2021, 10:45 PM IST

ಟಿ20: ಪಾಕ್‌ ತಂಡವನ್ನು 19 ರನ್ನುಗಳಿಂದ ಮಣಿಸಿ ಹೊಸ ಇತಿಹಾಸ ಬರೆದ ಜಿಂಬಾಬ್ವೆ

ಹರಾರೆ : ಶುಕ್ರವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಪಾಕಿಸ್ಥಾನವನ್ನು 19 ರನ್ನುಗಳಿಂದ ಮಣಿಸುವ ಮೂಲಕ ಜಿಂಬಾಬ್ವೆ ಹೊಸ ಇತಿಹಾಸವೊಂದನ್ನು ಬರೆದಿದೆ. ಇದು ಪಾಕ್‌ ವಿರುದ್ಧ ಜಿಂಬಾಬ್ವೆ ಸಾಧಿಸಿದ ಮೊದಲ ಟಿ20 ಜಯವಾಗಿದೆ.

“ಹರಾರೆ ನ್ಪೋರ್ಟ್ಸ್ ಕ್ಲಬ್‌’ನಲ್ಲಿ ನಡೆದ ಈ ಪಂದ್ಯ ಸಣ್ಣ ಮೊತ್ತದ ಮೇಲಾಟವಾಗಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ ಜಿಂಬಾಬ್ವೆ ಗಳಿಸಿದ್ದು 9 ವಿಕೆಟಿಗೆ 118 ರನ್‌ ಮಾತ್ರ. ಇದನ್ನು ಚೇಸ್‌ ಮಾಡುವಲ್ಲಿ ಎಡವಿದ ಪಾಕಿಸ್ಥಾನ 19.5 ಓವರ್‌ಗಳಲ್ಲಿ 99 ರನ್ನಿಗೆ ಆಲೌಟ್‌ ಆಯಿತು.

ಮಧ್ಯಮ ವೇಗಿ ಲ್ಯೂಕ್‌ ಜೊಂಗ್ವೆ 18 ರನ್ನಿಗೆ 4 ವಿಕೆಟ್‌ ಉಡಾಯಿಸಿ ಜಿಂಬಾಬ್ವೆ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ನಾಯಕ ಬಾಬರ್‌ ಆಜಂ 41 ರನ್‌ ಮಾಡಿ 16ನೇ ಓವರ್‌ ತನಕ ಹೋರಾಟ ಜಾರಿಯಲ್ಲಿರಿಸಿದರೂ ಉಳಿದವರಿಗೆ ಜಿಂಬಾಬ್ವೆ ಬೌಲಿಂಗ್‌ ದಾಳಿಯನ್ನು ಎದುರಿಸಿ ನಿಲ್ಲಲಾಗಲಿಲ್ಲ.

ಜಿಂಬಾಬ್ವೆ ಬ್ಯಾಟಿಂಗ್‌ ಸರದಿಯಲ್ಲಿ ಆರಂಭಕಾರ ತಿನಾಶೆ ಕಮುನುಕಮೆÌ ಸರ್ವಾಧಿಕ 34 ರನ್‌ ಮಾಡಿದರು.

ಇದನ್ನೂ ಓದಿ :ಕೊಹ್ಲಿಯಿಂದಾಗಿ ಬ್ಯಾಟಿಂಗ್‌ ಸುಲಭವಾಯಿತು: ಪಡಿಕ್ಕಲ್‌

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.