ಬ್ಯಾಂಕ್‌ನಿಂದ ಚಿನ್ನದ ಸಾಲ ನಿರಾಕರಣೆ: ಗ್ರಾಹಕರ ಪರದಾಟ


Team Udayavani, Apr 24, 2021, 3:43 PM IST

ಬ್ಯಾಂಕ್‌ನಿಂದ ಚಿನ್ನದ ಸಾಲ ನಿರಾಕರಣೆ: ಗ್ರಾಹಕರ ಪರದಾಟ

ಯಳಂದೂರು: ಕೋವಿಡ್‌ ನೆಪವೊಡ್ಡಿ ಚಿನ್ನದಸಾಲವನ್ನು ನೀಡಲು ಬ್ಯಾಂಕ್‌ನ ಸಿಬ್ಬಂದಿ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಪರದಾಡಿದರು.

ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಶುಕ್ರವಾರ ಚಿನ್ನದ ಸಾಲವನ್ನು ನೀಡಲು ಬ್ಯಾಂಕ್‌ನ ವ್ಯವಸ್ಥಾಪಕರು ನಿರಾಕರಿಸಿದ್ದಾರೆ. ಇದರಿಂದ ಹತ್ತಾರು ಗ್ರಾಹಕರುವಾಪಸ್ಸಾದ ಘಟನೆ ಜರುಗಿದೆ. ತಾವು ಇದೇ ಬ್ಯಾಂಕಿನಲ್ಲಿಚಿನ್ನವನ್ನು ಇಟ್ಟಿದ್ದು ಇದನ್ನು ಬಿಡಿಸಿಕೊಳ್ಳಲು ಮಾತ್ರಬ್ಯಾಂಕಿನವರು ಹಣವನ್ನು ಕಟ್ಟಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಬ್ಯಾಂಕಿನ ನಮ್ಮ ಖಾತೆಯಿಂದಲೂ ಹಣವನ್ನು ಕಡಿತಮಾಡಲಾಗಿದೆ. ಆದರೆ, ಚಿನ್ನವನ್ನು ಇಡಲು ಕೋವಿಡ್‌ನಿಯಮ ಪಾಲನೆಗೆ ಸೂಚನೆ ಇರುವುದರಿಂದ ನಾವು ಸಾಲ ಕೊಡಲು ಸಾಧ್ಯವಿಲ್ಲ ಎಂದು ವ್ಯವಸ್ಥಾಪಕರುಗ್ರಾಹಕರನ್ನು ವಾಪಸ್‌ ಕಳುಹಿಸುತ್ತಿದ್ದಾರೆ. ಈಗ ಮತ್ತೆ ವಾರಾಂತ್ಯ ಲಾಕ್‌ಡೌನ್‌ ಮಾಡಲು ಸಿದ್ಧತೆ ನಡೆಯುತ್ತಿದೆ. ರೈತರು ಹಾಗೂ ಕೂಲಿ ಕೆಲಸಮಾಡುವರು ತಮ್ಮಲ್ಲಿರುವ ಚಿನ್ನಾಭರಣಗಳನ್ನುಬ್ಯಾಂಕಿನಲ್ಲಿಟ್ಟು ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ.”ನಮಗೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಕೋವಿಡ್‌ ನಿಯಮ ಪಾಲನೆಯಾಗಬೇಕಾಗಿದೆ.

ಚಿನ್ನವನ್ನು ಗ್ರಾಹಕರು ಇಡುವ ಸಂದರ್ಭದಲ್ಲಿ ವೈರಸ್‌ ತಗಲುವ ಸಾಧ್ಯತೆಗಳಿದ್ದು ನಾವು ಚಿನ್ನಾಭರಣಇಟ್ಟುಕೊಳ್ಳುತ್ತಿಲ್ಲ. ಬೇರೆ ವ್ಯವಹಾರಕ್ಕೆ ಮಾತ್ರಅವಕಾಶವಿದೆ’ ಎಂದು ಬ್ಯಾಂಕ್‌ನವರು ಸಬೂಬುನೀಡಿ ವಾಪಸ್ಸು ಕಳುಹಿಸುತ್ತಿದ್ದಾರೆ. ಇದು ಸರಿಯಲ್ಲ. ಗ್ರಾಹಕರು ಕಟ್ಟುವ ಹಣವನ್ನು ಕೈಯಿಂದ ಮುಟ್ಟಿರುತ್ತಾರೆ. ಇದನ್ನು ಪಡೆಯುವಾಗ ಸೋಂಕುತಗುಲುವುದಿಲ್ಲವೆ?, ಅಲ್ಲದೇ ಪಟ್ಟಣದ ಎಂಡಿಸಿಸಿಬ್ಯಾಂಕ್‌ ಮತ್ತಿತರ ಬ್ಯಾಂಕ್‌ಗಳಲ್ಲಿ ಸಾಲ ಕೊಡುತ್ತಿದ್ದಾರೆ. ಈ ನಿಯಮ ಈ ಬ್ಯಾಂಕುಗಳಿಗೆ ಇಲ್ಲವೆ ಎಂದುಗ್ರಾಹಕರಾದ ಜೈಗುರು, ರತ್ನಮ್ಮ, ಚಂದು, ಕುಮಾರ, ಕೆಂಪಮ್ಮ, ಕಮಲಮ್ಮ ಮತ್ತಿತರರು ಪ್ರಶ್ನಿಸಿದ್ದಾರೆ.

ಏ.30 ರವರಗೆ ಚಿನ್ನ ಸಾಲ ಸಿಗಲ್ಲ: ವ್ಯವಸ್ಥಾಪಕಿ  :

ಕೋವಿಡ್‌ ನಿಯಮ ಪಾಲಿಸಲು ನಮಗೆ ಮೇಲಧಿಕಾರಿಗಳಿಂದ ಆದೇಶವಾಗಿದೆ. ಏ.23 ರಿಂದ 30 ರ ವರಗೆಯಾವುದೇ ಚಿನ್ನಾಭರಣ ಇಟ್ಟುಕೊಳ್ಳಲು ಅವಕಾಶವಿಲ್ಲ. ಅಲ್ಲದೆ ಬ್ಯಾಂಕಿನ ಸಮಯವನ್ನು ಗ್ರಾಹಕರ ವ್ಯವಹಾರಕ್ಕಾಗಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಸಯಮ ನಿಗದಿಯಾಗಿದೆ. ಇದಾದ ಬಳಿಕ ಸಂಜೆ 4ರತನಕ ಬ್ಯಾಂಕಿನ ವ್ಯವಹಾರಗಳಿಗೆ ಅವಕಾಶವಿದೆ. ಹಾಗಾಗಿ ಚಿನ್ನವನ್ನು ನಾವು ಇಟ್ಟುಕೊಳ್ಳುತ್ತಿಲ್ಲ ಎಂದು ಕೆನರಾ ಬ್ಯಾಂಕ್‌ ವ್ಯವಸ್ಥಾಪಕಿ ಚಂದ್ರಕಲಾ ತಿಳಿಸಿದ್ದಾರೆ

ಟಾಪ್ ನ್ಯೂಸ್

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.