ಕೋವಿಡ್ 2ನೇ ಅಲೆ ತಡೆಗೆ ಕ್ರಮ ಕೈಗೊಳ್ಳಿ


Team Udayavani, Apr 24, 2021, 3:55 PM IST

Take action on the covid 2nd Wave barrier

ಯಾದಗಿರಿ: ಜಿಲ್ಲೆಯಲ್ಲಿ ಮಹಾಮರಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಣಮಾಡಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಪಶು ಸಂಗೋಪನೆ ಸಚಿವಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವಪ್ರಭು ಚವ್ಹಾಣ್‌ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಕೋವಿಡ್‌-19ನಿಯಂತ್ರಣ ಕುರಿತು ಜನಪ್ರತಿನಿ ಧಿಗಳು ಹಾಗೂಅ ಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ,ಜಿಲ್ಲೆಯ ಎಲ್ಲಾ ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿಯಾದಬಂದೋಬಸ್ತ್ ಮಾಡುವಂತೆ ಸೂಚಿಸಿದರು.ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿಜಿಲ್ಲಾಡಳಿತ ತೆಗೆದುಕೊಳ್ಳಬಹುದಾದ ಕ್ರಮಗಳಿಗೆರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿಮಾತನಾಡಿದ ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾಆರ್‌. ಅವರು, 10 ಮಂದಿ ಕೋವಿಡ್‌ ಡಾಕ್ಟರ್ಹಾಗೂ 15 ಸ್ಟಾಪ್‌ ನರ್ಸ್‌ಗಳನ್ನು ಹೆಚ್ಚುವರಿಯಾಗಿನೀಡುವಂತೆ ಸಚಿವರ ಗಮನಕ್ಕೆ ತಂದರು.ಜಿಲ್ಲೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ಲಸಿಕೆ ನೀಡುವಸಲುವಾಗಿ ಪಂಚಾಯತ ಮಟ್ಟದಲ್ಲಿ ಗ್ರಾಮಸಭೆನಡೆಸಿ, ಶೇ.100ರಷ್ಟು ವ್ಯಾಕ್ಸಿನ್‌ ನೀಡಲು ನಿರ್ಣಯಕೈಗೊಳ್ಳಲಾಗಿದೆ. ಶಿಕ್ಷಕ-ಶಿಕ್ಷಕಿಯರಿಗೆ ಹಾಗೂಇತರೆ ಬೇರೆ-ಬೇರೆ ಇಲಾಖೆಗೆ ಈ ಜವಾಬ್ದಾರಿನೀಡಲಾಗಿದೆ.

ಜನರನ್ನು ಕರೆದುಕೊಂಡು ಬಂದುವ್ಯಾಕ್ಸಿನ್‌ ನೀಡುವ ಕೆಲಸ ನಡೆಯುತ್ತಿದೆಂದುಜಿಲ್ಲಾಧಿ ಕಾರಿ ಮಾಹಿತಿ ನೀಡಿದರು.ಮಾಸ್ಕ್ ಇಲ್ಲದೆ ಓಡಾಟ ಮಾಡುವವರಿಗೆನಗರಾಭಿವೃದ್ಧಿ ಇಲಾಖೆಯಿಂದ ಸುಮಾರು19,892 ಜನರಿಗೆ ದಂಡ ವಿ ಧಿಸಿ 22,50,336ಮೊತ್ತವನ್ನು ಸಂಗ್ರಹಿಸಲಾಗಿದೆ. ಪೊಲೀಸ್‌ಇಲಾಖೆಯಿಂದ 23,516 ಜನರಿಗೆ ದಂಡವಿ ಧಿಸಿ ಸುಮಾರು 25,25,600 ರೂ.ಗಳನ್ನುಸಂಗ್ರಹಿಸಲಾಗಿದೆ.

ಅಲ್ಲದೆ ಗ್ರಾಮೀಣಾಭಿವೃದ್ಧಿಇಲಾಖೆಯಿಂದ 2,895 ಜನರಿಗೆ ದಂಡ ವಿ ಧಿಸಿಸುಮಾರು 2,89,500 ರೂ. ಸಂಗ್ರಹಿಸಲಾಗಿದೆ.ಒಟ್ಟಾರೆ ಜಿಲ್ಲೆಯಲ್ಲಿ 46,303 ಜನರಿಗೆ ದಂಡವಿ ಧಿಸಲಾಗಿದ್ದು, ಸುಮಾರು 50,65,436 ರೂ.ಮೊತ್ತವನ್ನು ಸಂಗ್ರಹಿಸಿ ಕೊರೊನಾ ಬಗ್ಗೆ ಜಾಗೃತಿಮೂಡಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆತಂದರು.ಮಾರುಕಟ್ಟೆ ಸೇರಿದಂತೆ ಜನದಟ್ಟಣೆ ಇರುವಪ್ರದೇಶವನ್ನು ಬೇರೆಕಡೆ ಸ್ಥಳಾಂತರಿಸುವುದುಹಾಗೂ ಜನದಟ್ಟಣೆಯಿಂದ ಕೊಡಿರದಂತೆನೋಡಿಕೊಳ್ಳಬೇಕೆಂದು ಸಂಸದ ರಾಜಾ ಅಮರೇಶನಾಯಕ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಶಿಲ್ಪಾಶರ್ಮಾ, ಜಿಲ್ಲೆಯಲ್ಲಿ ಇಲ್ಲಿಯವರೆಗೂ ಸುಮಾರುಒಂದು ಲಕ್ಷ ಜನರಿಗೆ ಕೆಲಸವನ್ನು ನೀಡಲಾಗಿದೆ.ಸುಮಾರು 16 ಸಾವಿರ ಎನ್‌ಎಮ್‌ಆರ್‌(ಕೂಲಿಕಾರರ ಹಾಜರಾತಿ) ಇದ್ದು, ಇನ್ನೂ 7ಗ್ರಾಪಂನಲ್ಲಿ ಎನ್‌ಎಮ್‌ಆರ್‌ ಜನರೇಟ್‌ ಆಗಿಲ್ಲ.ಈ ಬಗ್ಗೆ ಪಿಡಿಒಗಳ ಜೊತೆಯಲ್ಲಿ ಮಾತನಾಡಿದ್ದು,ಕೂಡಲೇ ಜನರೇಟ್‌ ಮಾಡುವುದಾಗಿಹೇಳಿರುತ್ತಾರೆ ಎಂದರು.ಯಾದಗಿರಿ ಮತಕ್ಷೇತ್ರ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಪಂ ಅಧ್ಯಕ್ಷ ಬಸನಗೌಡಪಾಟೀಲ್‌ ಯಡಿಯಾಪುರ, ನಗರಾಭಿವೃದ್ಧಿಪ್ರಾ ಧಿಕಾರದ ಅಧ್ಯಕ್ಷ ಬಸವರಾಜ ಎಸ್‌.ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌,ಹಿರಿಯ ಸಹಾಯಕ ಆಯುಕ್ತ ಶಂಕರಗೌಡಸೋಮನಾಳ, ಜಿಲ್ಲಾ ಪೊಲೀಸ್‌ವರಿಷ್ಠಾ ಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿ ಕಾರಿಡಾ| ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕಬಸವರಾಜ ಹಿರೇಮಠ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.