ಸೋಂಕು ನಿಯಂತ್ರಣಕ್ಕೆ ಆಡಳಿತದ ಬಿಗಿ ಕ್ರಮ


Team Udayavani, Apr 24, 2021, 4:00 PM IST

Administration’s tightening control for infection control

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಜನರಜೀವನ ಹಿಂಡುತ್ತಿರುವ ಹೆಮ್ಮಾರಿಕೊರೊನಾ ಸೋಂಕು ನಿಯಂತ್ರಣಕ್ಕಾಗಿಸರ್ಕಾರ ಜಾರಿಗೊಳಿಸಿರುವಭಾಗಶಃ ಲಾಕ್‌ಡೌನ್‌ಶುಕ್ರವಾರವೂ ಮುಂದುವರೆದಿದ್ದು,ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ. ಇದರಿಂದಜನ- ವಾಹನಗಳ ಓಡಾಟ ತೀರಾಕಡಿ‌ಮೆಯಾಗಿದೆ.ಎರಡನೇ ಅಲೆ ರೂಪದಲ್ಲಿಅಪ್ಪಳಿಸಿರುವ ಹೆಮ್ಮಾರಿ ಕೋವಿಡ್‌ಸೋಂಕು ಹರಡದಂತೆ ಸರ್ಕಾರಗುರುವಾರದಿಂದ ನೈಟ್‌ ಕರ್ಫ್ಯೂ ಮತ್ತುವಿಕೆಂಡ್‌ ಕರ್ಫ್ಯೂ ಮಾರ್ಗಸೂಚಿಗಳನ್ನುಬದಲಿಸಿ ಕಟ್ಟುನಿಟ್ಟಿನ ನಿಯಮಗಳನ್ನುಜಾರಿಗೊಳಿಸಿದೆ.

ಅದರಂತೆ ಬೀದರನಗರ ಸೇರಿ ಜಿಲ್ಲೆಯಲ್ಲೂ ಜಿಲ್ಲಾಡಳಿತಮತ್ತು ಜಿಲ್ಲಾ ಪೊಲೀಸ್‌ ಇಲಾಖೆನಿಯಮಗಳ ಜಾರಿಗೆ ಕ್ರಮವಹಿಸುತ್ತಿದ್ದು, ಅಗತ್ಯ ಸೇವೆಗಳನ್ನುಹೊರತುಪಡಿಸಿ ವ್ಯಾಪಾರ ವಹಿವಾಟುಬಂದ್‌ ಮಾಡಿಸಿದೆ. ಕೆಲವೆಡೆಅಂಗಡಿಗಳನ್ನು ತೆರೆಯಲು ಪ್ರಯತ್ನಿಸಿದ್ದವ್ಯಾಪಾರಿಗಳಿಗೆ ಪೊಲೀಸರು ಬಿಸಿಮುಟ್ಟಿಸಿದ್ದಾರೆ.ಮೇಡಿಕಲ್‌, ಕಿರಾಣಿ ಅಂಗಡಿ,ಹಾಲು, ತರಕಾರಿ ಮತ್ತು ಹಣ್ಣುವ್ಯಾಪಾರಕ್ಕೆ ಯಾವುದೇ ಅಡ್ಡಿ ಇಲ್ಲ.ಹೋಟೆಲ್‌, ಬಾರ್‌- ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶಕೊಡಲಾಗಿದೆ.

ಆದರೆ, ಗ್ರಾಹಕರಬರುವಿಕೆ ಕಡಿಮೆಯಾಗಿರುವುದರಿಂದವ್ಯಾಪಾರ ಸಂಪೂರ್ಣ ಕುಸಿದಿದೆ.ಹಾಕಿದ ಬಂಡವಾಳವೂ ಸಹ ಬರದೇಆರ್ಥಿಕ ನಷ್ಟ ಅನುಭವಿಸುವಂತಾಗಿದೆಎನ್ನುತ್ತಾರೆ ವ್ಯಾಪಾರಿಗಳು.ಆಡಳಿತದ ಟಫ್‌ ರೂಲ್ಸ್‌ಜತೆಗೆ ಸೋಂಕಿನ ಭೀತಿಯಿಂದಸಾರ್ವಜನಕರ ಓಡಾಟ ಸಹ ಈಗತೀರಾ ಇಳಿಮುಖವಾಗಿದೆ. ಕಲಂ144 ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿಗುಂಪು-ಗುಂಪಾಗಿ ಸೇರುವುದನ್ನುಪೊಲೀಸರು ತಡೆಯುತ್ತಿದ್ದಾರೆ.

ಸಾರಿಗೆ ಬಸ್‌ಗಳ ಸಂಚಾರಕ್ಕೆ ಅವಕಾಶನೀಡಲಾಗಿದ್ದರೂ ಪ್ರಯಾಣಿಕರ ಸಂಖ್ಯೆಕಡಿಮೆಯಾಗುತ್ತಿದ್ದಂತೆ ಬಸ್‌ಗಳಕಾರ್ಯಾಚರಣೆಯನ್ನು ಸಹ ಕಡಿಮೆಮಾಡಲಾಗಿದೆ ಎಂದು ಎನ್‌ಈಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದ್ದಾರೆ.ಇನ್ನೂ ಗ್ರಾಮೀಣ ಭಾಗದಲ್ಲಿಕರ್ಫ್ಯೂನ ಮೊದಲ ದಿನ ಗುರುವಾರಹೆಚ್ಚಿನ ಬಿಸಿ ತಟ್ಟಿರಲಿಲ್ಲ. ಆದರೆ,ಶುಕ್ರವಾರದಿಂದ ಹೋಬಳಿಮಟ್ಟದಲ್ಲಿಯೂ ಸಹ ಬಿಗಿ ಕ್ರಮಗಳನ್ನುವಹಿಸಲಾಗುತ್ತಿದೆ. ಹಾಗಾಗಿ ಅಗತ್ಯಸೇವೆ ಬಿಟ್ಟರೆ ಎಲ್ಲ ಬಗೆಯ ಅಂಗಡಿಮುಂಗಟ್ಟುಗಳು ಬಂದ್‌ ಆಗಿದ್ದವು.ಜನ ಸಂಚಾರ ಸಹ ಕಡಿಮೆಯಾಗಿದೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.