ಅಂಗಡಿ-ಮುಂಗಟ್ಟುಗಳಿಗೆ ಬೀಗ ಹಾಕಿಸಿದ ಅಧಿಕಾರಿಗಳು


Team Udayavani, Apr 24, 2021, 7:34 PM IST

fcADV

ತಾಳಿಕೋಟೆ: ಕೊರೊನಾ ತಡೆಗಟ್ಟುವ ಸಲುವಾಗಿಹೊರಡಿಸಿದ ಮಾರ್ಗಸೂಚಿಗಳಂತೆ ಶುಕ್ರವಾರತಹಶೀಲ್ದಾರ್‌ ಅನಿಲಕುಮಾರ ಢವಳಗಿ, ಪಿಎಸೈವಿನೋದ ದೊಡಮನಿ ಮತ್ತು ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ನೇತೃತ್ವದ ತಂಡ ಪಟ್ಟಣದಎಲ್ಲ ಅಂಗಡಿಗಳಿಗೆ ಬೀಗ ಹಾಕಿಸಿದರಲ್ಲದೇಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದೆಂದುಎಚ್ಚರಿಸಿದರು.

ಪಟ್ಟಣದ ಶಿವಾಜಿ ವೃತ್ತದಿಂದ ವಿಜಯಪುರವೃತ್ತದವರೆಗೆ ಹಾಗೂ ಕೆಇಬಿವರೆಗೆ ಅಲ್ಲದೇಅಂಬೇಡ್ಕರ್‌ ಸರ್ಕಲ್‌, ಕತ್ರಿ ಬಜಾರ್‌ ಒಳಗೊಂಡುಮುಖ್ಯ ರಸ್ತೆಯಲ್ಲಿದ್ದ ಕಿರಾಣಿ, ಸಲೂನ್‌, ಕಾಯಪಲ್ಲೆಮಾರಾಟಗಾರರನ್ನು ಹೊರತು ಪಡಿಸಿ ಇನ್ನೂಳಿದಎಲ್ಲ ಅಂಗಡಿಗಳಿಗೆ ಬೀಗ ಹಾಕಿಸಿದರಲ್ಲದೇಇಂದು ರಾತ್ರಿ 9ರಿಂದ ಸೋಮವಾರ ಬೆಳಗ್ಗೆ6ರವರೆಗೆ ಯಾವುದೇ ಅಂಗಡಿ ಮುಂಗಟ್ಟುತೆರೆಯುವಂತಿಲ್ಲ.

ಜನ ಕೂಡಾ ರಸ್ತೆಗೆ ಬರುವಂತಿಲ್ಲ.ಇಡಿ ಪಟ್ಟಣ ಸಂಪೂರ್ಣ ಲಾಕ್‌ ಆಗಲಿದೆ ಎಂದುತಹಶೀಲ್ದಾರ್‌ ಅನಿಲಕುಮಾರ ಢವಳಗಿ ಪತ್ರಿಕೆಗೆಮಾಹಿತಿ ನೀಡಿದರು. ಸೋಮವಾರದಿಂದ ಅಗತ್ಯವಸ್ತುಗಳಿಗೆ ಬೆಳಗ್ಗೆ 6ರಿಂದ 10ರವರೆಗೆ ಅವಕಾಶಕಲ್ಪಿಸಲಾಗಿದೆ. ಕಿರಾಣಿ, ಹಾಲು, ಆಸ್ಪತ್ರೆ, ಔಷಧಅಂಗಡಿ ಒಳಗೊಂಡು ಅಗತ್ಯ ವಸ್ತುಗಳಿಗೆ ಮಾತ್ರಅವಕಾಶ ಇರಲಿದೆ.

ಇನ್ನುಳಿದಂತೆ ಎಲ್ಲ ಅಂಗಡಿಮುಂಗಟ್ಟುಗಳು ಮೇ 4ರವರೆಗೆ ಬಂದ್‌ ಆಗಲಿವೆ.ಮಾಸ್ಕ್ ಇಲ್ಲದೇ ಯಾರೂ ಕೂಡಾ ಹೊರಬರಬಾರದು ಮತ್ತು ಮಾಸ್ಕ್ ಇಲ್ಲದೇ ಅಗತ್ಯವಸ್ತು ಮಾರಾಟಗಾರರೂ ಕೂಡಾ ಕೂಡುವಂತಿಲ್ಲ.ಗ್ರಾಹಕರಿಗೆ ಸಾಮಾಜಿಕ ಅಂತರದೊಂದಿಗೆವ್ಯವಹಾರ ಮಾಡಬೇಕು ಇದನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ ಶಿಸ್ತು ಕ್ರಮಜರುಗಿಸಲಾಗುವುದು ಎಂದರು.

ಶ್ರೀಪಾದ ಜೋಶಿ, ಎಸ್‌.ಎ. ಘತ್ತರಗಿ,ಶಿವು ಜುಮನಾಳ, ಎಎಸೈ ಆರ್‌.ಎಸ್‌. ಭಂಗಿ,ಸಿಬ್ಬಂದಿಯಾದ ಎಂ.ಎಲ್‌. ಪಟ್ಟೇದ, ಗಿರೀಶಚಲವಾದಿ, ಸಂಗಮೇಶ, ರಾಜಕುಮಾರ ಇದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.