ಕೊರೊನಾ ಚಿಕಿತ್ಸೆಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ ಸಜ್ಜು


Team Udayavani, Apr 25, 2021, 6:20 AM IST

ಕೊರೊನಾ ಚಿಕಿತ್ಸೆಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ ಸಜ್ಜು

ಮೂಡುಬಿದಿರೆ: ಕೋವಿಡ್‌ ಪಾಸಿಟಿವ್‌ ಆಗಿ ಕಂಡು ಬಂದವರಿಗೆ ಈಗ ಹೋಂ ಐಸೋಲೇಶನ್‌ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಪ್ರತ್ಯೇಕವಾದ ಸ್ನಾನದ ಕೋಣೆ, ಶೌಚಾಲಯದೊಂದಿಗೆ ಬೆಡ್‌ರೂಮ್‌ನ ವ್ಯವಸ್ಥೆ ಇರುವವರಿಗೆ ಹೋಂ ಐಸೋಲೇಶನ್‌ಗೆ ಅವಕಾಶ ಕಲ್ಪಿಸಲಾಗಿದೆ. ಇಂಥ ಸೌಕರ್ಯಗಳಿಲ್ಲದವರಿಗೆ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಸಾಲಿನಿಂದಲೇ 6 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ.

ಹಳೆ ಕಟ್ಟಡದಲ್ಲಿರುವ ಈ ವ್ಯವಸ್ಥೆ ಮುಂದಕ್ಕೆ ಅಗತ್ಯ ನೋಡಿಕೊಂಡು ಹೊಸ ಕಟ್ಟಡಕ್ಕೆ ವರ್ಗಾಯಿಸುವ ಯೋಜನೆ ಇದೆ. ಹೊಸ ಕಟ್ಟಡದಲ್ಲಿ ಕೇಂದ್ರೀಕೃತ ಆಮ್ಲಜನಕ ಲೈನ್‌ ರೂಪಿಸಲಾಗಿದ್ದು ಸಿಲಿಂಡರ್‌ ಇನ್ನಷ್ಟೇ ಬರಬೇಕಾಗಿದೆ. ಕೋವಿಡ್‌ ಶಂಕೆಯನ್ನು ದೃಢಪಡಿಸಲು ಗ‌ಂಟಲ ದ್ರವ ಪರೀಕ್ಷೆಯ ವ್ಯವಸ್ಥೆ ಕಾರ್ಯಾಚರಿಸುತ್ತಿದೆ. ಆದರೆ ಜನ ಯಾವುದೋ ಕಾರಣದಿಂದ ಅಷ್ಟಾಗಿ ಮುಂದೆ ಬರುತ್ತಿಲ್ಲದ ಸ್ಥಿತಿ ಇದೆ. ಇನ್ನು ಇಲ್ಲಿ ಅಗತ್ಯವಾಗಿ ಬೇಕಾಗಿರುವುದು ವೆಂಟಿಲೇಟರ್‌ ವ್ಯವಸ್ಥೆ.

ಅದಿನ್ನೂ ಆಗಿಲ್ಲ. ಉಳಿದಂತೆ, ಆಸ್ಪತ್ರೆಯಲ್ಲಿ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ| ಶಶಿಕಲಾ ಸಹಿತ ಈಗಿರುವ ವೈದ್ಯಕೀಯ ಸಿಬಂದಿಗಳೇ ಕೋವಿಡ್‌ ಪಾಸಿಟಿವ್‌ ರೋಗಿಗಳನ್ನು ನೋಡಿಕೊಳ್ಳುತ್ತಿದ್ದಾರೆ. ಸದ್ಯ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಸಿಕೆ ನೀಡುವ ಪ್ರಕ್ರಿಯೆ
ಗುರುವಾರ ಹೊರತುಪಡಿಸಿ ಉಳಿದೆಲ್ಲ ದಿನಗಳಲ್ಲಿ ಬೆಳಗ್ಗೆ 10ರಿಂದ ಅಪರಾಹ್ನ 4ರ ವರೆಗೆ ಲಸಿಕೆ ನೀಡಲಾಗುತ್ತಿದೆ.
ಉಳಿದಂತೆ ಸಮುದಾಯ ಆರೋಗ್ಯ ಕೇಂದ್ರದವರು ಅಲ್ಲಲ್ಲಿ ಸ್ಥಳೀಯರ ಸಹಕಾರದಲ್ಲಿ ನಡೆಸುತ್ತಿರುವ ಶಿಬಿರಗಳಲ್ಲಿ ಬೆಳಗ್ಗೆ 10ರಿಂದ 2ರ ವರೆಗೆ (ಕೆಲವೆಡೆ ಗಂ.1) ಲಸಿಕೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.