ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ ರಾಜ್‌ ಕುಮಾರ್‌ ಹುಟ್ಟುಹಬ್ಬ


Team Udayavani, Apr 25, 2021, 10:54 AM IST

ಲಾಕ್‌ಡೌನ್‌ ನಡುವೆ ಸರಳವಾಗಿ ನಡೆದ  ರಾಜ್‌ ಕುಮಾರ್‌ ಹುಟ್ಟುಹಬ್ಬ

ವರನಟ ಡಾ.ರಾ ಜ್‌ ಕುಮಾರ್‌ ಅವರ ಹುಟ್ಟು ಹಬ್ಬ ವನ್ನು ಶನಿವಾರ (ಏ.24) ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ದೇವ ರು ಗಳು ಸರಳ ‌ವಾಗಿ ಆಚರಿಸಿದ್ದಾರೆ. ರಾಘವೇಂದ್ರ ರಾಜ್‌  ಕುಮಾರ್‌ ಬೆಳಗ್ಗೆ ರಾಜ್‌ ಪುಣ್ಯ ಭೂಮಿಗೆ ತೆರಳಿ ಪೂಜೆ ಸಲ್ಲಿಸದರು.

ಕೋವಿಡ್ ಹಾಗೂ ವೀಕೆಂಡ್‌ ಲಾಕ್‌ ಡೌನ್‌ ಇದ್ದ ಕಾರಣ ಕೆಲವೇ ಕೆಲವು ಮಂದಿ ಪುಣ್ಯ ಭೂಮಿಯಲ್ಲಿ ಪೂಜೆ ಸಲ್ಲಿಸಬೇಕಾಯಿತು. ಪ್ರತಿ ವರ್ಷ ಅಣ್ಣಾವ್ರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಹಲವು ಸಾಮಾ ಜಿಕ ಕಾರ್ಯ ಗಳ ಮೂಲಕ ಆಚರಿಸುತ್ತಿದ್ದರು. ಆದರೆ, ಕಳೆದ ವರ್ಷ ಹಾಗೂ ಈ ವರ್ಷ ಕೋವಿಡ್ ದಿಂದ ಸರಳವಾಗಿ ಆಚರಿಸುವ ಅನಿವಾರ್ಯತೆ ಎದುರುರಾಗಿದೆ.

ಕನಕಪುರದ ಫಾರ್ಮ್ ಹೌ ಸ್‌ ನಲ್ಲಿ ಶಿವಣ್ಣ ಆಚರಣೆ: ಶಿವ ರಾ ಜ್‌ ಕು ಮಾರ್‌

ಅವ ರು ಕನಕಪುರದ ಫಾರ್ಮ್ ಹೌಸ್‌ ನಲ್ಲಿ ಇದ್ದ ಕಾರಣ, ಅಲ್ಲೇ ಅಣ್ಣಾವ್ರ ಹುಟ್ಟು ಹ ಬ್ಬ ವನ್ನು ಆಚರಿಸಿದರು. ಹೊಲದ ಮಧ್ಯದಲ್ಲಿ ಅಣ್ಣಾವ್ರ ಭಾವ ಚಿತ್ರವಿಟ್ಟು, ಅದಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನಟ ಪುನೀತ್‌ ವಿಶಿಷ್ಟ ಗಿಫ್ಟ್:

ಪುನೀತ್‌ ರಾಜ್‌ ಕುಮಾರ್‌ ತಮ್ಮ ತಂದೆಯ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ಕೊಡುಗೆ ನೀಡಿದ್ದಾರೆ. ಅದು ಭಾವನಾ ತ್ಮಕ ಹಾಡೊಂದನ್ನು ಹಾಡುವ ಮೂಲಕ. “ಬಡ ವರ ಬಂಧು’ ಚಿತ್ರದ “ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ.. ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ…’ ಹಾಡನ್ನು ಭಾವನಾತ್ಮಕವಾಗಿ ಹಾಡಿದ್ದಾರೆ. ಹಾಡಿನುದ್ದಕ್ಕೂ ಪುನೀತ್‌ ಭಾವು ಕರಾಗಿದ್ದು ಕಂಡು ಬರುತ್ತದೆ. ತಾವು ಹಾಡಿದ ವಿಡಿಯೋವನ್ನು ಟ್ವಿಟರ್‌ ನಲ್ಲಿ ಶೇರ್‌ ಮಾಡಿರುವ ಪುನೀತ್‌, “ಅಪ್ಪಾಜಿ  ಅವರ ಹುಟ್ಟು ಹಬ್ಬಕ್ಕೆ ನಮ್ಮ ಪುಟ್ಟ ಕಾಣಿಕೆ’ ಎಂದು ಬರೆದು ಕೊಂಡಿದ್ದಾರೆ. ಈ ಹಾಡನ್ನು ಅಭಿ ಮಾನಿಗಳು ಮೆಚ್ಚಿಕೊಂಡಿದ್ದಾರೆ.

ರಾಜ್‌ ಸ್ಮರಿ ಸಿದ ತಾರೆಯರು :

ಡಾ.ರಾ ಜ್‌ ಕುಮಾರ್‌ ಅವರ ಹುಟ್ಟು ಹಬ್ಬವನ್ನು ಅಭಿ ಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೇ ರೀತಿಯಲ್ಲಿ ಆಚರಿಸುವ ಮೂಲಕ ಸ್ಮರಣೆ ಮಾಡಿದರೆ, ತಾರೆ ಯರು ಕೂಡಾ ಟ್ವೀಟ್‌ ಮೂಲಕ ರಾಜ್‌ ಅವರಿಗೆ ನಮಿಸಿದ್ದಾರೆ. ನಟ ರಾದ ಸುದೀಪ್‌, ದರ್ಶನ್‌, ರಮೇಶ್‌ ಅರ ವಿಂದ್‌, ಜಗ್ಗೇಶ್‌, ಗಣೇಶ್‌, ಶರಣ್‌ ಸೇರಿದಂತೆ ಅನೇಕರು ಟ್ವೀಟ್‌ ಮೂಲಕ ಅಣ್ಣಾ ವ್ರನ್ನು ನೆನ ಪಿ ಸಿ ಕೊಂಡಿ ದ್ದಾರೆ. ಇನ್ನು ಪರ ಭಾಷೆಯ ಹಲವು ನಟರು ಕೂಡಾ ರಾಜ್‌ ಹುಟ್ಟು ಹಬ್ಬದಂದು ಸ್ಮರಿ ಸಿ ದ್ದಾರೆ. ಮೆಗಾ ಸ್ಟಾರ್‌ ಚಿರಂಜೀವಿ, ಅಣ್ಣಾವ್ರ ಜೊತೆಗಿನ ಬಾಂಧ ವ್ಯ ನೆನಪಿಸಿಕೊಂಡು, “ಅಣ್ಣಾವ್ರು ನಿಜವಾದ ಬಂಗಾರದ ಮನುಷ್ಯ. ಅವರು ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿ ದ್ದಾರೆ’ ಎಂದಿದ್ದಾರೆ. ಇನ್ನು, ಮಂಗಳೂರು ಪೊಲೀಸ್‌ ಕಮೀಶನರ್‌ ಶಶಿ ಕು ಮಾರ್‌, “ಆಡಿ ಸಿ ನೋಡು, ಬೀಳಿಸಿ ನೋಡು..’ ಹಾಡನ್ನು ಹಾಡುವ ಮೂಲಕ ರಾಜ್‌ ಅವ ರನ್ನು ಸ್ಮರಿಸಿದ್ದಾರೆ.

ಮೂರು ಕೃತಿಗಳು ಲೋಕಾರ್ಪಣೆ : ವರನಟ ಡಾ. ರಾಜಕುಮಾರ್‌ ಜನ್ಮದಿನದಂದು ಮೂರು ಕೃತಿಗಳು ಲೋಕಾರ್ಪಣೆಗೊಂಡವು. ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಚಿತ್ರ ನಿರ್ದೇಶಕ ಬಿ ಎಂ. ಗಿರಿರಾಜ ಅವರ ಚೊಚ್ಚಲ ಕೃತಿ “ಕಥೆಗೆ ಸಾವಿಲ್ಲ’ ಮತ್ತು ಎಸ್‌. ರತ್ನ ವಿಠ್ಠಲ್ಕರ್‌ ಬರೆದ “ಪುನರ್ವಸಂತ’ ಕವನ ಸಂಕಲನವನ್ನು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಲೋಕಾರ್ಪಣೆಗೊಳಿಸಿದ್ದಾರೆ. ಇನ್ನು ಹಿರಿಯ ಪತ್ರಕರ್ತ ಮಹೇಶ್‌ ದೇವಶೆಟ್ಟಿ ಬರೆದಿರುವ, “ಬಂಗಾರದ ಮನುಷ್ಯ’ ಚಿತ್ರದ ಕುರಿತ “ಮೇಕಿಂಗ್‌ ಆಫ್ ಬಂಗಾರದ ಮನುಷ್ಯ’ ಕೃತಿ ಕೂಡ ಅಣ್ಣಾವ್ರ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.