ಗುಟ್ರ್ ಗೂऽऽऽऽऽ : ಯಾರೂ ಊಹಿಸದ ಕ್ಲೈಮಾಕ್ಸ್ ನಿಂದಾಗಿ ಸದ್ದು ಮಾಡುತ್ತಿದೆ ಈ ಕಿರು ಚಿತ್ರ


Team Udayavani, Apr 25, 2021, 10:36 AM IST

25-2

ಗುಟ್ರ್ ಗೂऽऽऽऽऽ ಎನ್ನುವ ವಿಶೇಷ  ಶೀರ್ಷಿಕೆ ಒಂಥರಾ ಕುತೂಹಲ ಮೂಡಿಸುತ್ತದೆ. ಕೇವಲ ಟೈಟಲ್ ಮಾತ್ರವಲ್ಲ,  ಈ ಕಿರು ಚಿತ್ರವೂ ಸಖತ್ ಆಗಿದೆ.

ಕಿಷನ್ ಬದರಿನಾಥ ಚಿತ್ರಕ್ಕೆ ಕಥೆ ಹಾಗೂ ನಿರ್ದೇಶನ ,  ಮಹೇಶ್ ಸಿಂಹ ಸಿನೆಮಾಟೋಗ್ರಫಿ, ಸಂಗೀತ ಮತ್ತು ಹಿನ್ನೆಲೆ ಧ್ವನಿ ಯಲ್ಲಿ ವಿಶ್ವೇಶ್ ಭಟ್ ಸಾಥ್ ನೀಡಿದ್ದಾರೆ .

ಓದಿ : ವೀಕೆಂಡ್ ಕರ್ಫ್ಯೂ: ಮಾಂಸದಂಗಡಿಗಳಲ್ಲಿ ಫುಲ್ ರಶ್, ಇನ್ನು ರಸ್ತೆಗಿಳಿದರೆ ಬೀಳುತ್ತೆ ಲಾಠಿ ಏಟು

ಶ್ರೀಧರ್ ಕೆ ಎಸ್ ಹಾಗೂ ಗಾನವಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು,  ಇಬ್ಬರ ನಟನೆಗೆ ವೀಕ್ಷಕರು ಫುಲ್ ಫಿದಾ ಆಗಿದ್ದಾರೆ. 14.57 ನಿಮಿಷದ ಈ ಕಿರು ಚಿತ್ರ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿ, ಮುಗಿಸುವುದೇ ತಿಳಿಯುವುದಿಲ್ಲ. ಅಂತಿಮ ಮನಶಾಸ್ತ್ರ ವಿದ್ಯಾರ್ಥಿಗಳಿಗೆ ಪ್ರಾಧ್ಯಾಪಕರಾಗಿ ಬರುವ ಡಾ ಶ್ಯಾಮ್ ಪ್ರಸಾದ್,  ಕ್ಲಾಸ್ ನಲ್ಲಿ ಅವರು ವಿದ್ಯಾರ್ಥಿಗಳಿಂದ ಅನುಭವಿಸುವ ತೊಂದರೆ ಈ ಶಾರ್ಟ್ ಫಿಲ್ಮ್ ನ ಕಥೆ.

ಅದರಲ್ಲಿ ಒಬ್ಬ ವಿದ್ಯಾರ್ಥಿ ಅಂತೂ ಮಧ್ಯದಲ್ಲಿ ಮಾಡುವ “ಗುಟ್ರ್ ಗೂऽऽऽऽऽ” ಶಬ್ದ ಹಾಗೂ ಅದಕ್ಕೆ ಕೊಂಡ ಪರಿಹಾರ, ಕ್ಲಾಸ್ ನಲ್ಲಿ ಕಳ್ಳನನ್ನು ಹಿಡಿದ ರೀತಿ ಇದೆಲ್ಲ ಏನೆಂದು ತಿಳಿಯಲು ಚಿತ್ರವನ್ನು ನೋಡಬೇಕು.

ಗಾನವಿ  ನಟನೆ ಅಂತೂ ಅತ್ಯದ್ಭುತ.  ಈಗಾಗಲೇ ಯುಟ್ಯೂಬ್ ನಲ್ಲಿ  ಬಾರಿ ಸಂಖ್ಯೆಯಲ್ಲಿ ಜನ ವೀಕ್ಷಿಸಿ, ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಬಹುತೇಕ ಎಲ್ಲಾ ವೀಕ್ಷಕರು ಚಿತ್ರದ  ಕ್ಲೈಮಾಕ್ಸ್ ಗೆ  ಭೇಷ್ ಎಂದಿದ್ದಾರೆ. ಇಂತಹ ವಿಭಿನ್ನ ಕಿರು ಚಿತ್ರ ಕನ್ನಡದಲ್ಲಿ ಇನ್ನು ಮುಂದೆಯೂ ಬರಲಿ ಎನ್ನುವುದು ವೀಕ್ಷಕರ ಅಭಿಪ್ರಾಯವಾಗಿದೆ.

-ತೇಜಸ್ವಿನಿ ಆರ್ ಕೆ

ಎಸ್ ಡಿ ಎಂ ಕಾಲೇಜ್, ಉಜಿರೆ.

ಓದಿ : ಸಿರೋ ಸಮೀಕ್ಷೆ : ಕೋವಿಡ್ ವಿರುದ್ಧ ಹೋರಾಡಲು ಮಹಿಳೆಯರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಇದೆ!

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani College Campus Article On Independence day

ಸ್ವಾತಂತ್ರ್ಯದಿನದ ಸವಿನೆನಪಿನೊಂದಿಗೆ ಜಾಗೃತಿಯ ಮನಸ್ಸಿರಲಿ..!

Oline Classes

ಸ್ನೇಹ ಸೇತು ಮುರಿದ ಆನ್ ಲೈನ್..! ನಾವೆಂದು ಸೇರೋದು ಮತ್ತೆ?  

Ready to ride space pod

ಅಂತರಿಕ್ಷಕ್ಕೆ ನೆಗೆಯುವುದಕ್ಕೆ ತೆರೆದಿದೆ ಬಾಗಿಲು..!

Sanathan Dharma Bhojan Vidhi Also has scientific reason

ತೊರೆದು ಜೀವಿಸಬಹುದೇ, ನಮ್ಮ ಮೂಲ ಸಂಸ್ಕೃತಿಯ..?!

18-11

ಮನಸ್ಸಿನ ಮಾತು… ವಿಷಾದದ ಪಕ್ಕದಲ್ಲೇ ಆನಂದ ಇದೆ..!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.