ವಾರ್ತಾ ಭವನದಲ್ಲಿ ಡಾ|ರಾಜಕುಮಾರ್ ಜಯಂತಿ
Team Udayavani, Apr 25, 2021, 1:29 PM IST
ಹಾವೇರಿ: ಜಿಲ್ಲಾ ವಾರ್ತಾ ಭವನದಲ್ಲಿ ಕನ್ನಡದಮೇರುನಟ ಡಾ|ರಾಜಕುಮಾರ್ ಅವರ 92ನೇಜಯಂತಿಯನ್ನು ಪುಷ್ಪಾರ್ಚನೆ ಮೂಲಕ ಸರಳವಾಗಿಆಚರಿಸಲಾಯಿತು.
ಕೋವಿಡ್ ಸೋಂಕು ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲಾ ವಾರ್ತಾ ಭವನದಲ್ಲಿಶನಿವಾರ ಡಾ|ರಾಜಕುಮಾರ್ ಅವರ ಭಾವಚಿತ್ರಕ್ಕೆಮಾಲಾರ್ಪಣೆ ಮಾಡಿ ಶ್ರದ್ಧಾ ಪೂರ್ವಕವಾಗಿ ಗೌರವಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಾರ್ತಾಧಿ ಕಾರಿಬಿ.ಆರ್.ರಂಗನಾಥ್, ಸಾಹಿತಿ ಸತೀಶ ಕುಲಕರ್ಣಿ,ವಾರ್ತಾ ಸಹಾಯಕರಾದ ಭಾರತಿ ಎಚ್. ಹಾಗೂಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ